ಶಿವಮೊಗ್ಗ ಜೈಲು ಸೇರಿದ ಮೂರೇ ದಿನಕ್ಕೆ ವಿಚಾರಣಾಧೀನ ಕೈದಿ ಸಾವು, ಏನಿದು ಕೇಸ್?
ಶಿವಮೊಗ್ಗ: ವಿಚಾರಣಾಧೀನ ಕೈದಿಯಾಗಿ (Prisoner) ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಬಳಗ್ಗೆ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್ (43) ಮೃತ ವಿಚಾರಣಾಧೀನ ಕೈದಿ. ಸೆ.15ರಂದು ಮನ್ಸೂರ್ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ ಸೆ.17ರ ಮಧ್ಯರಾತ್ರಿ ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ತಂದೆ ಎದೆಗೆ ಕತ್ತರಿ ಚುಚ್ಚಿದ್ದ ಸೆ.14ರಂದು ಮನ್ಸೂರ್ ತನ್ನ … Read more