BREAKING NEWS | ಸಾಗರ – ಶಿವಮೊಗ್ಗ ಮಧ್ಯೆ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ

070923-Railway-Track-with-Electric-lane-in-Shimoga-Sagara-Route.webp

SHIVAMOGGA LIVE NEWS | 7 SEPTEMBER 2023 SAGARA : ಹಳಿ ಮೇಲೆ ವಿದ್ಯುತ್‌ ಕಂಬಿ ತುಂಡಾಗಿ ಬಿದ್ದಿದ್ದರಿಂದ ಕೆಲಕಾಲ ರೈಲು (Trains) ಸಂಚಾರ ವ್ಯತ್ಯಯವಾಗಿತ್ತು. ಕೂಡಲೆ ರೈಲ್ವೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಾಂತ್ರಿಕ ಸಮಸ್ಯೆ ಪರಿಹರಿಸಿದ್ದಾರೆ. ಆನಂದಪುರ ಸಮೀಪ ರೈಲ್ವೆ ಹಳಿ ಮೇಲೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲು (Inter City) ಸಿಬ್ಬಂದಿ ಇದನ್ನು ಗಮನಿಸಿ ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು. ಇದನ್ನೂ ಓದಿ – KSRTC ಬಸ್ಸಿನಲ್ಲಿ … Read more

ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ

070923-Leapord-Caught-at-Gejjenahalli-in-Shimoga.webp

SHIVAMOGGA LIVE NEWS | 7 SEPTEMBER 2023 HOLEHONNURU : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು (Leopard) ಸೆರೆ ಸಿಕ್ಕಿದೆ. ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸಿಕ್ಕಿದ್ದು, ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಗಜ್ಜೇನಹಳ್ಳಿ, ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಜನರ ಆಗ್ರಹದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ … Read more

ಖಾಸಗಿ ಸಂಸ್ಥೆ ಡ್ಯೂಟಿ ಮ್ಯಾನೇಜರ್‌ ಮೇಲೆ ಗಾಂಧಿ ಬಜಾರ್‌ನಲ್ಲಿ ಹಲ್ಲೆ

Police-Van-Jeep-at-Shimoga-Nehru-Road

SHIVAMOGGA LIVE NEWS | 7 SEPTEMBER 2023 SHIMOGA : ಸ್ನೇಹಿತೆಯರನ್ನು ಮನೆಗೆ ಬಿಡಲು ತೆರಳಿದ್ದ ಖಾಸಗಿ ಸಂಸ್ಥೆ ಡ್ಯೂಟಿ ಮ್ಯಾನೇಜರ್‌ ಸಂಜಯ್‌ ಕುಮಾರ್‌ ಎಂಬುವವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ (ASSAULT) ಮಾಡಿದ್ದಾನೆ. ಗಾಂಧಿ ಬಜಾರ್‌ ಸಿನಿಮಾ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ – ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು ಸಂಜಯ್‌ ಕುಮಾರ್‌ ಅವರ ಸ್ನೇಹಿತೆಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಸೆ.5ರ ರಾತ್ರಿ ಬೈಕಿನಲ್ಲಿ ಮನೆಗೆ … Read more

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು

Bhadravathi-Rural-Police-Station

SHIVAMOGGA LIVE NEWS | 6 SEPTEMBER 2023 BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೆ.7ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 6 SEPTEMBER 2023 SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸೆ.7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ (power cut) ವ್ಯತ್ಯಯವಾಗಲಿದೆ  ಎಂದು ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ ಸಂತೆಕಡೂರು, ಶ್ರೀರಾಮನಗರ, ರಾಂಪುರ, … Read more

BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?

060923-bhadra-kada-meeting-minister-madhu-bangarappa.webp

SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ವಿಚಾರ ಕುರಿತು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಲವಗೊಪ್ಪದ ಭದ್ರಾ ಕಾಡಾ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಯಾರೆಲ್ಲ ಭಾಗಿಯಾಗಿದ್ದಾರೆ? ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಕೆಲ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು, ಉಪ ವಿಭಾಗಾಧಿಕಾರಿಗಳು, ರೈತ … Read more

ಮಾಚೇನಹಳ್ಳಿಗೆ ಡ್ರಾಪ್‌ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ, ಭದ್ರಾವತಿಯ ಇಬ್ಬರು ಅರೆಸ್ಟ್‌

060923-Dacoity-case-two-arrest-by-Bhadravathi-Police.webp

SHIVAMOGGA LIVE NEWS | 6 SEPTEMBER 2023 BHADRAVATHI : ಡ್ರಾಪ್‌ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು, ಎಟಿಎಂ ಕಾರ್ಡ್‌, ಮೊಬೈಲ್ ಕಸಿದು ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು (Police) ಬಂಧಿಸಿದ್ದಾರೆ. ಭದ್ರಾವತಿ ಸುಲ್ತಾನ್‌ ಮಟ್ಟಿಯ ಎಸ್‌.ಚೇತನ್‌ (21) ಮತ್ತು ಕೆ.ಕೀರ್ತನ್‌ (21) ಬಂಧಿತರು. ಆರೋಪಿಗಳಿಂದ 11,300 ರೂ. ನಗದು, 50 ಸಾವಿರ ರೂ. ಮೌಲ್ಯದ ಎರಡು ಮೊಬೈಲ್‌ ಫೋನ್‌, ಒಂದು ಬೈಕ್‌ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ – ಕುಂಸಿ ಬಳಿಯಿಂದ ಕುಮಟಾಗೆ ತೆರಳಿ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಭ್ಯರ್ಥಿ ನೇಮಕಾತಿ ಅವ್ಯವಹಾರ ತನಿಖೆಗೆ ಟೀಮ್‌ ರಚನೆ

Shimoga-DCC-Bank-Board

SHIVAMOGGA LIVE NEWS | 6 SEPTEMBER 2023 SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (DCC BANK) ನಡೆದಿದೆ ಎನ್ನಲಾದ ಸಿಬ್ಬಂದಿ ನೇಮಕ ಅವ್ಯವಹಾರ ಮತ್ತು ಇತರೆ ಲೋಪಗಳ ತನಿಖೆಗೆ ರಾಜ್ಯ ಸಹಕಾರ ಇಲಾಖೆ ಆದೇಶಿಸಿದೆ. ತನಿಖಾಧಿಕಾರಿಗಳ ನೇಮಕ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲೆ 4ನೇ ವಲಯದ ಉಪ ನಿಬಂಧಕ ಪಿ.ಶಶಿಧರ್ ಮತ್ತು ದಾವಣಗೆರೆಯ ಲೆಕ್ಕಪರಿಶೋಧನಾ ಇಲಾಖೆಯ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಮಹೇಶ್ವರಪ್ಪ ಅವರನ್ನು ತನಿಖಾಧಿಕಾರಿಗಳಾಗಿ … Read more

ಶಿವಮೊಗ್ಗದಲ್ಲಿ ಬೈಕ್‌ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್‌ ಆಯ್ತು ನೊಟೀಸ್‌

060923-Bike-Rider-pay-fine-in-shimoga-for-violationg.webp

SHIVAMOGGA LIVE NEWS | 6 SEPTEMBER 2023 SHIMOGA : ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೆ ಮದ್ಯ ಸೇವಿಸಿ ಬೈಕ್‌ ಚಲಾಯಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ 25 ಸಾವಿರ ರೂ. ದಂಡ (fine) ವಿಧಿಸಿದೆ. ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ದ್ವಿಚಕ್ರ ವಾಹನ ಸವಾರನನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಆತ ಮದ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನ ಬಳಿ ಚಾಲನ ಪರವಾನಗಿ ಇರಲಿಲ್ಲ. ಸಂಚಾರ ನಿಯಮ (Traffic … Read more

ಸಾಗರದ ಕೆಳದಿ ಕೆರೆಯಲ್ಲಿ ಯುವಕನ ಮೃತದೇಹ

Crime-News-General-Image

SHIVAMOGGA LIVE NEWS | 6 SEPTEMBER 2023 SAGARA : ಕೆಳದಿ (Keladi) ಕೆರೆಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಮೃತನನ್ನು ಚಿಕ್ಕಬಳ್ಳಾಪುರ ಮೂಲದ ಕಿಶೋರ್‌ (32)  ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಮಾಸೂರಿನಲ್ಲಿರುವ ಮಾವನ ಮನೆಗೆ ಕಿಶೋರ್‌ ಬಂದಿದ್ದ. ಭಾನುವಾರ ರಾತ್ರಿಯಿಂದ ಕಿಶೋರ್‌ ಕಾಣೆಯಾಗಿದ್ದ. ಮಂಗಳವಾರ ಕೆಳದಿ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ – ವಿದ್ಯಾರ್ಥಿ ಬ್ಯಾಗಿನಲ್ಲಿ ನಾಗರ ಹಾವು, ಸಹಪಾಠಿ ಸಮಯ … Read more