ಶಿವಮೊಗ್ಗ ಲೈವ್.ಕಾಂ | SHIMOGA NEWS | 14 DECEMBER 2020
ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಶಿವಮೊಗ್ಗದಲ್ಲಿ ಕಾರ್ಯಕಾರಣಿ ವಿಶೇಷ ಸಭೆ ನಡೆಸಲು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅದರಂತೆ ಜನವರಿ 2 ಮತ್ತು 3ರಂದು ಸಭೆ ನಡೆಯಲಿದೆ ಎಂದರು.
ಬಹು ವರ್ಷದ ಬಳಿಕ ಶಿವಮೊಗ್ಗದಲ್ಲಿ ವಿಶೇಷ ಸಭೆ ನಡೆಯುತ್ತಿದೆ. ಇದು ಪಕ್ಷ ಸಂಘಟಗೆ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಪ್ರಮುಖರಾದ ಗಿರೀಶ್ ಪಟೇಲ್, ಎಂ.ಬಿ.ಭಾನುಪ್ರಕಾಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]