SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ

Shimoga-Jobs-General-Image

SHIVAMOGGA LIVE NEWS | 6 SEPTEMBER 2023 SHIMOGA : ನಗರದ ವಿವಿಧೆಡೆ ಉದ್ಯೋಗವಕಾಶಗಳಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ಉದ್ಯೋಗ (shimoga jobs) ಮಾಹಿತಿ ಇರುವ ಜಾಹೀರಾತಿನ ಕೆಳಗಿನವರ ಮೊಬೈಲ್‌ ನಂಬರ್‌ ಸಂಪರ್ಕಿಸಬಹುದು. ಉದ್ಯೋಗ 1 : ಸಹ್ಯಾದ್ರಿ ಚಿಟ್‌ ಫಂಡ್ಸ್‌ ಶಿವಮೊಗ್ಗದ ಸಹ್ಯಾದ್ರಿ ಚಿಟ್‌ ಫಂಡ್ಸ್‌ ಸಂಸ್ಥೆಯಲ್ಲಿ ಅಸಿಸ್ಟೆಂಟ್‌ ಅಕೌಂಟೆಂಟ್‌ ಹುದ್ದೆಗಳು ಖಾಲಿ ಇದೆ. ಮಹಿಳೆಯರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ದೂರವಣಿ ಸಂಪರ್ಕದ ವಿವರಕ್ಕೆ ಈ ಕೆಳಗಿರುವ ಸಹ್ಯಾದ್ರಿ ಚಿಟ್‌ … Read more

BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

060923-Revenue-Minister-Krishna-Byregowda-Visit-Holehonnuru-in-Bhadravathi-in-Shimoga-district.webp

SHIVAMOGGA LIVE NEWS | 6 SEPTEMBER 2023 HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು … Read more

ರೈಲ್ವೆ ಗೇಟ್‌ ಸಮೀಪ ಮರಕ್ಕೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Arasalu-Railway-Station

SHIVAMOGGA LIVE NEWS | 6 SEPTEMBER 2023 RIPPONPETE : ಅರಸಾಳು ರೈಲ್ವೆ ಗೇಟ್‌ (Railway Gate) ಬಳಿ ಕೂಲಿ ಕಾರ್ಮಿಕ ಮಹಿಳೆ ಮರಕ್ಕೆ ನೇಣು ಬಿಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ – ರೈಲ್ವೆ ಪೊಲೀಸರಿಂದ ಶಿವಮೊಗ್ಗದ 3 ಕಡೆ ದಾಳಿ, ಮೂವರು ಅರೆಸ್ಟ್‌, ಲಕ್ಷ ಲಕ್ಷ ಮೌಲ್ಯದ ಇ-ಟಿಕೆಟ್‌ ವಶಕ್ಕೆ, ಏನಿದು ಕೇಸ್‌? ಮಧ್ಯಪ್ರದೇಶದ ದಿಂಡೂರಿ ಜಿಲ್ಲೆಯ ಡಾನ್‌ಬಿಚೋಯ್‌ ಗ್ರಾಮದ ಊರ್ಮಿಳಾ ಬಾಯಿ (27) ಮೃತ ಮಹಿಳೆ. … Read more

ಶಿವಮೊಗ್ಗಕ್ಕೆ ನಾಳೆ ಕಂದಾಯ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

050923-Minster-Krishna-Bhairegowda-meeting-in-bangalore.webp

SHIVAMOGGA LIVE NEWS | 5 SEPTEMBER 2023 SHIMOGA : ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ( Krishna Byre Gowda) ಸೆ.6ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸಲಿದ್ದರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ತೆರಳಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ? ಮಧ್ಯಾಹ್ನ 2 ಗಂಟಗೆ ಜಿಲ್ಲಾ ಪಂಚಾಯಿತಿ … Read more

ಹೊಸಮನೆ, ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿಗೆ ಒತ್ತಾಯ, ಕಾರಣವೇನು?

Coroprator-Rekha-Ranganath-General-Image

SHIVAMOGGA LIVE NEWS | 5 SEPTEMBER 2023 SHIMOGA : ನಾಗರಿಕರ ಅನುಕೂಲಕ್ಕಾಗಿ ಹೊಸಮನೆ ಬಡಾವಣೆ ಮತ್ತು ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿ (Police Chowki) ನಿರ್ಮಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ತಾಪಮಾನ ಇಳಿಕೆ, ಸದ್ಯಕ್ಕೀಗ ನಗರದಲ್ಲಿ ಕೂಲ್‌ ಕೂಲ್‌ ವಾತಾವರಣ ಎರಡು ಬಡಾವಣೆಗಳಲ್ಲಿ ಸುಮಾರು 26 ಸಾವಿರ ಜನರಿದ್ದಾರೆ. ಇಲ್ಲಿ … Read more

ʼಇದೇ ರೀತಿಯಾದರೆ ಕುಡಿಯುವ ನೀರು, ರೈತರ ಬೆಳೆಗೆ ಸಂಕಷ್ಟ, ರಾಜ್ಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ಅಗತ್ಯʼ

050923-Former-MLA-HM-Chandrashekarappa-press-meet.webp

SHIVAMOGGA LIVE NEWS | 5 SEPTEMBER 2023 SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು … Read more

ಭದ್ರಾ ಜಲಾಶಯದಿಂದ 100 ದಿನ ನೀರು, ಪುನರ್‌ ಪರಿಶೀಲನೆಗೆ ಶಿವಮೊಗ್ಗದಲ್ಲಿ ಹೋರಾಟ

052923-Bhadravathi-Shashikumar-Gowda-protest-in-Shimoga.webp

SHIVAMOGGA LIVE NEWS | 5 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್‌ ಗೌಡ ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್‌ ಗೌಡ, ಭದ್ರಾ ಜಲಾಶಯದಿಂದ 100 … Read more

ಆನವಟ್ಟಿ, ಶಿವಮೊಗ್ಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ? ಯಾವೆಲ್ಲ ಸಭೆ ನಡೆಸಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS | 5 SEPTEMBER 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸೆ.5 ಮತ್ತು 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 10.30ಕ್ಕೆ ಆನವಟ್ಟಿ ತಲುಪಲಿದ್ದಾರೆ. ಸೆ.6ರಂದು ಬೆಳಗ್ಗೆ 8.30ಕ್ಕೆ ಮೂಡಿ ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಆನವಟ್ಟಿ ಕೆಎಸ್‌ಅರ್‌ಟಿಸಿ ಬಸ್‌ ನಿಲ್ದಾಣಕ್ಕೆ ಭೇಟಿ, ಬೆಳಗ್ಗೆ 10ಕ್ಕೆ ಆನವಟ್ಟಿಯಿಂದ ಶಿವಮೊಗ್ಗಕ್ಕೆ ಹೊರಡಲಿದ್ದಾರೆ. … Read more

ಭದ್ರಾವತಿ, ಹೊಸನಗರ, ತೀರ್ಥಹಳ್ಳಿ NEWS – ಎಲ್ಲೆಲ್ಲಿ ಏನೇನಾಯ್ತು? – ಇಲ್ಲಿದೆ ಫಟಾಫಟ್‌ ನ್ಯೂಸ್‌

SHIVAMOGGA LIVE NEWS | 5 SEPTEMBER 2023 ಪಡಿತರ ಅಕ್ಕಿ ಕಳ್ಳ ಸಾಗಣೆ, ಕಠಿಣ ಕ್ರಮಕ್ಕೆ ಒತ್ತಾಯ BHADARAVATHI : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುವವರು ಮತ್ತು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರ ಶಶಿಕುಮಾರ್‌ ಗೌಡ ದೂರು ನೀಡಿದರು. ಭದ್ರಾವತಿಯ ಕಾಗದ ನಗರ ಪೊಲೀಸ್‌ ಠಾಣೆಯಲ್ಲಿ ಅವರು ದೂರು ಸಲ್ಲಿಸಿದರು. ಅಕ್ಕಿಯನ್ನು ಅಕ್ರಮವಾಗಿ ಮಾರಾಟ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕಾನೂನು … Read more

KSRTC ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್‌

KSRTC-Bus-Stand-Shivamogga

SHIVAMOGGA LIVE NEWS | 5 SEPTEMBER 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯ ಬಳಿ ಇದ್ದ ವ್ಯಾನಿಟಿ ಬ್ಯಾಗಿನ್‌ (Vanity Bag) ಜಿಪ್‌ ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆ.29ರಂದು ಘಟನೆ ಸಂಭವಿಸಿದೆ. ಮುಜಿಬುಲ್‌ ಹಲಗೇರಿ, ಅವರ ಪತ್ನಿ ಶಾಹೀನಾ ಅವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಬಿಳಿ ಪರ್ಸ್‌ ಕಳ್ಳತನವಾಗಿತ್ತು. … Read more