ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸಿʼ, ಮಿನಿಸ್ಟರ್‌ ಸೂಚನೆ

301123-Madhu-Bangarappa-KDP-Meeting-in-Shikaripura.webp

SHIVAMOGGA LIVE NEWS | 30 NOVEMBER 2023 SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ  ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಚಿವರು ಹೇಳಿದ್ದೇನು? ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ … Read more

ಶಿವಮೊಗ್ಗದಿಂದ ಚಿತ್ರದುರ್ಗದ ಮಗಳ ಮನೆಗೆ ತೆರಳಿದ್ದ NR ಪುರದ ಮಹಿಳೆ, ಮದುವೆಗೆ ರೆಡಿಯಾಗುವಾಗ ದಿಗ್ಭ್ರಮೆ

KSRTC-Bus-General-Image-Shimoga-Bangalore

SHIVAMOGGA LIVE NEWS | 30 NOVEMBER 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣವಿರುವ ಪರ್ಸ್‌ ಕಳ್ಳತನ (theft) ಪ್ರಕರಣ ಮುಂದುವರೆದಿದೆ. ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಕಳ್ಳತನವಾಗಿದೆ. ಕಳ್ಳತನ ಆಗಿದ್ದು ಹೇಗೆ? ಎನ್‌.ಆರ್‌.ಪುರದ ಮುಡುಬ ಕೊಣಕೆರೆ ವಾಸಿ ಶಶಿಕಲಾ ಅವರು ಶಿವಮೊಗ್ಗದಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನ.23ರಂದು ಚಿತ್ರದುರ್ಗಕ್ಕೆ ಪ್ರಯಾಣಿಸಿದ್ದರು. ಮಗಳ ಮನೆಯಲ್ಲಿದ್ದರು ನ.26ರಂದು ಮದುವೆ ಸಮಾರಂಭಕ್ಕೆ ತಯಾರಾಗಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಪರ್ಸ್‌ ನಾಪತ್ತೆಯಾಗಿತ್ತು. … Read more

ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ

Shimoga MP BY Raghavendra

SHIVAMOGGA LIVE NEWS | 28 NOVEMBER 2023 SHIMOGA : ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ತಕ್ಷಣ ಈ ಹೇಳಿಕೆ ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (BY Raghavendra) ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬ್ರಿಟೀಷರು ಎಂದು, ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದನ್ನು … Read more

ವರದಿ ಜಾರಿಯಾಗದಿದ್ದರೆ ಹೋರಾಟ, ನಾರಾಯಣ ಗುರು ವಿಚಾರ ವೇದಿಕೆ ಎಚ್ಚರಿಕೆ

narayana-guru-vichara-vedike-press-meet

SHIVAMOGGA LIVE NEWS | 28 NOVEMBER 2023 SHIMOGA : ಕಾಂತರಾಜ್ ಆಯೋಗದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ನಾರಾಯಣ ಗುರು (narayana guru) ವಿಚಾರ ವೇದಿಕೆ ವತಿಯಿಂದ ಹೋರಾಟ ನಡೆಸಲಾಗುತ್ತದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರೇಇಡಗೋಡು, ವರದಿಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಬೇಕು. ವೈಜ್ಞಾನಿಕ ವರದಿ ಜಾರಿಯಾಗದೆ ಇದ್ದಲ್ಲಿ ಹಿಂದುಳಿದ … Read more

ಗೋ ಪೂಜೆ ಸಂದರ್ಭ ಚಿನ್ನದ ಸರ ನುಂಗಿದ ಹಸು, ಶಸ್ತ್ರಚಿಕಿತ್ಸೆ

Cow-Swallows-Gold-chain-in-Hoasanagara.webp

SHIVAMOGGA LIVE NEWS | 28 NOVEMBER 2023 HOSANAGARA : ಗೋಪೂಜೆ ಸಂದರ್ಭ ಹಸುವೊಂದು (Cow) ಚಿನ್ನದ ಸರ ನುಂಗಿದ್ದು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಮತ್ತಿಮನೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿನಾಯಕ ಉಡುಪ ಅವರ ಸಹೋದರ ಶ್ಯಾಮ್‌ ಉಡುಪ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಈಚೆಗೆ ಗೋ ಪೂಜೆ ಸಂದರ್ಭ ಪೂಜೆಗೆ ಇಟ್ಟಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು. ಎಲ್ಲಡೆ ಹುಡುಕಿದ ಬಳಿಕ ಮನೆಯಲ್ಲಿನ ಹಸು (Cow) ನುಂಗಿದೆ ಎಂದು ಕುಟುಂಬದವರು ಖಚಿತಪಡಿಸಿಕೊಂಡಿದ್ದರು. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯ ರೈತರಿಗೆ ಉಚಿತವಾಗಿ ಮಿನಿ ಕಿಟ್‌ಗಳ ವಿತರಣೆ, ಏನಿದು ಕಿಟ್? ಯಾರು ಪಡೆಯಬಹುದು?

SMALL-NEWS-CHUTUKU-SUDDI-SHIVAMOGGA-LIVE.webp

SHIVAMOGGA LIVE NEWS | 28 NOVEMBER 2023 SHIMOGA : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಪಶು ಸಾಕಾಣಿಕೆಯಲ್ಲಿ ತೊಡಗಿರುವ ಜಿಲ್ಲೆಯ ರೈತರಿಗೆ (farmers) ವಿವಿಧ ಮೇವಿನ ಬೀಜದ ಮಿನಿಕಿಟ್‍ಗಳನ್ನು ಉಚಿತವಾಗಿ ವಿತರಿಸುತ್ತಿದೆ. ರೈತರು ತಮ್ಮ ಆಧಾರ್ ಕಾರ್ಡ್, ಫ್ರೂಟ್ಸ್ ಗುರುತಿನ ಚೀಟಿ, ಜಮೀನಿನ ಪಹಣೆ ಪ್ರತಿ ಮತ್ತು ನೀರಾವರಿ ಜಮೀನನ್ನು ಹೊಂದಿರುವವರು ಇದರ ಉಪಯೋಗ ಪಡೆಯಬಹುದು. ಆಸಕ್ತರು ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಮೇವಿನ ಬೀಜದ ಮಿನಿಕಿಟ್‍ಗಳನ್ನು ಪಡೆದು ಪಶುಗಳಿಗೆ ಮೇವಿನ ಕೊರತೆಯಾಗದಂತೆ … Read more

ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಲಾರಿ ಹರಿದು ವ್ಯಕ್ತಿ ಸಾವು

281123-Anandapura-Police-Station-Board.webp

SHIVAMOGGA LIVE NEWS | 28 NOVEMBER 2023 ANANDAPURA : ಲಾರಿ ಹರಿದು ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಆನಂದಪುರ ಬಸ್ ನಿಲ್ದಾಣದ ಬಳಿ ಘಟನೆ (Incident) ಸಂಭವಿಸಿದೆ. ಆನಂದಪುರದ ನಿವಾಸಿ ಸದಾಶಿವ ರಾವ್ (60) ಮೃತರು. ಇವರು ಗ್ರಾಮ ಪಂಚಾಯಿತಿಯಲ್ಲಿ ನೀರು ಘಂಟಿಯಾಗಿ ಕೆಲಸ ಮಾಡುತ್ತಿದ್ದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಸ್ಟೇಷನ್‌ಗೆ ಹೋಗುವ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಸದಾಶಿವ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ … Read more

ಶಿವಮೊಗ್ಗ ಸಿಟಿಯ ವಿವಿಧೆಡೆ ನ.29ರಂದು ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 28 NOVEMBER 2023 SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನಲೆ ನ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಅಶೋಕನಗರ, ಎ.ಆರ್.ಬಿ ಕಾಲೊನಿ, ಜನತಾ ಕಾಲೊನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್‌ಟೆನ್ಷನ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power … Read more

ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ, ಕಾರಣವೇನು?

281123-road-dambar-work-near-Holehonnuru.webp

SHIVAMOGGA LIVE NEWS | 28 NOVEMBER 2023 HOLEHONNURU : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಹಿನ್ನೆಲೆ ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ (road) ನ.28 ರಿಂದ 30ರವರೆಗೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ  ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣ ಮತ್ತು ಭದ್ರಾ ಸೇತುವೆ ಮೇಲೆ ಡಾಂಬರೀಕರಣ ಕಾರ್ಯ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು … Read more

ರಾತ್ರಿ 12 ಗಂಟೆಗೆ ಮುಗಿಯಿತು ಶಿವಮೊಗ್ಗ ಪಾಲಿಕೆ ಅಧಿಕಾರವಧಿ, ಇವತ್ತಿನಿಂದ ಎಲ್ಲ ಸದಸ್ಯರು ಮಾಜಿ

281123-shivamogga-palike.jpg

SHIVAMOGGA LIVE NEWS | 28 NOVEMBER 2023 SHIMOGA : ಮಹಾನಗರ ಪಾಲಿಕೆ (Mahanagara palike) ಅಧಿಕಾರ ಅವಧಿ ಪೂರ್ಣಗೊಂಡಿದೆ. ಇವತ್ತಿನಿಂದ ಪಾಲಿಕೆ ಆಯುಕ್ತರು ಆಡಳಿತಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಸದಸ್ಯರ ಗ್ರೂಪ್‌ ಫೋಟೊ ಪಾಲಿಕೆ ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನೆಲೆ ಪಾಲಿಕೆ ಸದಸ್ಯರು ಸೋಮವಾರ ಗ್ರೂಪ್‌ ಫೋಟೊಗೆ ಪೋಸ್‌ ಕೊಟ್ಟರು. ಶಾಸಕ ಎಸ್‌.ಎನ್.ಚನ್ನಬಸಪ್ಪ, ಮೇಯರ್‌ ಶಿವಕುಮಾರ್‌, ಕಮಿಷನರ್‌ ಮಾಯಣ್ಣಗೌಡ ಸೇರಿದಂತೆ ಎಲ್ಲ ವಾರ್ಡ್‌ಗಳ ಪಾಲಿಕೆ ಸದಸ್ಯರು ಫೋಟೊ ಸೆಷನ್‌ನಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ- ಶಿವಮೊಗ್ಗ ಜೆಡಿಎಸ್‌ ಪಕ್ಷಕ್ಕೆ … Read more