ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು

251123-Worker-succumbed-at-Savalanga-Road-in-Shimoga.webp

SHIVAMOGGA LIVE NEWS | 25 NOVEMBER 2023 SHIMOGA : ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಗುಂಡಿಗೆ ಬಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿದ್ದಾನೆ. ಮಂಡೇನಕೊಪ್ಪದ ಸತೀಶ್‌ ನಾಯ್ಕ್‌ (27) ಮೃತರು. ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಪೈಪ್‌ಲೈನ್‌ ಜೋಡಣೆ ಕಾರ್ಯಕ್ಕೆ ಜೆಸಿಬಿಯಿಂದ ಗುಂಡಿ ತೆಗೆಯಲಾಗಿತ್ತು. ಕಾಲು ಜಾರಿ ಸತೀಶ್‌ ಗುಂಡಿಗೆ ಬಿದ್ದಿದ್ದು ಕೂಡಲೆ ಮಣ್ಣು ಕುಸಿದಿದೆ. ಉಸಿರುಗಟ್ಟಿ ಸತೀಶ್‌ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಸತೀಶ್‌ನ … Read more

ರಾತ್ರೋರಾತ್ರಿ ತೋಟದಲ್ಲಿ ಬೋರ್‌ವೆಲ್‌ ಸ್ಟಾರ್ಟರ್‌ ಬಾಕ್ಸ್‌ ನಾಪತ್ತೆ | ಹಸೂಡಿಯಲ್ಲಿ ಅಂದರ್‌ ಬಾಹರ್‌ – ಫಟಾಫಟ್‌ ನ್ಯೂಸ್‌

Kumsi-Police-Station-Shimoga

SHIVAMOGGA LIVE NEWS | 20 NOVEMBER 2023 ತೋಟದಲ್ಲಿ ಬೋರ್‌ವೆಲ್‌ ಸ್ಟಾರ್ಟರ್‌ ಬಾಕ್ಸ್‌ ಕಳ್ಳತನ KUMSI : ಅಡಗಡಿ ಗ್ರಾಮದ ತೋಟದಲ್ಲಿರುವ ಬೋರ್‌ವೆಲ್‌ಗೆ ಅಳವಡಿಸಿರುವ ಸ್ಟಾರ್ಟರ್‌ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ನ.14ರ ರಾತ್ರಿ ಸ್ಟಾರ್ಟರ್‌ ಕಳ್ಳತನವಾಗಿದೆ. ಇದರ ಅಂದಾಜು ಮೌಲ್ಯ 25 ಸಾವಿರ ರೂ. ಎಂದು ತೋಟದ ಮಾಲೀಕ ಉಮೇಶ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಹಿಂದೆ ಸ್ಟಾರ್ಟರ್‌ ಬಾಕ್ಸ್‌, ಮೋಟರ್‌ ಫಿಲ್ಟರ್‌ ಕಳ್ಳತನವಾಗಿದೆ ಎಂದು ಆಪಾದಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸೂಡಿ ಫಾರಂ ಸಮೀಪ ಅಂದರ್‌ … Read more

KSRTC ವತಿಯಿಂದ 20 ಲಾರಿ ಖರೀದಿ, ಇನ್ಮುಂದೆ ‘ನಮ್ಮ ಕಾರ್ಗೊ’ಗೆ ಮತ್ತಷ್ಟು ಬಲ

ksrtc-news-update-thumbnail.webp

SHIVAMOGGA LIVE NEWS | 20 NOVEMBER 2023 KSRTC : ಶಕ್ತಿ ಯೋಜನೆ ಜಾರಿಗೊಳಿಸಿ ದೇಶದ ಗಮನ ಸೆಳೆದ ಕೆಎಸ್‌ಆರ್‌ಟಿಸಿ ಸಂಸ್ಥೆ ಈಗ ಕಾರ್ಗೊ ಕ್ಷೇತ್ರಕ್ಕೆ ಧುಮುಕುತ್ತಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 20 ಲಾರಿ ಖರೀದಿಸಿದೆ. ಏನಿದು ನಮ್ಮ ಕಾರ್ಗೊ? ಕೆಎಸ್‌ಆರ್‌ಟಿಸಿ ವತಿಯಿಂದ ಪಾರ್ಸೆಲ್ ಮತ್ತು ಕೊರಿಯರ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕೆ ನಮ್ಮ ಕಾರ್ಗೊ ಎಂದು ಹೆಸರಿಡಲಾಗಿದೆ. 2021ರಿಂದ ಈ ವಿಭಾಗ ಆರಂಭಿಸಲಾಗಿದೆ. ಕಾರ್ಗೊ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 20 ಲಾರಿಗಳನ್ನು ಖರೀದಿಸಿದೆ. ಇದನ್ನೂ ಓದಿ- ಇನ್ಸ್‌ಪೆಕ್ಟರ್‌ಗಳ … Read more

ತರಲಘಟ್ಟ ಕೈವಶ, ಅಧ್ಯಕ್ಷ, ಉಪಾಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರು

201123-Congress-Wins-at-Tarlagatta-Village-in-Shikaripura.webp

SHIVAMOGGA LIVE NEWS | 20 NOVEMBER 2023 SHIKARIPURA : ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯಿತಿ ಕಾಂಗ್ರೆಸ್‌ (Congress) ತೆಕ್ಕೆಗೆ ಜಾರಿದೆ. ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ಮಂಜಮ್ಮ ಜ್ಞಾನೇಶ್‌ ಅಧ್ಯಕ್ಷರಾಗಿ, ಕುಮಾರ್‌ ನಾಯಕ್‌ ತಿಮ್ಲಾಪುರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸದಸ್ಯರು, ತಾಲೂಕಿನ ಕಾಂಗ್ರೆಸ್‌ ಮುಖಂಡರು ಅಭಿನಂದಿಸಿದ್ದಾರೆ. ಸಮಬಲವಿದ್ದ ಬಿಜೆಪಿ, ಕಾಂಗ್ರೆಸ್‌ ತರಲಘಟ್ಟ ಗ್ರಾಮ ಪಂಚಾಯಿತಿ 16 ಸದಸ್ಯರನ್ನು ಒಳಗೊಂಡಿದೆ. ಈ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್‌ (Congress) ಬೆಂಬಲಿತ … Read more

ಸಾಗರಕ್ಕೆ ಎರಡು KSRTC ಪಲ್ಲಕ್ಕಿ ಬಸ್‌, ಹಸಿರು ನಿಶಾನೆ ತೋರಿಸಿದ ಎಂಎಲ್‌ಎ

201123-Pallakki-KSRTC-Bus-from-Sagara.webp

SHIVAMOGGA LIVE NEWS | 20 NOVEMBER 2023 SAGARA : ಕೆಎಸ್‌ಆರ್‌ಟಿಸಿ ಬಸ್‌ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್‌ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು. ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್‌ ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್‌ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 … Read more

ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಖರೀದಿಸಿ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ, ತಡವಾಗಿ ದಾಖಲಾಯ್ತು ಪ್ರಕರಣ

bike theft reference image

SHIVAMOGGA LIVE NEWS | 18 NOVEMBER 2023 SHIMOGA : ಫ್ರೀಡಂ ಪಾರ್ಕ್‌ನಲ್ಲಿ (freedom park) ಪಟಾಕಿ ಖರೀದಿಗೆ ತೆರಳಿದ್ದಾಗ ವ್ಯಕ್ತಿಯೊಬ್ಬರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳ್ಳತನ ಮಾಡಲಾಗಿದೆ. ನ.12ರಂದು ಘಟನೆ ಸಂಭವಿಸಿದೆ. ವಿನೋಬನಗರದ ಪ್ರಕಾಶ್‌ ಎಂಬುವವರು ದೀಪಾವಳಿ ಹಬ್ಬದಂದು ಪಟಾಕಿ ಖರೀದಿಗೆ ತೆರಳಿದ್ದರು. ಪಟಾಕಿ ಖರೀದಿಸಿ ಪಾರ್ಕಿಂಗ್‌ ಸ್ಥಳಕ್ಕೆ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಪ್ರಕಾಶ್‌ ಅವರು ನ.16ರಂದು ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ- ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, … Read more

ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ | ನಗರದಲ್ಲಿ ಭಾವನೋತ್ಸವ | ದೇಗುಲ ಸಮಿತಿ ಸದಸ್ಯರ ಸಭೆ ಮುಂದಕ್ಕೆ |

9-AM-FATAFAT-NEWS.webp

SHIVAMOGGA LIVE NEWS | 18 NOVEMBER 2023 ಸರ್ವ ಸದಸ್ಯರ ಸಭೆ ಮುಂದಕ್ಕೆ SAGARA : ನ.19ರಂದು ನಿಗದಿಯಾಗಿದ್ದ ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಮುಂದೂಡಲಾಗಿದೆ. ನ. 19ರಂದು ಬೆಳಿಗ್ಗೆ 10ಕ್ಕೆ ಶೃಂಗೇರಿ ಶಂಕರ ಮಠದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಶಿವಮೊಗ್ಗದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿನ ದಾವೆಯಲ್ಲಿನ ಆದೇಶದಂತೆ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸರ್ವ ಸದಸ್ಯರ ಸಭೆಯ ಮುಂದಿನ ದಿನಾಂಕವನ್ನು ಶೀಘ್ರ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ … Read more

ಇಂಧನ ರಹಿತ ಅಡುಗೆ ಸ್ಪರ್ಧೆ, 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಬಗೆಬಗೆ ಖಾದ್ಯ ರೆಡಿ

181123-Cooking-Competitation-in-DVS-High-School-in-Shimoga.webp

SHIVAMOGGA LIVE NEWS | 18 NOVEMBER 2023 SHIMOGA : ದೇಶಿಯ ವಿದ್ಯಾಶಾಲೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಇಂಧನ ರಹಿತ ಅಡುಗೆ (Cooking) ಸ್ಪರ್ಧೆ ಆಯೋಜಿಸಲಾಗಿತ್ತು. 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಅಡುಗೆ ತಯಾರಿಸಿದರು. 8, 9 ಮತ್ತು 10ನೇ ತರಗತಿಯ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಡುಗೆ (Cooking) ತಯಾರಿಗೆ 30 ನಿಮಿಷ ಕಾಲವಕಾಶ ನೀಡಲಾಗಿತ್ತು. ತೀರ್ಪುಗಾರರು ಪ್ರತಿ ಅಡುಗೆಯ ರುಚಿ ನೋಡಿ ಬಹುಮಾನ ಘೋಷಿಸಿದರು. … Read more

ಕಾಂಪ್ಲೆಕ್ಸ್‌ನ ಮಹಡಿ ಮೇಲಿರುವ ಸೈಬರ್‌ ಸೆಂಟರ್‌ ಬಾಗಿಲು ತೆಗೆಯಲು ಬಂದ ಮಾಲೀಕನಿಗೆ ಕಾದಿತ್ತು ಶಾಕ್

House-Theft-in-Shimoga.

SHIVAMOGGA LIVE NEWS | 18 NOVEMBER 2023 SHIMOGA : ಅಂಗಡಿಯೊಂದರ ಶೆಟರ್‌ನ ಬೀಗ ಮುರಿದು ನಗದು ಮತ್ತು ರೆಡಿಮೇಡ್‌ ಬಟ್ಟೆಗಳನ್ನು ಕಳ್ಳತನ (Theft) ಮಾಡಲಾಗಿದೆ. ಮರುದಿನ ಬೆಳಗ್ಗೆ ಅಂಗಡಿ ಬಾಗಿಲು ತೆಗೆಯಲು ಮಾಲೀಕರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಹರ್ಷ ಕಾಂಪ್ಲೆಕ್ಸ್‌ ಪಕ್ಕದ ಗುರುರಾಜ ಕಾಂಪ್ಲೆಕ್ಸ್‌ನ ಮಹಡಿಯಲ್ಲಿರುವ ಸೈಬರ್‌ ಮತ್ತು ಬಟ್ಟೆ ಮಳಿಗೆಯಲ್ಲಿ ಘಟನೆ ಸಂಭವಿಸಿದೆ. ಸೆಂಥಿಲ್‌ ಕುಮಾರ್‌ ಅವರು ನ.16ರಂದು ರಾತ್ರಿ ಸೈಬರ್‌ ಮತ್ತು ಬಟ್ಟೆ ಮಳಿಗೆಯ ಬಾಗಿಲಿಗೆ ಬೀಗ ಹಾಕಿ … Read more

ಹೊಸಮನೆ ಕೆಂಡಾರ್ಚನೆ ಜಾಗದಲ್ಲಿ ಸಮುದಾಯ ಭವನ, ನ್ಯಾಯಾಲಯದ ಮೊರೆ ಹೋಗುವ ಎಚ್ಚರ

181123-Hosamane-Samudaya-Bhavana-N-Manjunath-Krantideepa-press-meet.webp

SHIVAMOGGA LIVE NEWS | 18 NOVEMBER 2023 SHIMOGA : ದೇಗುಲ ಆಡಳಿತ ಮಂಡಳಿ, ಪಾಲಿಕೆ ಸದಸ್ಯೆ, ಸ್ಥಳೀಯರು ಮತ್ತು ಭಕ್ತರ ವಿರೋಧದ ನಡುವೆ ಹೊಸಮನೆಯ ಅಂತರಘಟ್ಟಮ್ಮ ದೇವಸ್ಥಾನಕ್ಕೆ ಸೇರಿದ ಕೆಂಡಾರ್ಚನೆ ಜಾಗದಲ್ಲಿ ಸಮುದಾಯ ಭವನ (Community hall) ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದಕ್ಕೆ ಪಾಲಿಕೆ ವತಿಯಿಂದ ಅವಕಾಶ ನೀಡಬಾರದು ಎಂದು ಹೊಸಮನೆ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎನ್.‌ಮಂಜುನಾಥ್‌ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ 32ನೇ ವಾರ್ಡ್ ಹೊಸಮನೆ ಬಡಾವಣೆ ಹಳೆಯ ನಗರವಾಗಿದ್ದು, … Read more