ಮನುಷ್ಯರನ್ನು ಕಂಡರೆ ಅಟ್ಟಾಡಿಸುತ್ತೆ, ಸಕ್ರೆಬೈಲು ಬಿಡಾರಕ್ಕೆ ಬಂತು ಮರಿ ಆನೆ, ಹೇಗಿದೆ ನೋಡಿ ನೂತನ ಸದಸ್ಯ
ಶಿವಮೊಗ್ಗ ಲೈವ್.ಕಾಂ | 2 ಡಿಸೆಂಬರ್ 2018 ತಾಯಿಯ ಅಗಲಿಕೆಯಿಂದ ಅನಾಥವಾಗಿದ್ದ ಒಂದೂವರೆ ವರ್ಷದ ಆನೆ ಮರಿಯನ್ನು ಇಲ್ಲಿನ ಸಕ್ರೆಬೈಲು ಆನೆ ಬಿಡಾರಕ್ಕೆ ಕರೆ ತರಲಾಗಿದೆ. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ ಬಳಿ ಕೆಸರಿನಲ್ಲಿ ಸಿಕ್ಕು ಮೃತಪಟ್ಟ ಕಾರಣ, ಮರಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಅರಣ್ಯಾಕಾರಿಗಳು ಶಿವಮೊಗ್ಗದಿಂದ ಗಂಗಾ ಆನೆಯನ್ನು ಕರೆತಂದು ಮರಿಯನ್ನು ಸಕ್ರೆಬೈಲಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಗಂಗಾ ಆನೆಯನ್ನೇ ತನ್ನ ತಾಯಿಯೆಂದು ತಿಳಿದು ಮರಿ ಆನೆ, ಸಕ್ರೆಬೈಲಿನತ್ತ ಹೆಜ್ಜೆ ಹಾಕಿದೆ. ಈವರೆಗೂ ಕಾಡಿನಲ್ಲಿದ್ದ ಕಾರಣ, ಮರಿ ಆನೆ … Read more