ಒಂದೇ ತಿಂಗಳಲ್ಲಿ ಎರಡು ಬಾರಿ ಬೀರುವಿನಲ್ಲಿದ್ದ ಚಿನ್ನಾಭರಣ ಮಾಯ, ಮಹಿಳೆಗೆ ನಾಲ್ವರ ಮೇಲೆ ಅನುಮಾನ

Tunga-Nagara-Police-Station-Shimoga

SHIVAMOGGA LIVE NEWS | 1 DECEMBER 2023 SHIMOGA : ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು (Theft) ಮನೆಗೆ ಪೇಂಟ್‌ ಮಾಡಲು ಬಂದಿದ್ದವರ ಮೇಲೆ ಅನುಮಾನವಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ವಿವೇಕಾನಂದ ಬಡಾವಣೆಯ ಚಂದ್ರಾವತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನ.9ರಂದು ಬೀರುವಿನಲ್ಲಿದ್ದ ಬಂಗಾರದ ಚೈನ್‌ ಮತ್ತು ಉಂಗುರ ನಾಪತ್ತೆಯಾಗಿತ್ತು. ನ.11ರಂದು ಬಂಗಾರದ ಬಳೆಗಳು, ಚೈನ್‌ ಮತ್ತು ಕಿವಿ ಓಲೆಗಳು ಕಳುವಾಗಿತ್ತು((Theft)). ಚಂದ್ರಾವತಿ ಅವರ … Read more

ತುಂಗಾ ನದಿ, ‘5 ವರ್ಷ ಒಂದು ದಿನವು ಸ್ವಚ್ಛತೆ ಚರ್ಚೆಯಿಲ್ಲ, ಕೊನೆ ದಿನ ಕಾಟಾಚಾರದ ಮಾತು’

011223-AAP-Press-Meet-in-Shimoga-about-Tunga-River.webp

SHIVAMOGGA LIVE NEWS | 1 DECEMBER 2023 SHIMOGA : ತುಂಗಾ ನದಿ (Tunga River) ಮಲಿನ ವಾಗುತ್ತಿದ್ದರೂ ಅದನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕಳೆದ 5 ವರ್ಷ ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಒಂದು ದಿನವೂ ನದಿಯ ಸ್ವಚ್ಛತೆ ಬಗ್ಗೆ ಧ್ವನಿ ಎತ್ತಲಿಲ್ಲ. ಆದರೆ ತನ್ನ ಅವಧಿ ಮುಗಿಯುವ ಕೊನೆ ದಿನ ಕಾಟಾಚಾರಕ್ಕಾಗಿ ತುಂಗಾ ನದಿ (Tunga River) ಸ್ವಚ್ಛತೆ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಎಎಪಿ … Read more

ಶಿವಮೊಗ್ಗದಲ್ಲಿ ಕನಕದಾಸರ ಜಯಂತಿ, ಇದೇ ಮೊದಲು ದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶನ

011223-Kanakadasa-Jayanthi-in-Shimoga-Kuvempu-Rangamandira.webp

SHIVAMOGGA LIVE NEWS | 1 DECEMBER 2023 SHIMOGA : ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ (Kanakadasa Jayanthi) ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೆ ವೇಳೆ ಕನಕದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಮಧು ಬಂಗಾರಪ್ಪ, ಉಸ್ತುವಾರಿ ಸಚಿವ : ಕನಕದಾಸರ ಕೀರ್ತನೆಗಳು ಈ ದೇಶದ ಸಂವಿಧಾನದ ಆಶಯಗಳನ್ನು ಹೊಂದಿದೆ. 16ನೇ ಶತಮಾನದಲ್ಲೇ ಕೀರ್ತನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕೆ ನಾಂದಿ … Read more

ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್‌, ಆರೋಪ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?

SMS-Fraud-Shimoga-CEN-Police-Station.

SHIVAMOGGA LIVE NEWS | 1 DECEMBER 2023 ನಕಲಿ ಫೇಸ್‌ಬುಕ್‌ನಲ್ಲಿ ಯುವತಿ ಫೋಟೊ ದುರ್ಬಳಕೆ SHIMOGA : ಫೇಸ್‌ಬುಕ್‌ನಲ್ಲಿ ಯುವಕನೊಬ್ಬನ ಹೆಸರಿನಲ್ಲಿ ನಕಲಿ ಅಕೌಂಟ್‌ ಕ್ರಿಯೇಟ್‌ ಮಾಡಿ ಆತನ ಸಹೋದರಿಯ ಫೋಟೊ ಅಪ್‌ಲೋಡ್‌ ಮಾಡಿ, ಅಶ್ಲೀಲ ಬರಹ ಮತ್ತು ಯಾರೊ ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಪ್ರಕಟಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66 ಸಿ ಮತ್ತು 66 ಡಿ ಅಡಿ ಪ್ರಕರಣ ದಾಖಲಾಗಿದೆ. … Read more

ಹರಿಗೆ ಸಮೀಪ ಕಾಮಗಾರಿ ಸ್ಥಳದಲ್ಲಿ ಲಕ್ಷ ಲಕ್ಷ ಮೌಲ್ಯದ 150 ಮೀಟರ್‌ ಕೇಬಲ್‌ ಕಟ್‌

Shimoga-City-MRS-Drone-Shot

SHIVAMOGGA LIVE NEWS | 30 NOVEMBER 2023 SHIMOGA : ಅಂಡರ್‌ ಗ್ರೌಂಡ್‌ ಕೇಬಲ್‌ ಅಳವಡಿಕೆ ಕಾಮಗಾರಿ ಸ್ಥಳದಲ್ಲಿ ಲಕ್ಷಾಂತರ ಮೌಲ್ಯದ ಕಾಪರ್‌ ಕಂಡಕ್ಟರ್‌ ಅರ್ಥಿಂಗ್‌ ಕೇಬಲ್‌ (cable) ಕಟ್‌ ಮಾಡಿ ಕಳವು ಮಾಡಲಾಗಿದೆ. ಶಿವಮೊಗ್ಗದ ಹರಿಗೆ ಸಮೀಪದ ಎಂಆರ್‌ಎಸ್‌ ಕ್ವಾರ್ಟರ್ಸ್‌ ಬಳಿ ಘಟನೆ ಸಂಭವಿಸಿದೆ. ಕೆಪಿಟಿಸಿಎಲ್‌ ಮೂಲಕ ಅಂಡರ್‌ ಗ್ರೌಂಡರ್‌ ಕೇಬಲ್‌ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಕಾಪರ್‌ ಕಂಡಕ್ಟರ್‌ ಅರ್ಥಿಂಗ್‌ ಕೇಬಲ್‌ ಅಳವಡಿಸಲಾಗಿತ್ತು. ಇನ್ನೂ ಕೇಬಲ್‌ ಹಾಕುವುದು ಬಾಕಿ ಇದ್ದಿದ್ದರಿಂದ ಹೆಚ್ಚುವರಿ ಅರ್ಥಿಂಗ್‌ ಕೇಬಲ್‌ … Read more

ಬೆಂಗಳೂರಿನಿಂದ ಸೋಮಿನಕೊಪ್ಪದ ಮನೆಗೆ ಮರಳಿದ ಮಹಿಳೆ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 30 NOVEMBER 2023 SHIMOGA : ಬಾಗಿಲಿನ ಬೀಗ ಮುರಿದು ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ(sominakoppa) ಯಶೋದಮ್ಮ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಯಶೋದಮ್ಮ ಅವರು ಬೆಂಗಳೂರಿನಲ್ಲಿರುವ ಮಗನ ಮನೆಗೆ ತೆರಳಿದ್ದರು. ಬೆಂಗಳೂರಿನಿಂದ ಸೋಮಿನಕೊಪ್ಪದ (sominakoppa) ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೊಠಡಿಯ ಬೀರುವಿನಲ್ಲಿದ್ದ 5 ಸಾವಿರ ರೂ. ನಗದು ಸೇರಿದಂತೆ 59 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿತ್ತು. ಘಟನೆ ಸಂಬಂಧ … Read more

ಶಿವಮೊಗ್ಗ ಪೊಲೀಸ್‌ ಕ್ರೀಡಾಕೂಟಕ್ಕೆ ಚಾಲನೆ, ಹೇಗೆ ನಡೆಯುತ್ತಿದೆ ಕ್ರೀಡಾಕೂಟ? ಇಲ್ಲಿದೆ ಫೋಟೊ ರಿಪೋರ್ಟ್‌

Shimoga-Police-Sports.webp

SHIVAMOGGA LIVE NEWS | 30 NOVEMBER 2023 SHIMOGA : ಜಿಲ್ಲಾ ಪೊಲೀಸ್‌ ಘಟಕದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕ್ರೀಡಾಕೂಟಕ್ಕೆ (Sports) ಚಾಲನೆ ನೀಡಲಾಯಿತು. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ನ್ಯಾ. ಮಂಜುನಾಥ ನಾಯ್ಕ, ಪೊಲೀಸರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ. ಕೆಲಸದ ಒತ್ತಡದಲ್ಲಿಯೇ ಪೊಲೀಸರು ದಿನ ಕಳೆಯುತ್ತಿದ್ದಾರೆ. ಕ್ರೀಡೆಯಿಂದ ಮಾನಸಿಕ ವಿಕಾಸವಾಗುತ್ತದೆ. ದಿನವಿಡೀ ಲವಲವಿಕೆಯಿಂದಿ … Read more

ಟ್ರ್ಯಾಕ್ಟರ್‌ ಚಾಲಕರ ನಿರ್ಲಕ್ಷ್ಯ, ಪ್ರತ್ಯೇಕ ಕೇಸ್‌ಗಳಲ್ಲಿ 2 ಸಾವು, ಹೊಳಲೂರು, ಹೊಳೆಬೆನವಳ್ಳಿಯಲ್ಲಿ ಪ್ರಕರಣ

301123-Shimoga-Rural-Police-Station.webp

SHIVAMOGGA LIVE NEWS | 30 NOVEMBER 2023 ಹೊಳಲೂರಿನಲ್ಲಿ ಟ್ರಾಕ್ಟರ್‌ಗೆ ಡಿಕ್ಕಿ, ಬೈಕ್‌ ಸವಾರ ಸಾವು SHIMOGA : ಹೊಳಲೂರಿನಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ (mishap) ಸವಾರ ಮೃತಪಟ್ಟಿದ್ದಾರೆ. ಹರಿಹರದ ಕೊಕ್ಕನೂರಿನ ಆಂಜನೇಯ (45) ಮೃತ ದುರ್ದೈವಿ. ಸನ್ಯಾಸಿ ಕೊಡಮಗ್ಗಿ ಗ್ರಾಮದಲ್ಲಿ ಅಡಿಕೆ ಖೇಣಿ ಕೆಲಸಕ್ಕೆ ಆಂಜನೇಯ ಬಂದಿದ್ದರು. ನ.25ರ ರಾತ್ರಿ ಕೆಲಸ ಮುಗಿಸಿ ತಮ್ಮೂರಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಟ್ರಾಕ್ಟರ್‌ಗೆ ಪಾರ್ಕಿಂಗ್‌ ಲೈಟ್‌ ಹಾಕದೆ ನಿಲ್ಲಿಸಿದ್ದರಿಂದ ಆಂಜನೇಯ ಅವರ ಬೈಕ್‌ … Read more

ವಿಜಯೇಂದ್ರಗೆ ಶಿವಮೊಗ್ಗದಲ್ಲಿ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

301123-felicitation-for-BY-Vijayendra-in-Shimoga-PES-College-by-BJP.webp

SHIVAMOGGA LIVE NEWS | 30 NOVEMBER 2023 SHIMOGA : ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಅವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ : ಇವತ್ತು ವಿಧಾನಸಭೆ ಚುನಾವಣೆ ನಡೆದರೆ 135ಕ್ಕಿಂತಲೂ ಹೆಚ್ಚು ಸೀಟ್‌ಗಳನ್ನು ಬಿಜೆಪಿ ಗೆಲ್ಲಲಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅಧ್ಯಕ್ಷರಾದ ಬಳಿಕ ರಾಜ್ಯದ … Read more

ಬೆಳ್ಳಂಬೆಳಗ್ಗೆ ಶಿವಮೊಗ್ಗದ ಫ್ಯಾನ್ಸಿ ಅಂಗಡಿ ಮಾಲೀಕನಿಗೆ ಬಂತು ಫೋನ್‌ ಕರೆ, ಸ್ಥಳಕ್ಕೆ ತೆರಳಿದಾಗ ಕಾದಿತ್ತು ಶಾಕ್

crime name image

SHIVAMOGGA LIVE NEWS | 30 NOVEMBER 2023 SHIMOGA : ನಗರದ ಬಿ.ಹೆಚ್.ರಸ್ತೆಯ ಫ್ಯಾನ್ಸಿ ಅಂಗಡಿಯೊಂದರ ಶಟರ್‌ಗೆ ಹಾಕಿದ್ದ ಬೀಗ ಮುರಿದು ನಗದು ಮತ್ತು ಬೆಳ್ಳಿ ನಾಣ್ಯಗಳನ್ನು ಕಳ್ಳತನ (Theft)  ಮಾಡಲಾಗಿದೆ. ಶರೀಫ್‌ ಕಾಂಪ್ಲೆಕ್ಸ್‌ನಲ್ಲಿರುವ ಮಾತಾಜಿ ಫ್ಯಾನ್ಸಿ ಅಂಗಡಿಯ ಬಾಗಿಲು ಮುರಿದು ಕಳವು ಮಾಡಲಾಗಿದೆ. ನ.23ರ ರಾತ್ರಿ ಅಂಗಡಿ ಮಾಲೀಕ ಗೋವಿಂದ್‌ ಸಿಂಗ್‌ ಬಾಗಿಲಿನ ಬೀಗ ಹಾಕಿ ಮನೆಗೆ ತೆರಳಿದ್ದರು. ನ.24ರ ಬೆಳಗಿನ ಜಾವ ಪಕ್ಕದ ಅಂಗಡಿ ಮಾಲೀಕ ಕರೆ ಮಾಡಿ ರೋಲಿಂಗ್‌ ಶಟರ್‌ಗೆ ಹಾಕಿದ್ದ … Read more