ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

Arrest News Graphics

SHIVAMOGGA LIVE NEWS | 14 NOVEMBER 2023 SHIMOGA : ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರನ್ನು (youths) ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೇಸ್‌ 1  : ದ್ರೌಪದಮ್ಮ ಸರ್ಕಲ್‌ ಆಯನೂರಿನ ಸಯ್ಯದ್‌ ನವೀದ್‌ ಎಂಬಾತ ದ್ರೌಪದಮ್ಮ ಸರ್ಕಲ್‌ ಸಮೀಪ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. … Read more

ಮೆಕ್ಕೆಜೋಳ ಬೆಳೆಗಾರರಿಗೆ ಗುಡ್‌ ನ್ಯೂಸ್‌, ನೇರ ಮಾರಾಟಕ್ಕೆ ಅವಕಾಶ, ದರ ಎಷ್ಟು? ಮಾರಾಟ ಪ್ರಕ್ರಿಯೆ ಹೇಗೆ?

141123-Mekke-Jola-Jowar.webp

SHIVAMOGGA LIVE NEWS | 14 NOVEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು (Maize) ಪ್ರತಿ ಕ್ವಿಂಟಲ್‍ಗೆ 2,250 ರೂ. ಬೆಲೆಗೆ ಖರೀದಿಸುವ ಪ್ರಕ್ರಿಯೆ ಆರಂಭಿಸಿದೆ. ರೈತರು ಎಲ್ಲಿ ಸಂಪರ್ಕಿಸಬೇಕು? ಮೆಕ್ಕೆಜೋಳ ಬೆಳೆದಿರುವ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 1 ಕೆ.ಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. 30 ಸಾವಿರ ಮೆಟ್ರಿಕ್‌ ಟನ್‌ ಅಗತ್ಯ ಕರ್ನಾಟಕ ಹಾಲು ಮಹಾಮಂಡಳದ ಶಿಕಾರಿಪುರ ಪಶು ಆಹಾರ … Read more

ಕುಂಸಿಗೆ ನೂತನ ಉಪಾಧ್ಯಕ್ಷೆ | ಖಾಲಿ ಹುದ್ದೆಗೆ ಅರ್ಜಿ ಆಹ್ವಾನ | ಲೈಂಗಿಕ ಕಿರುಕುಳದ ದೂರು – 2 MINUTES NEWS

11-AM-FATAFAT-NEWS.webp

SHIVAMOGGA LIVE NEWS | 14 NOVEMBER 2023 ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷೆ KUMSI : ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಪುಷ್ಪಾ ವಿಶ್ವನಾಥ ಜೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾಹಿದಾ ಬೇಗಂ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪುಷ್ಪಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದೆ. ವಿಜಯೇಂದ್ರ ಆಯ್ಕೆ ಸರಿ : ಅಶೋಕ್‌ ನಾಯ್ಕ್‌ HOLEHONNURU : ಯುವಶಕ್ತಿಯನ್ನು ಒಗ್ಗೂಡಿಸಲು ಬಿಜೆಪಿ … Read more

ಕಾರು, ಬೈಕ್‌ ಡಿಕ್ಕಿ, ಆಗುಂಬೆ ಗೇಟ್‌ ವಾಚರ್‌ ನಿಧನ

Agumbe-Forest-Gate-guard-succumbed-to-an-accident.webp

SHIVAMOGGA LIVE NEWS | 13 NOVEMBER 2023 THIRTHAHALLI : ಕಾರು ಮತ್ತು ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಆಗುಂಬೆ ಫಾರೆಸ್ಟ್‌ ಗೇಟ್‌ ವಾಚರ್‌ ರಮೇಶ್‌ (55) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪ ಘಟನೆ ಸಂಭವಿಸಿದೆ. ಸ್ವಿಫ್ಟ್‌ ಕಾರು ಮತ್ತು ರಮೇಶ್‌ ಅವರು ಚಲಿಸುತ್ತಿದ್ದ ಬುಲೆಟ್‌ ಬೈಕ್‌ ಅಪಘಾತಕ್ಕೀಡಾಗಿವೆ. ಗಂಭೀರ ಗಾಯಗೊಂಡಿದ್ದ ರಮೇಶ್‌ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ … Read more

ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ

Antige-Pantige-in-Shimoga-city.webp

SHIVAMOGGA LIVE NEWS | 13 NOVEMBER 2023 SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು. ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ … Read more

ಜೈಲ್‌ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ

Pot-holes-in-Shimoga-smart-city-jail-road-work.webp

SHIVAMOGGA LIVE NEWS | 13 NOVEMBER 2023 SHIMOGA : ಹೊಳೆಯಲ್ಲಿ ಹುಣಸೆ ಹಣ್ಣು ಹಿಂಡಿದಂತಾಗಿದೆ ಜೈಲ್‌ ರಸ್ತೆಯಲ್ಲಿ ನಡೆದ ಸ್ಮಾರ್ಟ್‌ ಸಿಟಿ (Smart city) ಕಾಮಗಾರಿ. ಆರು ತಿಂಗಳಿಗು ಹೆಚ್ಚು ಕಾಲ ರಸ್ತೆ ಪುನರ್‌ ನಿರ್ಮಾಣ ಮಾಡಲಾಗಿತ್ತು. ಆದರೆ ವರ್ಷ ಕಳೆಯುವುದರಲ್ಲಿ ರಸ್ತೆ ಗುಂಡಿಮಯವಾಗಿದೆ. ಸ್ಮಾರ್ಟ್‌ ಸಿಟಿ ಕೇಬಲ್‌ ಡೆಕ್‌ನ ಸ್ಲ್ಯಾಬ್‌ಗಳು ವಾಹನ ಸವಾರರ ಪಾಲಿಗೆ ಯಮ ಸ್ವರೂಪಿಯಾಗಿ ಕಾಡುತ್ತಿವೆ. ಅರ್ಧ ವರ್ಷದ ಕಾಮಗಾರಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಶಿವಮೊಗ್ಗದ ಜೈಲ್‌ ರಸ್ತೆಯನ್ನು ಪುನರ್‌ … Read more

ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಪೊಲೀಸರ ದಿಢೀರ್‌ ದಾಳಿ, ತಹಶೀಲ್ದಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ

Thahasildhar-Raid-at-Gandhi-Bazaar-in-Shimoga-illegal-cracker-sale.webp

SHIVAMOGGA LIVE NEWS | 13 NOVEMBER 2023 SHIMOGA : ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಗಾಂಧಿ ಬಜಾರ್‌ನಲ್ಲಿ ಅಂಗಡಿಯೊಂದರ ಮೇಲೆ ದಾಳಿ ನಡೆಸಲಾಗಿದೆ. ಸಾವಿರಾರು ರೂ. ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ. ತಹಶೀಲ್ದಾರ್‌ ನಾಗರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗಾಂಧಿ ಬಜಾರ್‌ನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಪಟಾಕಿ (Crackers) ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ದಾಳಿ ಮಾಡಲಾಯಿತು. ಅಂಗಡಿಯಲ್ಲಿ ಸಾವಿರಾರು ರೂ. ಮೌಲ್ಯದ ಪಟಾಕಿ ಪತ್ತೆಯಾಗಿದೆ. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದರೆ. ಇದನ್ನೂ … Read more

ಶಿಕಾರಿಪುರ ಕೋರ್ಟ್‌ ಆವರಣದಲ್ಲಿ ಟಿವಿಎಸ್‌ ಎಕ್ಸ್‌ಎಲ್‌ ನಾಪತ್ತೆ

Shikaripura-Police-Station.

SHIVAMOGGA LIVE NEWS | 11 NOVEMBER 2023 SHIKARIPURA : ಕೋರ್ಟ್‌ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ (bike theft) ಮಾಡಲಾಗಿದೆ. ಘಟನೆ ಸಂಬಂಧ ತಡವಾಗಿ ದೂರು ದಾಖಲಾಗಿದೆ. ಶಿಕಾರಿಪುರ ನ್ಯಾಯಾಲಯದಲ್ಲಿ ಕ್ಲರ್ಕ್‌ ಆಗಿರುವ ಸಾದಿಕ್‌ ಬಾಷಾ ಅವರು ತಮ್ಮ ಟಿವಿಎಸ್‌ ಎಕ್ಸ್‌ಎಲ್‌ ವಾಹನವನ್ನು ನ್ಯಾಯಾಲಯದ ಆವರಣದಲ್ಲಿ ತಂದು ನಿಲ್ಲಿಸಿದ್ದರು. ಸಂಜೆ ಕೆಲಸ ಮುಗಿಸಿಕೊಂಡು 6 ಗಂಟೆ ಹೊತ್ತಿಗೆ ಹೊರ ಬಂದಾಗ ದ್ವಿಚಕ್ರ ವಾಹನ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಸಾದಿಕ್‌ ಬಾಷಾ ಅವರು ತಡವಾಗಿ … Read more

ತೀರ್ಥಹಳ್ಳಿಯ ಇಂಜಿನಿಯರ್‌ಗೆ ರಾತ್ರಿ ಬಂತು ಒಂದು ಮೆಸೇಜ್‌, ಕೆಲವೇ ದಿನದಲ್ಲಿ ಕಾದಿತ್ತು ಶಾಕ್

Maluru-Police-Station-in-Thirthahalli-taluk.webp

SHIVAMOGGA LIVE NEWS | 11 NOVEMBER 2023 THIRTHAHALLI : ಟೆಲಿಗ್ರಾಂನಲ್ಲಿ ರಾತ್ರಿ ಬಂದ ಮೆಸೇಜ್‌ನಿಂದ ಇಂಜಿನಿಯರ್‌ (engineer) ಒಬ್ಬರು 93 ಸಾವಿರ ರೂ. ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಜಿನಿಯರ್‌ ಒಬ್ಬನ (ಹೆಸರು ಗೌಪ್ಯ) ಟೆಲಿಗ್ರಾಂಗೆ ನ.4ರಂದು A DAILY TASKS ಎಂಬ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಟಾಸ್ಕ್‌ಗಳನ್ನು ಪೂರೈಸುವ ಪಾರ್ಟ್‌ ಟೈಮ್‌ ಉದ್ಯೋಗ ಎಂದು ನಂಬಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು. ಗೂಗಲ್‌ ರಿವ್ಯೂಸ್‌ … Read more

ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

Singanamane-Board-in-Bhadaravathi-Taluk.webp

SHIVAMOGGA LIVE NEWS | 11 NOVEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ (Arrest). ಭದ್ರಾವತಿ ತಾಲೂಕು ಸಿಂಗನಬಿದರೆಯಲ್ಲಿ ದಾವಣಗೆರೆಯ ಕಿರಣ್‌, ಶಾಂತಿನಗರದಲ್ಲಿ ಜೀಶಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಸಿಂಗನಮನೆ ಪ್ರಕರಣ ಸಿಂಗನಮನೆ ಗ್ರಾಮದ ಸ್ಮಶಾನದ ಸಮೀಪ ದಾವಣಗೆರೆ ಜಿಲ್ಲೆಯ ಕಿರಣ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಕುರಿತು ಗಸ್ತು ತಿರುಗುತ್ತಿದ್ದ ಭದ್ರಾವತಿ … Read more