BREAKING NEWS | ಜೋಗದಿಂದ ಮರಳುವಾಗ ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018 ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸಾಗರದ ಆಕಾಶ್ (21), ಅಣಲೆಕೊಪ್ಪದ ಲೋಹಿತ್ (21) ಮೃತಪಟ್ಟವರು. ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಬಳಿ ಘಟನೆ ನಡೆದಿದೆ. ಜೋಗದಿಂದ ಆಲ್ಟೋ ಕಾರಿನಲ್ಲಿ ಸಾಗರಕ್ಕೆ ಮರಳುವಾಗ, ಚಾಲಕನ ನಿಯಂತ್ರಣ ತಪ್ಪಿ, ಕಾರು ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಆಕಾಶ್ … Read more