ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12146 Articles

ಮಧು ಬಂಗಾರಪ್ಪ ಹುಟ್ಟುಹಬ್ಬ ಹಿನ್ನೆಲೆ, ಯೋಧರ ಕಲ್ಯಾಣಕ್ಕೆ ಹಣ ಕಳುಹಿಸಿದ ಅಭಿಮಾನಿಗಳು

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ಮಾಜಿ ಶಾಸಕ ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ,…

‘ವಿಐಎಸ್ಎಲ್’ಗೆ ಗಣಿ ಮಂಜೂರು ಮಾಡಿಸಿದ್ದಾಯ್ತು, ಎಂಪಿಎಂ ಆರಂಭಿಸುವ ಪ್ರಯತ್ನವೂ ಶುರುವಾಗಿದೆ’

ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019 ಗಣಿ ಮಂಜೂರು ಮಾಡಿಸಿದರೆ ವಿಎಐಎಸ್ಎಲ್’ಗೆ ಬಂಡಾವಳ ಹಾಕುತ್ತೇವೆ,…

ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ, ಜೆಡಿಎಸ್ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ

ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019 ಲೋಕಸಭೆ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ…

ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಎಳೆದೊಯ್ದು ತಿಂದ ಹುಲಿ, ಗ್ರಾಮಸ್ಥರಲ್ಲಿ ಭಾರೀ ಆತಂಕ

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 ಕೊಟ್ಟಿಗೆಗೆ ನುಗ್ಗಿದ ಹುಲಿಯೊಂದು ಹಸುವೊಂದನ್ನು ಎಳೆದೊಯ್ದು ತಿಂದು…

ಕಮ್ಮರಡಿ ಬಳಿ ಕಾರಿನಲ್ಲಿ ಶ್ರೀಗಂಧ ಸಾಗಿಸುತ್ತಿದ್ದವರು ಅರೆಸ್ಟ್, ಎಷ್ಟು ಗಂಧ ಸೀಜ್ ಆಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 ಕಾರಿನಲ್ಲಿ ಶ್ರೀಗಂಧದ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು…

ಕಾಲೇಜು ಬಳಿ ಗಾಂಜಾ ಮಾರುತ್ತಿದ್ದವನು ಅರೆಸ್ಟ್, ಒಂದು ಕೆಜಿಯಷ್ಟು ಗಾಂಜಾ ಸೀಜ್

ಶಿವಮೊಗ್ಗ ಲೈವ್.ಕಾಂ | 1 ಮಾರ್ಚ್ 2019 ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು…

‘ಇಷ್ಟೊಂದು ಜನರನ್ನು ಹೊರಗಾಕೋಕೆ ಬಂದ್ರೆ ರಕ್ತಪಾತವಾಗುತ್ತೆ, ಒಂದೋ ನಾವು ಸಾಯಬೇಕು, ಇಲ್ಲ ನೀವು ಸಾಯಬೇಕು’

ಶಿವಮೊಗ್ಗ ಲೈವ್.ಕಾಂ | 28 ಫೆಬ್ರವರಿ 2019 ರಾಜ್ಯದಲ್ಲಿ 20 ಲಕ್ಷಕ್ಕೂ ಅಧಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರ…

‘ಮಧು ಬಂಗಾರಪ್ಪ ಒಬ್ಬರೇ ಮೈತ್ರಿಕೂಟದ ಅಭ್ಯರ್ಥಿಯಲ್ಲ, ಲೋಕಸಭೆ ಎಲೆಕ್ಷನ್’ಗೆ ಸ್ಪರ್ಧಿಸೋಕೆ ನಾನೂ ರೆಡಿ’

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಧು…

ಹೂಗುಚ್ಛಕ್ಕೆ ಸೀಮಿತವಾಯ್ತು ಯಡಿಯೂರಪ್ಪ ಬರ್ತಡೆ, ಶಿವಮೊಗ್ಗದಲ್ಲಿ ಕುಟುಂಬದಿಂದ ವಿಶೇಷ ಪೂಜೆ

ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 77 ವರ್ಷ ಪೂರೈಸಿದ…