SHIVAMOGGA LIVE NEWS | 23 APRIL 2024
ELECTION UPDATE : ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಏ.24ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ ಕೆ.ವಿ.ಅಣ್ಣಪ್ಪ ತಿಳಿಸಿದ್ದಾರೆ. ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಮುಖ್ಯ ಬಸ್ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?