KSRTC ಬಸ್‌ ನಿಲ್ದಾಣ, KR ಪುರಂ ಬಳಿ ಯುವಕರು ವಶಕ್ಕೆ, ವೈದ್ಯಕೀಯ ಪರೀಕ್ಷೆಯಾಗ್ತಿದ್ದಂತೆ ಅರೆಸ್ಟ್‌, ಕಾರಣವೇನು?

crime name image

SHIVAMOGGA LIVE NEWS | 18 NOVEMBER 2023 SHIMOGA : ಪ್ರತ್ಯೇಕ ಪ್ರಕರಣದಲ್ಲಿ ನಗರದಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ 1 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು (Youths) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಮಹಾದೇವ್‌ (21) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣ 2 : ಕೆ.ಆರ್‌.ಪುರಂ … Read more

ಮೆಗ್ಗಾನ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಬಾಂಬೆ ಬ್ಲಡ್‌ಗಾಗಿ 6 ಗಂಟೆ ಪರಿಶ್ರಮ, ಏನಿದು ಆಪರೇಷನ್?

181123-Mc-Gann-Hospital-Bombay-Blood-case-operation.webp

SHIVAMOGGA LIVE NEWS | 18 NOVEMBER 2023 SHIMOGA : ಅತಿ ವಿರಳ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿದ್ದ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಗೆ ಶಸ್ತ್ರಚಿಕಿತ್ಸೆ (ರಪ್ಚರಡ್ ಎಕ್ಟೋಪಿಕ್) ಮಾಡಿ ಮೆಗ್ಗಾನ್ ಆಸ್ಪತ್ರೆ ವೈದ್ಯರು ಅವರ ಜೀವ ಉಳಿಸಿದ್ದಾರೆ. ಗರ್ಭನಾಳದಲ್ಲಿ ಗರ್ಭ ಧರಿಸಿದ್ದರು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೆ ಜೋಗದ ವೀರಭದ್ರಪ್ಪ ಅವರ ಪತ್ನಿ ಬೇಬಿ (31) ನವೆಂಬರ್‌ 12ರಂದು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ತುರ್ತು ಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು. … Read more

ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್‌ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ?

181123 Car rushes to lake near Ripponpete in Hosanagara

SHIVAMOGGA LIVE NEWS | 18 NOVEMBER 2023 RIPPONPETE : ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ಕೆರೆಗೆ ನುಗ್ಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ತಾವರೆಕೆರೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮೂಲಕ ಸೊನಲೆ ಗ್ರಾಮಕ್ಕೆ ತೆರಳುತ್ತಿದ್ದರು. ರಿಪ್ಪನ್‌ಪೇಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೀದ ತಾವರೆಕೆರೆಗೆ ನುಗ್ಗಿದೆ. ಕಾರಿನಲ್ಲಿ ದಂಪತಿ ಮತ್ತು ಮಗಳು ಇದ್ದರು. ಅವಘಡ ಸಂಭವಿಸುತ್ತಿದ್ದಂತೆ ಮೂವರು ಕಾರಿನಿಂದ ಹೊರಗೆ ಬಂದಿದ್ದಾರೆ. … Read more

ಬಸವ ಕೇಂದ್ರದಲ್ಲಿ ಚಿಂತನ ಕಾರ್ತಿಕ | ಭದ್ರಾವತಿಗೆ ರಂಭಾಪುರಿ ಶ್ರೀ | ಆನಂದಪುರದಲ್ಲಿ ಶಿವಾನುಭವ ಗೋಷ್ಠಿ

FATAFAT-NEWS-GENERAL-IMAGE.jpg

SHIVAMOGGA LIVE NEWS | 18 NOVEMBER 2023 ಬಸವ ಕೇಂದ್ರದಿಂದ ಚಿಂತನ ಕಾರ್ತಿಕ ಶಿವಮೊಗ್ಗದ ಬಸವ ಕೇಂದ್ರದಿಂದ ನ.19ರಿಂದ ಡಿ.19ರವರೆಗೆ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಿಂತನ ಕಾರ್ತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ನ.19 ರಂದು ಸಂಜೆ 6.30ಕ್ಕೆ ನಡೆಯುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಯುಗದ ಸಿರಿ ಮತ್ತು ಯುಗದ ಬೆಳಕು ಪುಸ್ತಕಗಳು ಬಿಡುಗಡೆಯಾಗಲಿವೆ. ವಿಧಾನ ಪರಿಷತ್‌ ಸದಸ್ಯ ಎಸ್.ರುದ್ರೇಗೌಡರು ಪುಸ್ತಕ ಬಿಡುಗಡೆ ಮಾಡುವರು. ಕಾದಂಬರಿಕಾರ ಯ.ರು.ಪಾಟೀಲ (ಸವದತ್ತಿ) ಕಾರ್ಯಕ್ರಮ ಉದ್ಘಾಟಿಸುವರು. ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ … Read more

ತೀರ್ಥಹಳ್ಳಿಯ ನಂಟೂರಿನಲ್ಲಿ ಧಗಧಗ ಉರಿದ ಕೊಟ್ಟಿಗೆ

181123-Eclouser-at-Nanturu-in-Thirthahalli-taluk.webp

SHIVAMOGGA LIVE NEWS | 18 NOVEMBER 2023 THIRTHAHALLI : ಆಕಸ್ಮಿಕ ಬೆಂಕಿ ತಗುಲಿ ನಂಟೂರು ಗ್ರಾಮದಲ್ಲಿ ಜಾನುವಾರು ಕೊಟ್ಟಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿಲುವಾನಿ ಶ್ರೀನಿವಾಸ ಗೌಡ ಅವರಿಗೆ ಸೇರಿದ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ. ಕೊಟ್ಟಿಗೆಯಲ್ಲಿದ್ದ ದನ, ಎಮ್ಮೆಗಳನ್ನು ಹಗ್ಗ ಬಿಚ್ಚಿ ಓಡಿಸಿದ್ದರಿಂದ ಜೀವ ಹಾನಿ ಸಂಭವಿಸಲಿಲ್ಲ. ಕೊಟ್ಟಿಗೆಯ ಚಾವಣಿಗೆಗೆ ಹಾಕಿದ್ದ ಪಕಾಸಿ ಸೇರಿದಂತೆ 300ಕ್ಕೂ ಹೆಚ್ಚು ಹುಲ್ಲಿನ ಪಿಂಡಿ ನಾಶವಾಗಿವೆ. ವಿಷಯ ತಿಳಿದ ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯಕ್ಕೆ ನೆರವಾದರು. ಅಗ್ನಿಶಾಮಕ ದಳದ ಸಿಬ್ಬಂದಿ … Read more

ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಜಯನಗರಕ್ಕೆ ಸಿದ್ದೇಗೌಡ, ರಿಲೀವ್‌ ಆಗ್ತಾರಾ ಅಂಜನ್‌ ಕುಮಾರ್‌?

Police-Jeep-With-Light-New.

SHIVAMOGGA LIVE NEWS | 18 NOVEMBER 2023 SHIMOGA : ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಗೆ ನೂತನ ಇನ್ಸ್‌ಪೆಕ್ಟರ್‌ಗಳನ್ನು (Inspectors) ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಖಾಲಿ ಉಳಿದಿದ್ದ ಇನ್ಸ್‌ಪೆಕ್ಟರ್‌ ಹುದ್ದೆಗಳು ಭರ್ತಿಯಾಗಿವೆ. ಯಾವ್ಯಾವ ಠಾಣೆಗೆ ಯಾರು ವರ್ಗಾವಣೆ? ದೊಡ್ಡಪೇಟೆ ಪೊಲೀಸ್‌ ಠಾಣೆ : ಸಿಐಡಿಯಿಂದ ರವಿ ಸಂಗನಗೌಡ ಪಾಟೀಲ್‌ ಅವರನ್ನು ವರ್ಗಾಯಿಸಲಾಗಿದೆ. ಹಾಗಾಗಿ ಬೆಂಗಳೂರಿಗೆ ವರ್ಗಾವಾದರೂ ರಿಲೀವ್‌ ಆಗದೆ ಉಳಿದಿದ್ದ ಇನ್ಸ್‌ಪೆಕ್ಟರ್‌ ಅಂಜನ್‌ ಕುಮಾರ್‌ ಈಗ ರಿಲೀವ್‌ ಆಗಲಿದ್ದಾರೆ. ಕೋಟೆ ಪೊಲೀಸ್‌ … Read more

ರಾಮಚಂದ್ರಾಪುರದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

crime name image

SHIVAMOGGA LIVE NEWS | 18 NOVEMBER 2023 HOSANAGARA : ಅನಾರೋಗ್ಯದಿಂದ (ill health) ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ರಾಮಚಂದ್ರಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೆ.ಲಕ್ಷ್ಮಣ್‌ (67) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹು ಸಮಯ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮಣ್‌ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ಮುಂದುವರೆದಿದೆ. ಇದನ್ನೂ ಓದಿ-ಕಾರ್ಮಿಕನ ಕಾಲಿನ 2 ಬೆರಳು ಕಟ್‌, 2 ಕೈ ಕತ್ತರಿಸಲು … Read more

ಕಾರ್ಗಲ್‌ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ

KARGAL-SAGARA-NEWS-1.jpg

SHIVAMOGGA LIVE NEWS | 18 NOVEMBER 2023 KARGAL : ಮಹಾತ್ಮ ಗಾಂಧಿ ವಿದ್ಯುದಾಗಾರಕ್ಕೆ ತೆರಳುವ ರಸ್ತೆಯಲ್ಲಿ ಹೆಣ್ಣು ಚಿರತೆಯ (Leopard) ಶವ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶವ ಪರೀಕ್ಷೆ ವೇಳೆ ಚಿರತೆಯ ಕುತ್ತಿಗೆ ಬಳಿ ಹಲ್ಲಿನ ಗುರುತು ಕಂಡು ಬಂದಿದೆ. ಎರಡು ಚಿರತೆಗಳ ಮಧ್ಯೆ ಕಾದಾಟದಲ್ಲಿ ಹೆಣ್ಣು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಶವ ಪರೀಕ್ಷೆಯ ವರದಿ ಬಳಿಕ ಸಾವಿಗೆ … Read more

ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

Shimoga-Central-Jail-Building

SHIVAMOGGA LIVE NEWS | 18 NOVEMBER 2023 SHIMOGA : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ (Central jail) ಕೈದಿಯೊಬ್ಬ  ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಉಡುಪಿಯ ರಾಜೇಂದ್ರ ನಾಯಕ್ (52) ಮೃತ ಕೈದಿ. ಅನಾರೋಗ್ಯದ ಕಾರಣ ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ರಾಜೇಂದ್ರನನ್ನು ಕರೆತಂದಿದ್ದ ಪೊಲೀಸರು ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಸ್ಟಾರ್‌ ಏರ್‌ನ ಬಸ್‌

181123-Star-Air-Bus-enters-Shivamogga-Airport-in-Sogane-near-Kachinakatte.webp

SHIVAMOGGA LIVE NEWS | 18 NOVEMBER 2023 SHIMOGA : ಸೋಗಾನೆಯ ವಿಮಾನ ನಿಲ್ದಾಣದಿಂದ ನ.21 ರಿಂದ ಸ್ಟಾರ್‌ ಏರ್ (Star Air) ವಿಮಾನ ಸೇವೆ ಆರಂಭಿಸುತ್ತಿದೆ. ಇದಕ್ಕೆ ಪೂರಕ ಸಿದ್ಧತೆ ನಡೆಯುತ್ತಿದ್ದು ಸ್ಟಾರ್‌ ಏರ್‌ನ ಬಸ್‌ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಲಾರಿಯಲ್ಲಿ ಬಂತು ಬಸ್‌ ಸ್ಟಾರ್‌ ಏರ್‌ ತನ್ನ ಸಂಸ್ಥೆಯ ಬಸ್ಸನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಳುಹಿಸಿದೆ. ಟರ್ಮಿನಲ್‌ನಿಂದ ವಿಮಾನ ಹತ್ತುವ ಸ್ಥಳ ಏಪ್ರಾನ್‌ಗೆ ಪ್ರಯಾಣಿಕರನ್ನು ಕರೆದೊಯ್ಯಲು ಮತ್ತು ಅಲ್ಲಿಂದ ಟರ್ಮಿನಲ್‌ಗೆ ಕರೆತರಲು ಈ … Read more