ನಿತಿನ್‌ ಕೈದೊಟ್ಲು

ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Editor
Follow:
12254 Articles

ಆನಂದಪುರ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ, ಮೋರಿ ಕಟ್ಟೆಗೆ ಗುದ್ದಿದ ಕಾರು

ಶಿವಮೊಗ್ಗ ಲೈವ್.ಕಾಂ | 17 ಮಾರ್ಚ್ 2019 ನರಸೀಪುರದಲ್ಲಿ ಔಷಧಿ ಪಡೆಯಲು ಬರುತ್ತಿದ್ದವರ ಕಾರು ರಸ್ತೆ…

ಶಾಸಕ ಹರತಾಳು ಹಾಲಪ್ಪ ಕಾರು ಅಪಘಾತ, ರಸ್ತೆ ಪಕ್ಕದ ಗುಂಡಿಗೆ ಬಿದ್ದ ಕಾರು

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019 ಶಾಸಕ ಹರತಾಳು ಹಾಲಪ್ಪ ಅವರ ಕಾರು ಅಪಘತಕ್ಕೀಡಾಗಿದೆ.…

ಶಿವಮೊಗ್ಗದಲ್ಲಿ ಭರ್ಜರಿ ಕ್ಯಾಂಪೇನ್’ಗೆ ರೆಡಿಯಾದ ಜೆಡಿಎಸ್, ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019 ಭರ್ಜರಿ ಕ್ಯಾಂಪೇನ್‌ಗೆ ರೆಡಿಯಾದ ಜೆಡಿಎಸ್. ಮಧು ಬಂಗಾರಪ್ಪ…

ಸಿಸಿಟಿವಿಯಲ್ಲಿ ಸೆರೆಯಾಯ್ತು ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿ ನಡೆದ ದರೋಡೆ, ಮೂರು ಲಕ್ಷ ನಾಪತ್ತೆಯಾಗಿದ್ದು ಹೇಗೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 15 ಮಾರ್ಚ್ 2019 ಗಮನ ಬೇರೆಡೆ ಸೆಳೆದು ಹಾಲಿನ ವ್ಯಾಪಾರಿಯೊಬ್ಬರು ತಂದಿದ್ದ…

ಭದ್ರಾವತಿಯ ಆಶಾ ಭಟ್ ಈಗ ಹಿಂದಿ ಸಿನಿಮಾ ಹೀರೋಯಿನ್, ರಿಲೀಸ್’ಗೆ ರೆಡಿಯಾಗಿದೆ ಚಿತ್ರ

ಶಿವಮೊಗ್ಗ ಲೈವ್.ಕಾಂ | 14 ಮಾರ್ಚ್ 2019 ಭದ್ರಾವತಿಯ ಬೆಡಗಿ ಈಗ ಬಾಲಿವುಡ್ ಸಿನಿಮಾದ ಹೀರೋಯಿನ್.…

ಮೋದಿ ಪ್ರಧಾನಿ ಆಗ್ತಾರೆ ಅಂತಾ ಭವಿಷ್ಯ ಹೇಳಿದ್ದ ಸ್ವಾಮೀಜಿಗೆ ಸಂಕಷ್ಟ, ಶಿವಮೊಗ್ಗದಲ್ಲಿ ಕಂಪ್ಲೇಂಟ್

ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019 ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಅಂತಾ ಭವಿಷ್ಯ…

ಪ್ರಚಾರವನ್ನೇ ಶುರು ಮಾಡದ ಮಧು ಬಂಗಾರಪ್ಪ, ಮುಖಂಡರಲ್ಲೂ ಗೊಂದಲ, ಮೈತ್ರಿ ಪಕ್ಷದ ಕ್ಯಾಂಪೇನ್ ಯಾವಾಗಿಂದ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019 ಅಭ್ಯರ್ಥಿ ಘೋಷಣೆಯಾಗಿ ಎರಡು ವಾರ ಕಳೆದರೂ ಮೈತ್ರಿ…

ಚುನಾವಣೆ ಘೋಷಣೆ ಬೆನ್ನಿಗೆ ಶಿವಮೊಗ್ಗದಲ್ಲಿ ವಾಕ್ಸಮರ ಶುರು, ಮಧು ಬಂಗಾರಪ್ಪ ಇಂಪೋರ್ಟೆಂಡ್ ಅಭ್ಯರ್ಥಿ ಅಂತಾ ಲೇವಡಿ

ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019 ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ…

ಭದ್ರಾವತಿಯಲ್ಲಿ ಸರ್ಕಾರಿ ಶಾಲೆಗೆ ಬೆಂಕಿ ಇಟ್ಟು, ‘ಐ ಲವ್ ಯು’ ಅಂತಾ ಬರೆದ ಕಿಡಿಗೇಡಿಗಳು

ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019 ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬಳಿಕ…