BREAKING NEWS – ಶಿವಮೊಗ್ಗದ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಹಾರಿ ಹೋದ ಛಾವಣಿ

230725-Cylinder-incident-at-sharavathi-nagara.webp

ಶಿವಮೊಗ್ಗ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ (Cylinder) ಸ್ಪೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಸ್ಪೋಟದ ಶಬ್ದಕ್ಕೆ ನೆರೆಹೊರೆಯ ನಿವಾಸಿಗಳು ಅಂತಕಕ್ಕೀಡಾಗಿದ್ದಾರೆ. ಇದನ್ನೂ ಓದಿ » ಮಿನಿಸ್ಟರ್‌ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು ಶಿವಮೊಗ್ಗದ ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವವರ ಮನೆಯಲ್ಲಿ ಇಂದು ಸಂಜೆ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ಎಂ.ಬಿ.ಪೀರಾನ್ ಸಾಬ್, ಅವರ ಪತ್ನಿ ಸಾಹೇರಾ, ಸೊಸೆ ಜಯೇಬಾ ಗಾಯಗೊಂಡಿದ್ದಾರೆ. ಕೂಡಲೆ … Read more

ಶಿವಮೊಗ್ಗದಲ್ಲಿ ರಾತ್ರಿ ಕಾರಲ್ಲಿ ತೆರಳುತ್ತಿದ್ದವರನ್ನು ಹೋಯ್‌ ಎಂದು ಕೂಗಿದರು, ನಿಲ್ಲಿಸಿದಾಗ ಅಡ್ಡಗಟ್ಟಿ ಹೊಡೆದರು

Sagara-Road-Gadikoppa-Shimoga-city

ಶಿವಮೊಗ್ಗ: ಕಾರಿನಲ್ಲಿ (Car) ತೆರಳುತ್ತಿದ್ದವರನ್ನು ಕೂಗಿ ಕರೆದ ಅಪರಿಚಿತರು, ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ಬಾರ್‌ ಒಂದರ ಮುಂದೆ ರಾತ್ರಿ 11.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಉದ್ಯಮಿ ಪ್ರದೀಪ್‌, ಯೋಗೀಶ್‌ ಗೌಡ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಪ್ರದೀಪ್‌, ಯೋಗೀಶ್‌ ಗೌಡ ಮತ್ತು ದಾಮೋದರ ಎಂಬುವವರು ಗಾಡಿಕೊಪ್ಪದ ಸಮೀಪದ ಬಿರಿಯಾಗಿ ಹೊಟೇಲ್‌ನಲ್ಲಿ ಊಟ ಮುಗಿಸಿ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಸಾಗರ ರಸ್ತೆಯ ಬಾರ್‌ … Read more

ಶಿವಮೊಗ್ಗದ ಲೇಔಟ್‌ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು

Armed-Men-at-Puttappa-Camp-near-voddinakoppa-in-Shimoga

ಶಿವಮೊಗ್ಗ: ಲೇಔಟ್‌ (Layout) ಒಂದರಲ್ಲಿ ಕಳೆದ ರಾತ್ರಿ ಆರು ದುಷ್ಕರ್ಮಿಗಳು ಶಸ್ತ್ರಾಸ್ತ್ರ ಹಿಡಿದು ಹೊಂಚು ಹಾಕುವಂತೆ ಓಡಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಡಾವಣೆ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ ರಾತ್ರಿ 1 ಗಂಟೆ ಹೊತ್ತಿಗೆ ಆರು ಮಂದಿ ದುಷ್ಕರ್ಮಿಗಳು ಮನೆಗಳತ್ತ ಓಡಾಡಿದ್ದಾರೆ. ಶಿವಮೊಗ್ಗದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್‌ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಸಿಸಿಟಿವಿಯಲ್ಲಿ ಏನೇನಿದೆ? ಸುಮಾರು … Read more

ಶಿವಮೊಗ್ಗ ಹಿರಿಯ ನಾಗರಿಕನ ಮೇಲೆ ಬಸ್‌ ಚಾಲಕ, ಕಂಡಕ್ಟರ್‌ರಿಂದ ಹಲ್ಲೆ

140823-Jayanagara-Police-Station

ಶಿವಮೊಗ್ಗ: ಹಿರಿಯ ನಾಗರಿಕರೊಬ್ಬರಿಗೆ KSRTC ಬಸ್‌ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಕೇಶವಮೂರ್ತಿ ಎಂಬುವವರು ಹೊನ್ನಾಳಿಗೆ ತೆರಳುತ್ತಿದ್ದರು. ಕಂಡಕ್ಟರ್‌ ಟಿಕೆಟ್‌ ನೀಡುವಾಗ ಕೇಶವಮೂರ್ತಿ ಅವರು ಹಿರಿಯ ನಾಗರಿಕರ ಕಾರ್ಡ್‌ ನೀಡಿದ್ದಾರೆ. ಈ ಸಂದರ್ಭ ಕಂಡಕ್ಟರ್‌ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಬಳಿ ಬಸ್‌ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ … Read more

ಶಿವಮೊಗ್ಗದಲ್ಲಿ ಮಹಿಳೆಯರ ಬಟ್ಟೆಗಳನ್ನಷ್ಟೆ ಕದ್ದೊಯ್ದ ಕಳ್ಳ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Cloth-Theft-at-Shanthi-Nagara-

ಶಿವಮೊಗ್ಗ: ಮನೆ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಬಟ್ಟೆಯನ್ನು (Cloth) ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಗಿಗುಡ್ಡದ 8ನೇ ತಿರುವಿನಲ್ಲಿ ಜು.16ರ ತಡರಾತ್ರಿ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬ ಮನೆಯೊಂದರ ಬಳಿ ಬಂದು ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ ಮಹಿಳೆಯರ ಬಟ್ಟೆಗಳನ್ನು ಮಾತ್ರ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ರಾಗಿಗುಡ್ಡ, ಶಾಂತಿ ನಗರ ಭಾಗದಲ್ಲಿ ಈ ಹಿಂದೆಯು ಬಟ್ಟೆ ಕಳ್ಳತನವಾಗಿದೆ ಎಂಬ ಆರೋಪವಿದೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ … Read more

ತೀರ್ಥಹಳ್ಳಿಯಲ್ಲಿ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್‌

Shivamogga-Court-Balaraja-Urs-Road

ಶಿವಮೊಗ್ಗ: ತೀರ್ಥಹಳ್ಳಿಯ ವಿಠಲನಗರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ ಶಿವಮೊಗ್ಗದ ನ್ಯಾಯಾಲಯ ನಾಲ್ಕು ವರ್ಷ ಕಠಿಣ ಜೈಲು (Jail) ಶಿಕ್ಷೆ, ₹25 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪಶ್ಚಿಮ ಬಂಗಾಳದ ಅಲೋಕ್‌ ಮಂಡಲ್‌ (34), ಶ್ರೀಬಾಷ್‌ ಸರ್ಕಾರ್‌ (20), ಅಮ್ರಿತ ಮಂಡಲ್‌ (27), ಸಂಕರ್‌ ಬ್ಯಾಪಾರಿ (28), ಹರಧನ್‌ ಮಂಡಲ್‌ (32) ಬಂಧಿತರು. ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ … Read more

ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕೈ ಕೈ ಮಿಲಾಯಿಸದ ಸ್ನೇಹಿತರು, ಬಿಯರ್‌ ಬಾಟಲಿಯಿಂದ ಒಬ್ಬನ ತಲೆಗೆ ಏಟು

Police-Jeep-in-Shimoga-city

ಶಿವಮೊಗ್ಗ: ಕ್ಷುಲಕ ಕಾರಣಕ್ಕೆ ಬಾರ್‌ ಅಂಡ್‌ ರೆಸ್ಟೋರೆಂಟ್‌ ಒಂದರಲ್ಲಿ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಒಬ್ಬಾತನ ತಲೆಗೆ ಬಿಯರ್‌ ಬಾಟಲಿಯಿಂದ (Bottle) ಹೊಡೆಯಲಾಗಿದೆ. ಗಂಭೀರ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯ್‌ ಎಂಬಾತನಿಗೆ ಗಾಯವಾಗಿದೆ. ಆತನ ಸ್ನೇಹಿತರಾದ ಮಾರುತಿ ಮತ್ತು ರವಿಕುಮಾರ್‌ ಎಂಬುವವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಡಿಯುಲು ಕುಳಿತರ ಮಧ್ಯೆ ಗಲಾಟೆ ವಿಜಯ್‌, ಮಾರುತಿ, ರವಿಕುಮಾರ್‌ ಅವರು ಸ್ನೇಹಿತರೊಂದಿಗೆ ಸೋಮಿನಕೊಪ್ಪದ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಲು ತೆರಳಿದ್ದರು. ಈ ಸಂದರ್ಭ … Read more

ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು

Hundi-Theft-at-temple.webp

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಹುಂಡಿ ಒಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ತಾಲೂಕು ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಸ್ಥಾನದಲ್ಲಿ ಜುಲೈ 12ರ ರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಹುಂಡಿ ಒಡೆದು ಸುಮಾರು ₹60,000 ಕಾಣಿಕೆ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನಲ್ಲಿ ಏನಿದೆ? ಜು.12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಪೂಜೆ ಮುಗಿಸಿ ದೇವಸ್ಥಾನದ ಬೀಗ ಹಾಕಿಕೊಂಡು ಹೋಗಿದ್ದರು. ಜು.13ರಂದು … Read more

ಶಿವಮೊಗ್ಗದ ಯುವಕ ₹25 ಲಕ್ಷ ಹಣ ಕಳೆದುಕೊಂಡ, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಗೂಗಲ್‌ನಲ್ಲಿ ಹೊಟೇಲ್‌ಗಳಿಗೆ ರಿವ್ಯು (Review) ಬರೆದರೆ ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಯುವಕನಿಗೆ ₹25.92 ಲಕ್ಷ ವಂಚಿಸಲಾಗಿದೆ. ಟೆಲಿಗ್ರಾಂ ಗ್ರೂಪ್‌ ಒಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವ್ಯು ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಸಿಲಾಗಿತ್ತು. ರಿವ್ಯು ಬರೆಯಲು ಸೇರಿದಂತೆ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂನ್‌ 11 ರಿಂದ ಜುಲೈ 8ರವರೆಗೆ ಯುವಕ ತನ್ನ ಖಾತೆಯಿಂದ ₹25.92 ಲಕ್ಷ ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾನೆ. ಇದನ್ನೂ ಓದಿ … Read more

ಭದ್ರಾವತಿಯ ನಿವೃತ್ತ ಉದ್ಯೋಗಿಯ ಮೊಬೈಲ್‌ಗೆ ಬಂತು ಎರಡು SMS, ತೆರದು ನೋಡಿದಾಗ ಕಾದಿತ್ತು ಆಘಾತ

SMS-Fraud-Shimoga-CEN-Police-Station.

ಭದ್ರಾವತಿ: ನಿವೃತ್ತ ಉದ್ಯೋಗಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅವರಿಗೆ ತಿಳಿಯದ ಹಾಗೆ ₹5.70 ಲಕ್ಷ ಹಣ ಆನ್‌ಲೈನ್‌ನಲ್ಲಿ (Online) ವರ್ಗಾವಣೆಯಾಗಿದೆ. ವಿಚಲಿತರಾದ ನಿವೃತ್ತ ಉದ್ಯೋಗಿ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿದಾಗ ಮೊಬೈಲ್‌ ಆಪ್‌ ಅನ್ನು ಹ್ಯಾಕ್‌ ಮಾಡಿರುವುದು ಗೊತ್ತಾಗಿದೆ. ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು ಭದ್ರಾವತಿಯ ನಿವೃತ್ತ ಉದ್ಯೋಗಿಯ (ಹೆಸರು ಗೌಪ್ಯ) ಮೊಬೈಲ್‌ಗೆ ಬ್ಯಾಂಕ್‌ನಿಂದ ಎರಡು ಎಸ್‌ಎಂಎಸ್‌ ಬಂದಿತ್ತು. ಅದನ್ನು ತೆರೆದು ನೋಡಿದಾಗ ₹5.70 ಲಕ್ಷ ಹಣ ಕಡಿತವಾಗಿರುವುದು ಗೊತ್ತಾಗಿದೆ. ಕೂಡಲೆ … Read more