ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021
ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಬಂಧನಕ್ಕೊಳಗಾಗಿದ್ದ ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ಗೆ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್
ಮಾರ್ಚ್ 6ರಂದು ಬಸವೇಶ್ ಬಂಧನವಾಗಿತ್ತು. ಸುಮಾರು 42 ದಿನದ ಬಳಿಕ ಜಾಮೀನು ಮಂಜೂರಾಗಿದೆ.
ಗಲಾಟೆ ಸಂಬಂಧ ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟುಂಬದ ಇತರರಿಗೆ ಮಾರ್ಚ್ 11ರಂದು ಜಾಮೀನು ಮಂಜೂರಾಗಿತ್ತು. ಆದರೆ ನ್ಯಾಯಾಲಯ ಬಸವೇಶ್ಗೆ ಮಾತ್ರ ಜಾಮೀನು ನಿರಾಕರಿಸಲಾಗಿತ್ತು.
ಇದನ್ನೂ ಓದಿ – ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]