ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021
ವೀಕೆಂಡ್ ಕರ್ಫ್ಯೂ ಸಂದರ್ಭ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರು ಶಿವಮೊಗ್ಗದ ಸಿಟ ರೌಂಡ್ಸ ನಡೆಸಿದರು.
ಸಾಗರ ರಸ್ತೆ, ಬಿ.ಹೆಚ್.ರಸ್ತೆ, ನೆಹರೂ ರೋಡ್, ಗೋಪಿ ಸರ್ಕಲ್, ಬಾಲರಾಜ್ ಅರಸ್ ರಸ್ತೆಯಲ್ಲಿ ಎಡಿಜಿಪಿ ಉಮೇಶ್ ಕುಮಾರ್ ಪರಿಶೀಲನೆ ನಡೆಸಿದರು.
ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಎಡಿಜಿಪಿ ಉಮೇಶ್ ಕುಮಾರ್ ಅವರೊಂದಿಗಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]