ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12163 Articles

ಸಾವಿರ ಸಾವಿರ ಜನರ ಮುಂದೆ ಸನ್ಯಾಸ ದೀಕ್ಷೆ ಪಡೆದರು ಭದ್ರಾವತಿಯ ಇಂಜಿನಿಯರಿಂಗ್ ಪದವೀಧರ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಇಂಜಿನಿಯರಿಂಗ್ ಪದವೀಧರೊಬ್ಬರು ಭದ್ರಾವತಿಯಲ್ಲಿ ಜೈನ ದೀಕ್ಷೆ ಪಡೆದು,…

ಮತ್ತೊಂದು ಸುತ್ತಿನ ಪಾದಯಾತ್ರೆಗೆ ಕಿಮ್ಮನೆ ರತ್ನಾಕರ್ ಸಜ್ಜು, ಎಲ್ಲಿಂದೆಲ್ಲಿಗೆ ಪಾದಯಾತ್ರೆ? ಕಾರಣವೇನು?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗ ಪಟ್ಟಿಯನ್ನು…

ಸಾಲ, ಬಡ್ಡಿ, ಬ್ಲಾಂಕ್ ಚೆಕ್ಕುಗಳಿಗೆ ಹೆದರಿ ವಿಷ ಕುಡಿದ ಹೊಸನಗರದ ಯುವಕ

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಸಾಲ ಕೊಟ್ಟವರು ಮನೆಗೆ ಬಾಗಿಲಿಗೆ ಬಂದು ಬೆದರಿಸಿ,…

ಅಂಬೇಡ್ಕರ್ ಭವನದಲ್ಲಿ ಮಲೆನಾಡ ರೈತರ ಕುರಿತು ಸಂವಾದ, ಏನೆಲ್ಲ ಚರ್ಚೆಯಾಗುತ್ತೆ?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಿವಮೊಗ್ಗ | ರಾಜ್ಯ ರೈತ ಸಂಘದ ಸಂಸ್ಥಾಪಕ…

ನಾಲ್ಕನೇ ದಿನವೂ ಶಿವಮೊಗ್ಗದಲ್ಲಿ ಮುಂದುವರೆದ ಆಪರೇಷನ್ ಸೆಲ್ಲರ್, ಎಲ್ಲೆಲ್ಲಿ ಕಾರ್ಯಾಚರಣೆ ನಡೆಯಿತು? ಇವತ್ತು ಏನೇನಾಯ್ತು?

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018 ಸೆಲ್ಲರ್ ತೆರವು ಕಾರ್ಯಾಚರಣೆ ನಾಲ್ಕನೇ ದಿನಕ್ಕೂ ಮುಂದುವರೆದಿದೆ.…

ಶಿವಮೊಗ್ಗ ಕಾಂಗ್ರೆಸ್’ನಲ್ಲಿ ಸಂಭ್ರಮವೋ ಸಂಭ್ರಮ, ಪಟಾಕಿ ಹೊಡೆದು, ಸಿಹಿ ಹಂಚಿ ಖುಷಿ

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018 ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿ…

ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ರಾಮ ಮಂದಿರ ನಿರ್ಮಾಣಕ್ಕೆ ಹಕ್ಕೊತ್ತಾಯ | ವಿಡಿಯೋ ನ್ಯೂಸ್

ಶಿವಮೊಗ್ಗ ಲೈವ್.ಕಾಂ | 10 ಡಿಸೆಂಬರ್ 2018 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ, ಶಿವಮೊಗ್ಗದಲ್ಲಿ…

ಎರಡನೇ ದಿನವೂ ಬೆಳಂಬೆಳಗ್ಗೆ ಘರ್ಜಿಸಿದ ಶಿವಮೊಗ್ಗ ಪಾಲಿಕೆ ಜೆಸಿಬಿ, ಇವತ್ತು ಎಲ್ಲೆಲ್ಲಿ ಸೆಲ್ಲರ್ ಆಪರೇಷನ್ ನಡೀತಿದೆ?

ನಗರದಲ್ಲಿ ಪಾರ್ಕಿಂಗ್ ಸುಗಮಗೊಳಿಸಲು ಮಹಾನಗರ ಪಾಲಿಕೆ ಕೈಗೊಂಡಿರುವ ಸೆಲ್ಲರ್ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ.…

‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ…