ಶಿವಮೊಗ್ಗ MRSನಲ್ಲಿ ಭುವನೇಶ್ವರಿಗೆ ಪೂಜೆ, ಅನ್ನ ಸಂತರ್ಪಣೆ | ಕೂಡಲಿಯಲ್ಲಿ ರಥಾರೋಹಣ | ಫಟಾಫಟ್ ನ್ಯೂಸ್
SHIVAMOGGA LIVE NEWS | 28 NOVEMBER 2023 ಎಂಆರ್ಎಸ್ ಸರ್ಕಲ್ನಲ್ಲಿ ಅದ್ಧೂರಿ ರಾಜ್ಯೋತ್ಸವ SHIMOGA : ನಗರದ ಎಂಆರ್ಎಸ್ ಸರ್ಕಲ್ನಲ್ಲಿ ಭಗತ್ ಸಿಂಗ್ ಗೆಳೆಯರ ಬಳಗದ ವತಿಯಿಂದ ಎರಡನೇ ವರ್ಷದ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಆಚರಿಸಲಾಯಿತು. ಭುವನೇಶ್ವರಿ ತಾಯಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೊಡ್ಡ ಸಂಖ್ಯೆ ಜನರು ಭಾಗವಹಿಸಿದ್ದರು. ರಾಜ್ಯೋತ್ಸವದ ಹಿನ್ನೆಲೆ ಎಂಆರ್ಎಸ್ ಸರ್ಕಲ್ನಲ್ಲಿ ಕರ್ನಾಟಕ ಧ್ವಜದ ಬಣ್ಣ ಹೋಲುವ ಬಂಟಿಂಗ್ಸ್ ಹಾಕಲಾಗಿತ್ತು. ಕೂಡಲಿಯಲ್ಲಿ ರಥಾರೋಹಣ SHIMOGA : ಕೂಡಲಿ … Read more