ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಅಕ್ಟೋಬರ್ 2021
ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ. ಅಂಗಡಿಗಳ ಬಾಗಿಲು ಬಂದ್ ಮಾಡಿ ವರ್ತಕರು ಗೌರವ ಸಲ್ಲಿಸಿದ್ದಾರೆ.
ಇನ್ನು ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ರಸ್ತೆಯಲ್ಲಿ ಟೈರ್’ಗೆ ಬೆಂಕಿ ಹಚ್ಚಲಾಗಿದೆ. ಅಂಗಡಿಗಳನ್ನು ಬಂದ್ ಮಾಡುವಂತೆ ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ
ಮತ್ತೊಂದೆಡೆ ಯಾವುದೆ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.