ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 6 ಫೆಬ್ರವರಿ 2020

ಮನೆ ಬಾಗಿಲಿಗೆ ಅಕ್ರಮ ಮದ್ಯ ಪೂರೈಕೆಯಾಗಿ ಮಾರಾಟವಾಗುತ್ತಿದ್ದು ಅಬಕಾರಿ ಇಲಾಖೆ ತಡೆಯುತ್ತಿಲ್ಲ ಹಳ್ಳಿಯಲ್ಲಿ ಸಾರ್ವಜನಿಕವಾಗಿ ನೆಮ್ಮದಿ ವಾತಾವರಣ ಹಾಳಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಯುವ ಮುಖಂಡ ಕೆಳಕೆರೆ ಪೂರ್ಣೇಶ್ ಏಕಾಂಗಿಯಾಗಿ ಧರಣಿ ನಡೆಸಿದರು.
ಅಕ್ರಮ ಮದ್ಯ ಮಾರಾಟ ನಿಲ್ಲಿಸಿ, ಆರೋಪಿಗಳನ್ನು ಬಂಧಿಸುವರೆಗೆ ಹೋರಾಟ ಎಂಬ ಘೋಷಣೆಗಳ ಭಿತ್ತಿ ಪತ್ರ ಹಿಡಿದು ಪೂರ್ಣೇಶ ಧರಣಿ ಸತ್ಯಾಗ್ರಹ ಕೈಗೊಂಡರು.
ಮಾನವ ಹಕ್ಕುಗಳ ಹೋರಾಟಗಾರ್ತಿ ಗಾಯತ್ರಿ ಶೇಷಗಿರಿ, ಕೆಳಕೆರೆ ಸುರೇಶ್ ಮತ್ತಿತರರೂ ಧರಣಿ ಕುಳಿತರು, ಅಬಕಾರಿ ಆಯುಕ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ದಂಧೆ ವಿರುದ್ಧ ಕ್ರಮ ಕೈಗೊಳ್ಳುವ ಆದೇಶ ಹೊರಡಿಸುವವರೆಗೂ ಪ್ರತಿಭಟನೆ ಸ್ಥಳದಿಂದ ತೆರಳುವುದಿಲ್ಲ ಎಂದು ಆಗ್ರಹಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






