ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021
ಸೆಕ್ಷನ್ 144 ವಿಧಿಸಿರುವ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆ, ಸರ್ಕಲ್ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?
ಜನ ಸಂಚಾರ ಎಂದಿನಂತೆ ಇದೆ. ವ್ಯಾಪಾರ, ವಹಿವಾಟು ಕೂಡ ಸಾಮಾನ್ಯ ದಿನದ ಹಾಗೆ ನಡೆಯುತ್ತಿದೆ. ಪ್ರತಿಭಟನೆ, ಮೆರವಣಿಗೆ, ಸಭೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ನಿಷೇಧಾಜ್ಞೆ ಇರುವುದರಿಂದ ಜನರು ಗುಂಪು ಸೇರುವಂತಿಲ್ಲ.
ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?
ಕಬಡ್ಡಿ ಪಂದ್ಯಾವಳಿ ಫೈನಲ್ ಪಂದ್ಯಾವಳಿ ವೇಳೆ ಗಲಾಟೆಯಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಮಾರ್ಚ್ 5ರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]