ಅವರಿಗೇನು ಹುಚ್ಚು ನಾಯಿ ಕಡಿದಿದೆಯಾ? ಬೇಳೂರು ಗೋಪಾಕೃಷ್ಣ ಟಾಂಗ್

ಶಿವಮೊಗ್ಗ ಲೈವ್.ಕಾಂ | 1 ಡಿಸೆಂಬರ್ 2018 ಆಂಜನೇಯನ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದಾರೆ. ಅಧಿಕಾರ ಸಿಕ್ಕಿದೆ ಅಂತಾ ಬಾಯಿಗೆ ಬಂದ ಹಾಗೆ ಮಾತನಾಡಬಾರದು. ಯೋಗಿ ಆದಿತ್ಯನಾಥ ಅವರಿಗೆ ಹುಚ್ಚು ನಾಯಿ ಕಡಿದರಬೇಕು ಅಂತಾ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ | ‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’ ರಾಜಕೀಯ ಸಭೆಯೊಂದರಲ್ಲಿ, ಉತ್ತರ … Read more

‘ಈ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ, ಅವರ ಮಗ ನೆನಪಿಟ್ಟುಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಯಡಿಯೂರಪ್ಪ ಮತ್ತು ಅವರ ಮಗ, ಈ ಯೋಜನೆ ಮಾಡಲು ಬಿಡೋದಿಲ್ಲ. ಒಂದು ವೇಳೆ ಯೋಜನೆಗೆ ಕೈ ಹಾಕಿದ್ರೆ ರಕ್ತಪಾತವಾಗುತ್ತೆ. ಹೀಗಂತ ಖಡಕ್ ಎಚ್ಚರಿಕೆ ನೀಡಿದ್ದಾರೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಶಿಕಾರಿಪುರದಲ್ಲಿ ಇವತ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕಲ್ಲೋಡ್ಡು ನೀರಾವರಿ ಯೋಜನೆಗೆ ಮಾಡೋಕೆ ಬಿಡೋದಿಲ್ಲ. ಯೋಜನೆ ಮಾಡೋಕೆ ಮುಂದಾದರೆ ರಕ್ತಪಾತವಾಗುತ್ತೆ ಅನ್ನೋದನ್ನ ಯಡಿಯೂರಪ್ಪ ಮತ್ತವರ ಮಗ ನೆನಪಿಟ್ಟುಕೊಳ್ಳಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ‘ಯೋಜನೆ ಮಾಡೋಕೆ ರೆಡಿ’ ಮತ್ತೊಂದೆಡೆ … Read more

ಸರ್ಕಾರಿ ಬಸ್’ನಲ್ಲಿ ತೀರ್ಥಹಳ್ಳಿಗೆ ಬಂತು ಇಡೀ ಜಿಲ್ಲಾಡಳಿತ, ಆಗುಂಬೆಯಲ್ಲಿ ಡಿಸಿ ನೇತೃತ್ವದಲ್ಲಿ ಜನತಾದರ್ಶನ

301118 DC Grama Vastavya Agumbe 1

ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018 ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎರಡನೇ ಹಂತದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಆರಂಭವಾಗಿದೆ. ಆಗುಂಬೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳು ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಿ ಜನತಾದರ್ಶನ? ಆಗುಂಬೆ ಹೋಬಳಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಈ ಭಾಗದ ಜನರು ಜಿಲ್ಲಾಧಿಕಾರಿ ಅವರಿಗೆ ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ. ಆಗುಂಬೆಯಲ್ಲಿ ಹೆಚ್ಚಾಗಿರುವ ಕಾಡು ಪ್ರಾಣಿಗಳ ಸಮಸ್ಯೆ, ಕುಂಟಿತ ಅಭಿವೃದ್ಧಿ ಕುರಿತು ಬಹುತೇಕರು ಅಹವಾಲು ಸಲ್ಲಿಸುತ್ತಿದ್ದಾರೆ. ಪ್ರತೀ … Read more

ಬಸ್ಸಲ್ಲಿ ಪಾಲಿಕೆಗೆ ಬಂದು ಕಾರಲ್ಲಿ ಮನೆಗೆ ಹಿಂತಿರುಗಿದ್ರು..! ಅಧಿಕಾರ ಸಿಕ್ಕರೂ ಹತ್ತು ನಿಮಿಷ ಎಣಿಸಿ ಕುರ್ಚಿ ಏರಿದರು..!

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018 ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ಅನೇಕ ಸ್ವಾರಸ್ಯಕರ ಮತ್ತು ಕೂತಹಲಕಾರಿ ಸಂಗತಿಗಳಿಗೆ ಸಾಕ್ಷಿಯಾಯ್ತು. ಬಸ್ಸಲ್ಲಿ ಬಂದಿಳಿದ ಬಿಜೆಪಿ ಸದಸ್ಯರು ಪಾಲಿಕೆಯ ಬಿಜೆಪಿ ಸದಸ್ಯರು ಬಿಜೆಪಿ ಕಚೇರಿಯಿಂದ ಪಾಲಿಕೆವರೆಗೂ ಪ್ರತ್ಯೇಕ ಬಸ್’ನಲ್ಲಿ ಬಂದರು. ಬಸ್ಸಿನಿಂದ ಬಂದಿಳಿಯುತ್ತಿದ್ದಂತೆ ಘೋಷಣೆಗಳನ್ನು ಕೂಗಿ, ಸಭಾಂಗಣ ಪ್ರವೇಶಿದರು. ಆದರೆ ಚನ್ನಬಸಪ್ಪ ಅವರು ಪ್ರತ್ಯೇಕವಾಗಿ ಕಾರಿನಲ್ಲಿ ಬಂದರು. ‘ಹೆಣ್ಮಗಳಿಗೆ ಅನ್ಯಾಯ ಮಾಡಬೇಡಿ’ ಚುನಾವಣೆ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಂಜುಳಾ ಶಿವಣ್ಣ ವಿರುದ್ಧವಾಗಿ ಯಾರೆಲ್ಲ ಮತ … Read more

ಬಿಜೆಪಿ ಮಡಿಲಿಗೆ ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್, ಯಾರಿಗೆಷ್ಟು ಓಟ್ ಬಂತು ಗೊತ್ತಾ?

281118 Mayor Election Shivamogga 1

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018 ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಲತಾ ಗಣೇಶ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಎಸ್.ಎನ್.ಚನ್ನಬಸಪ್ಪ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. PHOTO | ನೂತನ ಮೇಯರ್, ಉಪಮೇಯರ್’ಗೆ ಅಭಿನಂದನೆ ಸಲ್ಲಿಸಿದ ಶಾಸಕ ಈಶ್ವರಪ್ಪ ಕುತೂಹಲ ಮೂಡಿಸಿದ ಕಾಂಗ್ರೆಸ್, ಜೆಡಿಎಸ್ ನಡೆ ಸಂಖ್ಯಾಬಲ ಇಲ್ಲದಿದ್ದರೂ ಕಡೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷ, ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿತ್ತು. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಪಕ್ಷ ಬೆಂಬಲ ಘೋಷಿಸಿತ್ತು. … Read more

ಶಿವಮೊಗ್ಗದ ಮೇಯರ್ ಆಗಿ ಆಟೋ ಡ್ರೈವರ್ ಪತ್ನಿ ಇವತ್ತು ಅಧಿಕಾರಕ್ಕೆ, ಯಾರಾಗ್ತಾರೆ ಗೊತ್ತಾ ಉಪಮೇಯರ್?

281118 Auto Driver Wife Mayor Latha Ganesh 1

ಶಿವಮೊಗ್ಗ ಲೈವ್.ಕಾಂ | 28 ನವೆಂಬರ್ 2018 ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯಲಿದೆ. ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ಚುನಾವಣೆ ನಡೆಸಲಿದ್ದಾರೆ. ಯಾರು ಗೊತ್ತಾ ಮೇಯರ್? ಮೇಯರ್ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದೆ. ಹಾಗಾಗಿ ಬಿಜೆಪಿಯಿಂದ ಗೆಲುವು ಸಾಧಿಸಿರುವ ಲತಾ ಗಣೇಶ್ ಅವರು ಮೇಯರ್ ಆಗಲಿದ್ದಾರೆ. ಆಟೋ ಚಾಲಕ ಗಣೇಶ್ ಅವರ ಪತ್ನಿ ಲತಾ ಅವರು ಮೇಯರ್ ಸ್ಥನಕ್ಕೇರುತ್ತಿದ್ದಾರೆ. ಉಪಮೇಯರ್ ಹುದ್ದೆ ಯಾರಿಗೆ? ಶಿವಮೊಗ್ಗ ಪಾಲಿಕೆಯ ಉಪಮೇಯರ್ ಸ್ಥಾನವು … Read more