ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020
ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದೆ ಸ್ಮಾರಕ ಧ್ವಜಾರೋಹಣ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಬೃಹತ್ ಧ್ವಜವನ್ನು ಅನಾವರಣ ಮಾಡಿದರು.
ರೈಲ್ವೆ ನಿಲ್ದಾಣದ ಮುಂದೆ 100 ಅಡಿ ಎತ್ತರದ ಕಂಬದ ಮೇಲೆ ಬೃಹತ್ ತ್ರಿವರ್ಣ ಸ್ಮಾರಕ ಧ್ವಜವನ್ನು ಹಾರಿಸಲಾಗಿದೆ. ‘ರೈಲ್ವೆ ನಿಲ್ದಾಣದ ಮುಂದೆ ಇನ್ಮುಂದೆ ದಿನದ 24 ಗಂಟೆಯು ಧ್ವಜ ಹಾರಾಡಲಿದೆ. ಅದಕ್ಕೆ ಪೂರಕ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ದೇಶಾದ್ಯಂತ 75 ರೈಲ್ವೆ ನಿಲ್ದಾಣದ ಮುಂದೆ ತ್ರಿವರ್ಣ ಧ್ವಜ ಹಾರಾಟಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಪೈಕಿ ಶಿವಮೊಗ್ಗ ರೈಲ್ವೆ ನಿಲ್ದಾಣವು ಒಂದಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದರು.
- ಅಡಿಕೆ ಧಾರಣೆ | 25 ಏಪ್ರಿಲ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಗಾಜನೂರಿನಲ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಸ್ಪೋಟ, ಕಾರಣವೇನು?
- ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಒಬ್ಬ ಸಾವು, ಕಾರು ಸಂಪೂರ್ಣ ನಜ್ಜುಗುಜ್ಜು
- SHIMOGA JOBS | ಪ್ರತಿಷ್ಠಿತ ಶೋ ರೂಂನ ಶಿವಮೊಗ್ಗ, ಶಿರಸಿ ಬ್ರ್ಯಾಂಚ್ನಲ್ಲಿ ಕೆಲಸ ಖಾಲಿ ಇದೆ
- ಶಿವಮೊಗ್ಗ ಲೋಕಸಭೆಗೆ ಮತದಾನ ಶುರು, ಮನೆಯಲ್ಲೆ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ವಿಶೇಷ ಚೇತನರು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]