ಶಿವಮೊಗ್ಗದಲ್ಲಿ 2 ದಿನ ಲೇಬರ್‌ ಲೈಸೆನ್ಸ್‌ ಮೇಳ| ಗಾಂಧಿ ಪಾರ್ಕ್‌ ಬೋರ್ಡ್‌ನಲ್ಲಿ ಅಕ್ಷರಗಳು ಮಾಯ – ಫಟಾಫಟ್‌ ನ್ಯೂಸ್

FATAFAT-NEWS-GENERAL-IMAGE.jpg

SHIVAMOGGA LIVE NEWS | 4 DECEMBER 2023 ಕಳಚಿ ಬಿದ್ದ ಅಕ್ಷರಗಳು SHIMOGA : ಗಾಂಧಿ ಪಾರ್ಕ್‌ನ ಹೊಸ ಬೋರ್ಡ್‌ ಹಾನಿಗೀಡಾಗಿದೆ. ಮಹಾತ್ಮ ಗಾಂಧೀಜಿ ಉದ್ಯಾನವನ ಎಂದು ಮಹಾನಗರ ಪಾಲಿಕೆ ವತಿಯಿಂದ ಬೋರ್ಡ್‌ ಹಾಕಲಾಗಿತ್ತು. ಗಾಂಧೀಜಿಯ ಹೆಸರಿನಲ್ಲಿದ್ದ ಅಕ್ಷರಗಳು ಕಳಚಿ ಬಿದ್ದಿವೆ. ಕಸ್ತೂರ ಬಾ ಪದವಿ ಪೂರ್ವ ಕಾಲೇಜು ಮುಂಭಾಗ ಇರುವ ಗೇಟ್‌ನ ಬೋರ್ಡ್‌ನಲ್ಲಿ ಅಕ್ಷರಗಳು ಕಳಚಿ ಬಿದ್ದಿವೆ. ಇದನ್ನು ಕೂಡಲೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ಪೂಜೆ, ಹೊಸಮನೆಯಲ್ಲಿ ಗಮನ … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಕಾರೇಹಳ್ಳಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 4 DECEMBER 2023 BHADRAVATHI : ಬೈಕ್‌ಗಳು (bikes) ಮುಖಾಮುಖಿ ಡಿಕ್ಕಿಯಾಗಿದ್ದು ಓರ್ವ ಸವಾರ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕಿನ ಗಡಿ ಭಾಗದಲ್ಲಿರುವ ತಾರೀಕೆರೆ ತಾಲೂಕಿಗೆ ಹೊಂದಿಕೊಂಡಿರುವ ಮಳಲಿಚನ್ನೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದ ಸುರೇಶ್‌ (42) ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಬೊಮ್ಮೇನಹಳ್ಳಿಯ ಗೋಪಿ ಎಂಬಾತ ಗಾಯಗೊಂಡಿದ್ದಾರೆ. ಗೋಪಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ- ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ … Read more

SHIMOGA JOBS | ಶಿವಮೊಗ್ಗದ ಪ್ರತಿಷ್ಠಿತ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

jobs news shivamogga live

SHIVAMOGGA LIVE NEWS | 1 DECEMBER 2023 SHIMOGA : ಶಿವಮೊಗ್ಗದ ರಾಯಲ್ ಎನ್ ಫೀಲ್ಡ್ ಷೋ ರೂಂನಲ್ಲಿ (showroom) ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 4 ಮಂದಿ sales executive (ಮಹಿಳೆಯರು), 4 ಮಂದಿ service advisor (ಪುರುಷರು), 4 technician ಬೇಕಾಗಿದ್ದಾರೆ.  ಆಸಕ್ತರು ಸಂಪರ್ಕಿಸಿ : 9986227869, 9916239855 ಇದನ್ನೂ ಓದಿ- ಕುವೆಂಪು ರಸ್ತೆಯಲ್ಲಿ ಕಾರ್‌ ಪಾರ್ಕಿಂಗ್‌ಗೆ ದಿನ ನಡೆಯುತ್ತೆ ಸ್ಪರ್ಧೆ, ನಿತ್ಯ ಒಂದಿಲ್ಲೊಂದು ಕಿರಿಕ್‌, ಏನೇನೆಲ್ಲ ಸಮಸ್ಯೆ ಆಗ್ತಿದೆ?

ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್‌ ವಿರುದ್ಧ ಹೋರಾಟ | ಟ್ರಾಕ್ಟರ್‌ ಪಲ್ಟಿ, ವ್ಯಕ್ತಿ ಸಾವು

FATAFAT-NAMMURA-NEWS.webp

SHIVAMOGGA LIVE NEWS | 1 DECEMBER 2023 ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ … Read more

‘ಶಿವಮೊಗ್ಗ ಬೈಪಾಸ್‌ ವಾದಿ-ಎ-ಹುದಾ ಬಳಿ ಡಿವೈಡರ್‌ ಬೇಡʼ | ಆಟೋ ಕಾಂಪ್ಲೆಕ್ಸ್‌ನಲ್ಲಿ ರಾಜ್ಯೋತ್ಸವ

FATAFAT-NEWS-GENERAL-IMAGE.jpg

SHIVAMOGGA LIVE NEWS | 1 DECEMBER 2023 SHIMOGA : ನಗರದ ಬೈಪಾಸ್‌ ರಸ್ತೆಯ ವಾದಿ-ಎ-ಹುದಾ ಬಳಿ ಡಿವೈಡರ್‌ ಅಳವಡಿಸದಂತೆ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಸಮೀವುಲ್ಲಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಡಿವೈಡರ್‌ ಅಳವಡಿಸಿದರೆ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ಇದೆ ರಸ್ತೆಯಲ್ಲಿ ಇಂದಿರಾನಗರ, ಸೂಳೆಬೈಲು ರಸ್ತೆ ಡಿವೈಡರ್‌ ಇಲ್ಲ. ಇದೆ ಮಾದರಿ ವಾದಿ-ಎ-ಹುದಾಗು ಡಿವೈಡರ್‌ ಅಳವಡಿಸಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆಟೋ ಕಾಂಪ್ಲೆಕ್ಸ್‌ನಲ್ಲಿ ರಾಜ್ಯೋತ್ಸವ SHIMOGA : ಶಿವಮೊಗ್ಗ … Read more

ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

011223-Felicitation-for-BY-Vijayendra-in-Shikaripura.webp

SHIVAMOGGA LIVE NEWS | 1 DECEMBER 2023 SHIKARIPURA : ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಕ್ಷೇತ್ರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು ದೊಡ್ಡ ಸಂಖ್ಯೆಯ ಕಾರ್ಯಕರ್ತರು ಬಿಜೆಪಿ ಧ್ವಜ ಹಿಡಿದು ಬೈಕ್‌ ಜಾಥಾ ಮಾಡಿದರು. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ ಶಿಕಾರಿಪುರ ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಅಭಿನಂದನೆ … Read more

ಆಯನೂರಿನಲ್ಲಿ ಚಾಲನೆಗೊಳ್ಳಲಿದೆ ಮಾರ್ಗ, ಸಾರ್ವಜನಿಕರಿಗೆ ಕೆಪಿಟಿಸಿಎಲ್‌ ವಾರ್ನಿಂಗ್‌

Ayanur Graphics

SHIVAMOGGA LIVE NEWS | 1 DECEMBER 2023 SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್‌ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ. ಇದನ್ನೂ … Read more

ಹಾರನಹಳ್ಳಿಯಲ್ಲಿ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು

Kumsi-Police-Station-Shimoga

SHIVAMOGGA LIVE NEWS | 1 DECEMBER 2023 KUMSI : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲಿನ ಬೀಗ ಒಡೆದು ಚಿನ್ನಾಭರಣ (jewellery) ಕಳ್ಳತನ ಮಾಡಲಾಗಿದೆ. ಹಾರನಹಳ್ಳಿಯ ಶಶಿಧರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಕುಟುಂಬದವರು ದಾವಣಗೆರೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ. ನ.23ರಂದು ಸಂಜೆ 4.30ಕ್ಕೆ ಮನೆಯಿಂದ ತೆರಳಿದ್ದು ಸಂಜೆ 7.30ಕ್ಕೆ ಶಶಿಧರ್‌ ಅವರ ಕುಟುಂಬದವರು ಹಿಂತಿರುಗಿದ್ದಾರೆ. ಆಗ ಮನೆ ಬಾಗಿಲಿನ ಬೀಗ ಒಡೆದಿರುವುದು ಗೊತ್ತಾಗಿದೆ. ಒಳಗೆ ಹೋಗಿ ನೋಡಿದಾಗಿ 3.20 … Read more

ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

141123-Mekke-Jola-Jowar.webp

SHIVAMOGGA LIVE NEWS | 1 DECEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್‌ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ? ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ … Read more

ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 1 DECEMBER 2023 SHIMOGA : ಬೆಂಗಳೂರಿನಲ್ಲಿ ಮುಷ್ಕರಕ್ಕೆ ತೆರಳಿದ್ದಾಗ ಲಕ್ಕಿನಕೊಪ್ಪದಲ್ಲಿನ ಅಂಗನವಾಡಿ ಕಾರ್ಯಕರ್ತೆಯ ಮನೆಯಲ್ಲಿ ಚಿನ್ನಾಭರಣ(Jewellery) ಕಳ್ಳತನವಾಗಿದೆ. 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಅಂಗನವಾಡಿ ಕಾರ್ಯಕರ್ತೆ ರೇಣುಕಮ್ಮ ಅವರ ಮನೆಯ ಬೀರುವಿನ ಲಾಕರ್‌ನಲ್ಲಿದ್ದ ಚಿನ್ನದ ಉಂಗುರು, ಜುಮ್ಕಿ, ಚೈನ್‌, ಕಿವಿ ಸುತ್ತು ಕಳ್ಳತನವಾಗಿದೆ. ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಮತ್ತು 40 ಸಾವಿರ ರೂ. ನಗದು … Read more