SHIVAMOGGA LIVE | 27 JUNE 2023 | FATAFAT NEWS
ಕೆಂಪೇಗೌಡರ ಬೃಹತ್ ಭಾವಚಿತ್ರಕ್ಕೆ ಪುಷ್ಪ ನಮನ
SHIMOGA : ನಾಡ ಪ್ರಭು ಕೆಂಪೇಗೌಡ ಅವರ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕೆಂಪೇಗೌಡ ಅವರ ಬೃಹತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬೆಂಗಳೂರಿನ ಕಲಾವಿದರು ರಚಿಸಿದ ವಿಶೇಷ ಭಾವಚಿತ್ರ ಇದು. ಒಕ್ಕಲಿಗ ಯುವ ವೇದಿಕೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯ ಅಧ್ಯಕ್ಷ ಚೇತನ್ ಗೌಡ, ಮಹಾನಗರ ಪಾಲಿಕೆ ಸದಸ್ಯ ಬಿ.ಎ.ರಮೇಶ್ ಹೆಗ್ಡೆ , ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಆದಿ ಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀಕಾಂತ್, ಪದ್ಮನಾಭ, ಮಾಜಿ ಮೇಯರ್ ಸುವರ್ಣ ಶಂಕರ್, ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ , ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ವಿಜಯಕುಮಾರ್, ದೇಶಿಯ ವಿದ್ಯಾ ಶಾಲಾ ಸಮಿತಿ ಅಧ್ಯಕ್ಷ ಕೊಳಲೇ ರುದ್ರಪ್ಪಗೌಡ, ಯುವ ಮುಖಂಡ ರಂಗೇಗೌಡರು, ಶಿವಣ್ಣ, ಶ್ರೀಜಿತ್ ಗೌಡ, ಕೈಗಾರಿಕೋದ್ಯಮಿ ರಮೇಶ್ ಹೆಗ್ಡೆ, ಶಾಂತಾ ಸುರೇಂದ್ರ, ನೇತ್ರಾವತಿ, ಶಾರದಾ ಶೇಷಗಿರಿಗೌಡ , ರಘು ಗೌಡ, ಗುರುರಾಜ್, ಸುನಿಲ್, ಪ್ರಜ್ವಲ್, ಹರ್ಷಿತ್, ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ ಕೊರತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕಡಿಮೆಯಾಗಿದೆ? ಕೃಷಿಕರ ಪರಿಸ್ಥಿತಿ ಹೇಗಿದೆ?
ಆಕಾಶವಾಣಿ ಭದ್ರಾವತಿಯಲ್ಲಿ ನರೇಗ ಯೋಜನೆ ಕಾರ್ಯಕ್ರಮ
BHADRAVATHI : ಆಕಾಶವಾಣಿ ಭದ್ರಾವತಿ ರೇಡಿಯೋದ ಎಫ್ಎಂ
ಇದನ್ನೂ ಓದಿ – ತಾಳಗುಪ್ಪ – ಶಿವಮೊಗ್ಗ – ಮೈಸೂರು ರಾತ್ರಿ ರೈಲು ಸೇರಿ ಮೂರು ರೈಲುಗಳ ಸಮಯಲ್ಲಿ ಮಹತ್ವದ ಬದಲಾವಣೆ
ಶುಶ್ರುತ ಸಂಸ್ಥೆಗೆ ಶಿವಮೊಗ್ಗದ ವೈದ್ಯರ ತಂಡ
SHIMOGA : ಆಸ್ಪತ್ರೆ ತ್ಯಾಜ್ಯ ವಿಲೇವಾರಿ, ಸಂಸ್ಕರಣೆ, ಪ್ರತ್ಯೇಕತೆ ಮತ್ತು
ಲಕ್ಷ್ಮೀ ಟಾಕೀಸ್ ಸರ್ಕಲ್ನಲ್ಲಿ ಗುಂಡಿ
SHIMOGA : ಲಕ್ಷ್ಮಿ ಚಿತ್ರಮಂದಿರದ ಬಳಿ ನೂರು ಅಡಿ ರಸ್ತೆಯಲ್ಲಿ
I LOVE SMG ಬೋರ್ಡ್ಗೆ ಹಾನಿ
SHIMOGA : ಹೊಳೆ ಬಸ್ ನಿಲ್ದಾಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ