ಶಿವಮೊಗ್ಗ ಲೈವ್.ಕಾಂ | ಆನಂದಪುರ | 13 ಜುಲೈ 2019
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ರಸ್ತೆಗೆ ದಿಢೀರ್ ಬಂದ ದನಗಳಿಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋಗಿ, ಅಪಘಾತ ಸಂಭವಿಸಿದೆ. ಆನಂದಪುರ ಬಳಿಯ ಮುಂಬಾಳುವಿನಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ಬಸ್ಸಿನಿಂದ ಹೊರಗೆ ಕರೆತರಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]