ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MAY 2021
ಕರೋನ ಸೋಂಕಿತರ ಅನುಕೂಲಕ್ಕಾಗಿ ಶಿವಮೊಗ್ಗದ ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಆಂಬುಲೆನ್ಸನ್ನು ಸೇವಾ ಭಾರತಿ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು.
ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಆಂಬುಲೆನ್ಸ್ಗೆ ಚಾಲನೆ ನೀಡಿದರು.
ಅಮೃತ್ ನೋನಿ ಉತ್ಪಾದಿಸುವ ವ್ಯಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆ ವತಿಯಿಂದ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿ ಎಂದು ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಇದರಲ್ಲಿ ಆಕ್ಸಿಜನ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಆಂಬುಲೆನ್ಸ್ಗೆ ಚಾಲನೆ, ಅದರ ವಿಶೇಷತೆ ಕುರಿತು ವಿಡಿಯೋ ವರದಿ ಇಲ್ಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]