ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಮಾಲು ಸಹಿತ ನಾಲ್ವರು ಅರೆಸ್ಟ್‌

071223-Four-arrest-for-sandalwood-smuggling-in-Hosanagara.webp

SHIVAMOGGA LIVE NEWS | 7 DECEMBER 2023 HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ‍ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್‌ಎಫ್‌ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ. ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್‌ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು. … Read more

ಸಾರ್ಥಕ ಸುವರ್ಣ, ಸಂಸದ ರಾಘವೇಂದ್ರಗೆ ಅಭಿನಂದನಾ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

071223-BY-Raghavendra-General-Image.webp

SHIVAMOGGA LIVE NEWS | 7 DECEMBER 2023 SHIMOGA : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ 50 ವಸಂತ ಪೂರೈಸಿದ ಹಿನ್ನೆಲೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್‌ನಿಂದ ಡಿ.8ರ ಸಂಜೆ 5.30ಕ್ಕೆ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಸಾರ್ಥಕ ಸುವರ್ಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿ.ವೈ. ರಾಘವೇಂದ್ರ ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ರೈಲ್ವೆ, ಹೈವೇ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳ ಮೂಲಕ ಅಭಿವೃದ್ಧಿಯ … Read more

ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರು ಸೇರಿ 8 ಮಂದಿ ವಿರುದ್ಧ ಕೇಸ್‌ ದಾಖಲು

Crime-News-General-Image

SHIVAMOGGA LIVE NEWS | 7 DECEMBER 2023 SHIMOGA : ಖಾಸಗಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರಾಂಶುಪಾಲ (Principal), ಉಪನ್ಯಾಸಕರು ಮತ್ತು ಹಾಸ್ಟೆಲ್‌ ವಾರ್ಡನ್‌ ಸೇರಿ 8 ಮಂದಿ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕಾಲೇಜು ಹೆಸರು ಹಾಳಾಗುತ್ತದೆʼ ಮೃತ ವಿದ್ಯಾರ್ಥಿನಿ ಮೇಘಶ್ರೀ ಅವರ ತಂದೆ ಓಂಕಾರಯ್ಯ ದೂರು ನೀಡಿದ್ದಾರೆ. ಮೇಘಶ್ರೀ ಇತ್ತೀಚೆಗೆ ಕರೆ ಮಾಡಿದಾಗಲೆಲ್ಲ ‘ಓದಿನ ವಿಚಾರದಲ್ಲಿ ಉಪನ್ಯಾಸಕರು ಮತ್ತು ವಾರ್ಡನ್‌ಗಳು ಒತ್ತಡ ಹೇರುತ್ತಿದ್ದಾರೆ. ಉತ್ತಮ ಅಂಕ … Read more

ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ | ಎರಡು ತಿಂಗಳು ಮಸಾಜ್ ತರಬೇತಿ – ಫಟಾಫಟ್‌ ನ್ಯೂಸ್‌

FATAFAT-NEWS-GENERAL-IMAGE.jpg

SHIVAMOGGA LIVE NEWS | 7 DECEMBER 2023 ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಡಿ.8ರ ಸಂಜೆ 6ಕ್ಕೆ ನೈಋತ್ಯ ರೈಲ್ವೆ (Railway) ಬಳಕೆದಾರರ ಹಿತರಕ್ಷಣಾ ಸಭೆ ಏರ್ಪಡಿಸಲಾಗಿದೆ. ನೈಋತ್ಯ ರೈಲ್ವೆ ಸಲಹಾ ಸಮಿತಿ ಹುಬ್ಬಳ್ಳಿ ವಲಯದ ಸದಸ್ಯ ಕೆ.ವಿ ವಸಂತ್ ಕುಮಾರ್, ಜಿಲ್ಲಾ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಎಸ್.ಎಸ್.ಉದಯಕುಮಾರ್ ಹಾಗೂ ನಾಗರಾಜ್ ಗೊರೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೈಲ್ವೆ ಬಳಕೆದಾರರು ಮತ್ತು ಸಾರ್ವಜನಿಕರು ರೈಲ್ವೆಗೆ ಸಂಬಂಧಿಸಿದ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮುಂದುವರೆದ ಪ್ರತಿಭಟನೆ

071223-Protest-for-Ariport-Name-in-Shimoga.webp

SHIVAMOGGA LIVE NEWS | 7 DECEMBER 2023 SHIMOGA : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಟ್ರಸ್ಟ್‌ ವತಿಯಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ (Shivamogga airport) ನಿರ್ಮಾಣವಾಗಿದೆ. ಅದಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವುದೆ ಸೂಕ್ತ. ಈ ಕುರಿತು ಹಲವು ಬಾರಿ ಮನವಿ … Read more

ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್‌ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್‌ ಏನು?

shimoga-to-bangalore-jan-shatabdi-train-railway.webp

SHIVAMOGGA LIVE NEWS | 6 DECEMBER 2023 RAILWAY NEWS : ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ರೈಲು ನಿತ್ಯ ಸಂಪೂರ್ಣ ಭರ್ತಿಯಾಗಿ ತೆರಳುತ್ತಿವೆ. ಈ ಎರಡು ಮಹಾನಗರಗಳ ನಡುವೆ ಸಂಪರ್ಕ ಕಲ್ಪಿಸಲು ಐದು ರೈಲುಗಳಿವೆ. ಯಾವ್ಯಾವ ರೈಲಿನ ಟೈಮಿಂಗ್‌ ಏನು? ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಬೆಳಗ್ಗೆ 9.15ಕ್ಕೆ ಹೊರಡಲಿದೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ. ಬೆಂಗಳೂರು – ತಾಳಗುಪ್ಪ ಸೂಪರ್‌ ಫಾಸ್ಟ್‌  (ರೈಲು ಸಂಖ್ಯೆ 20651) – … Read more

ಶಿವಮೊಗ್ಗದ ಕಾಲೇಜಿನಲ್ಲಿ ಅಗ್ನಿ ಅವಘಡದ ಪ್ರಾತ್ಯಕ್ಷಿಕೆ

061223-Shimoga-Fire-department-awareness-at-college.webp

SHIVAMOGGA LIVE NEWS | 6 DECEMBER 2023 SHIMOGA : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಗ್ನಿ ಶಾಮಕ ದಳದಿಂದ (Fire department) ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಶಿಬಿರ ನಡೆಸಲಾಯಿತು. ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ವಸಂತಕುಮಾರ್ ಮಕ್ಕಳಿಗೆ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತಿಳಿವಳಿಕೆ ನೀಡಿದರು. ಅಗ್ನಿ ಅವಘಡಗಳ ಮಾದರಿಗಳು ಮತ್ತು ಯಾವೆಲ್ಲ ಸಂದರ್ಭ ಯಾವೆಲ್ಲ ಸುರಕ್ಷಿತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಾಯಿತು. ಪ್ರೊಬೇಷನರಿ ಅಗ್ನಿಶಾಮಕ (Fire department) ಅಧಿಕಾರಿ … Read more

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಶ್ರೀಗಂಧ, ಗರಗಸ ಸಹಿತ ಆರೋಪಿಗಳು ಅರೆಸ್ಟ್

SHIRALAKOPPA-SHIKARIPURA-NEWS

SHIVAMOGGA LIVE NEWS | 6 DECEMBER 2023 SHIRALAKOPPA : ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ ಶ್ರೀಗಂಧ ಮತ್ತು ಗರಗಸ ವಶಕ್ಕೆ ಪಡೆಯಲಾಗಿದೆ. ಶಿರಾಳಕೊಪ್ಪದ ಸಮೀಪದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದ ಮೈಲಾರಿ ಮತ್ತು ಮಂಜುನಾಥ್ ಬಂಧಿತರು. ಅವರಿಂದ 26 ಕೆ.ಜಿ. ಶ್ರೀಗಂಧ, 2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. … Read more

ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದಲ್ಲಿ ಕಟ್ಟಡ ತೆರವು ವೇಳೆ ಅವಘಡ – 3 ಫಟಾಫಟ್‌ ಕ್ರೈಮ್‌ ನ್ಯೂಸ್‌

FATAFAT-NAMMURA-NEWS.webp

SHIVAMOGGA LIVE NEWS | 6 DECEMBER 2023 ಗಾಂಜಾ ಸೇವನೆ ದೃಢ, ಮೂವರು ಅರೆಸ್ಟ್‌ SHIMOGA :  ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗೋಪಾಳದ ಸಮೀಪದ ದ್ರೌಪದಮ್ಮ ಸರ್ಕಲ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬೊಮ್ಮನಕಟ್ಟೆಯ ಅಬ್ದುಲ್‌ ಮುನಾಫ್‌ ಅಲಿಯಾಸ್‌ ಮುನ್ನಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರ ಚಾನಲ್‌ ಸಮೀಪ ಅಬ್ದುಲ್‌ ಸುಬಾನ್‌, ಅನುಪಿನಕಟ್ಟೆ ಚಾನಲ್‌ ಸಮೀಪ ನಿತೇಶ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಗಾಂಜಾ ಸೇವಿಸಿರುವ ಅನುಮಾನ ವ್ಯಕ್ತವಾಗಿದ್ದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು. ಗಾಂಜಾ … Read more

30ಕ್ಕೂ ಹೆಚ್ಚು ಅಡಿಕೆಗೆ ಸಸಿಗಳಿಗೆ ಕೊಡಲಿ ಹಾಕಿದ ದುಷ್ಕರ್ಮಿಗಳು

061223-Areca-plants-cut-by-misrcrients-at-malavalli-in-Shikaripura.webp

SHIVAMOGGA LIVE NEWS | 6 DECEMBER 2023 SHIKARIPURA : ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು (Areca Plants) ದುಷ್ಕರ್ಮಿಗಳು ಕಡಿದಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಮಂಜಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ಸುಮಾರು 30 ಅಡಿಕೆ ಸಸಿಗಳನ್ನು (Areca Plants) ಕಡಿದು ಹಾಕಲಾಗಿದೆ. ವಿಷಯ ತಿಳಿದು ಕಾಂಗ್ರೆಸ್‌ ಮುಖಂಡ ನಾಗರಾಜ ಗೌಡ ಸೇರಿದಂತೆ ಹಲವರು ಭೇಟಿ ನೀಡಿದ್ದರು. ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ … Read more