ಶಿವಮೊಗ್ಗ ಲೈವ್.ಕಾಂ | ಹೊಸನಗರ | 8 ಸೆಪ್ಟೆಂಬರ್ 2019
ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಗದ್ದೆ ಉರುಳಿ ಬಿದ್ದಿದೆ. ಹೊಸನಗರದ ಮುಂಬಾರು ಗ್ರಾಮ ಬಳಿ ಘಟನೆ ನಡೆದಿದೆ.
ಭಟ್ಕಳದಿಂದ ತಿರುಪತಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿಗೆ ಗೆದ್ದೆಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]