ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12254 Articles

ಶಿವಮೊಗ್ಗದ ಲೋಕಸಭೆಯ ಎಂಟೂ ಕ್ಷೇತ್ರದಲ್ಲಿ ಬಿಜೆಪಿಗೇ ಲೀಡ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಓಟ್ ಬಂದಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟೂ ವಿಧಾನಸಭೆ…

ವಿನೋಬನಗರದಲ್ಲಿ ರಾಘವೇಂದ್ರ ಗೆಲುವಿನ ಸಂಭ್ರಮ, ಕಾರ್ಯಕರ್ತರೊಂದಿಗೆ ಡಾನ್ಸ್

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಗೆಲುವಿನ ಸಂಭ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಕಾರ್ಯಕರ್ತರೊಂದಿಗೆ…

ಶಿವಮೊಗ್ಗ ಮತ ಎಣಿಕೆ ಕಂಪ್ಲೀಟ್, ರಾಘವೇಂದ್ರಗೆ 2 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

ಶಿವಮೊಗ್ಗ ಲೈವ್.ಕಾಂ | 23 ಮೇ 2019 ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ…

ತಾಳಗುಪ್ಪ – ಬೆಂಗಳೂರು ರೈಲು ಎಂಜಿನ್’ನಲ್ಲಿ ಬೆಂಕಿ, ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಎರಡು ಗಂಟೆ ನಿಂತ ರೈಲು

ಶಿವಮೊಗ್ಗ ಲೈವ್.ಕಾಂ | 21 ಮೇ 2019 ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ…

ಮಹಾವೀರ ಸರ್ಕಲ್’ನಲ್ಲಿ ಮತ್ತೊಂದು ಅಪಘಾತ, KSRTC ಬಸ್ ಮುಂಭಾಗ ನುಜ್ಜುಗುಜ್ಜು, ಬೊಲೆರೋ ಪಿಕಪ್ ಪಲ್ಟಿ

ಶಿವಮೊಗ್ಗ ಲೈವ್.ಕಾಂ | 21 ಮೇ 2019 ಮಹಾವೀರ ಸರ್ಕಲ್’ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. KSRTC…

ಶಿವಮೊಗ್ಗ ಸಿಟಿಯಲ್ಲಿ ಇನ್ಮುಂದೆ ಆಟೋ ಮೀಟರ್ ಕಡ್ಡಾಯ, ರಸ್ತೆಗಿಳಿಯಲಿವೆ ಎಲೆಕ್ಟ್ರಿಕಲ್ ಆಟೋ

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಶಿವಮೊಗ್ಗ ನಗರದಲ್ಲಿ ಅಟೋ ಮೀಟರ್ ಹಾಕದೆ ಪ್ರಯಾಣಿಕರಿಂದ…

‘ಮೂವರ ವಿರುದ್ಧವೂ ರಾಷ್ಟ್ರದ್ರೋಹದ ಕೇಸ್ ಹಾಕಿ, ಬಿಜೆಪಿಯಿಂದ ಉಚ್ಛಾಟಿಸಿ’ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | 20 ಮೇ 2019 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಅವಮಾನ ಮಾಡಿದ ಬಿಜೆಪಿಯ…

‘ನಮ್ಮ ಪಕ್ಷದಲ್ಲಿ ಅದೆಲ್ಲ ಕಾಮನ್, ಮೂರು ವರ್ಷಕ್ಕೊಮ್ಮೆ ಆಗ್ತಿರುತ್ತೆ’

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಬಿಜೆಪಿ ಪ್ರಜಾಪ್ರಭುತ್ವ ತತ್ವವನ್ನು ಅಳವಡಿಸಿಕೊಂಡಿರುವ ಪಕ್ಷ. ಮೂರು…

‘ಸೀಟ್ ಖಾಲಿ ಇಲ್ಲ, ಆದರೂ ಕಾಂಗ್ರೆಸ್’ನವರು ಟವಲ್ ಹಾಕಿಕೊಂಡು ಕುಳಿತಿದ್ದಾರೆ’

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಮುಖ್ಯಮಂತ್ರಿ ಸೀಟು ಖಾಲಿ ಇಲ್ಲದಿದ್ದರೂ ಎಲ್ಲ ಕಾಂಗ್ರೆಸಿಗರು…