ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019
ಮೋದಿ ಮತ್ತೊಮ್ಮೆ ಎಂಬ ಧ್ಯೇಯದೊಂದಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ವಿಜಯ ಸಂಕಲ್ಪ ಬೈಕ್ ರಾಲಿ ಆಯೋಜಿಸಲಾಗಿತ್ತು. ಶುಭಮಂಗಳ ಕಲ್ಯಾಣ ಮಂಟಪದಿಂದ, ರಾಮಣ್ಣಶ್ರೇಷ್ಠಿ ಪಾರ್ಕ್’ವರೆಗೂ ಬೈಕ್ ರಾಲಿ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರೊಂದಿಗೆ ಬೈಕ್ ಚಲಾಯಿಸಿದರು. ಪ್ರಮುಖ ರಸ್ತೆಗಳಲ್ಲಿ ಬೈಕ್ ರಾಲಿ ನಡೆಯಿತು. ಬಳಿಕ, ರಾಮಣ್ಣಶ್ರೇಷ್ಠಿ ಪಾರ್ಕ್’ನಲ್ಲಿ ಬಿಜೆಪಿ ವತಿಯಿಂದ ಸಭೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]