ಶಿವಮೊಗ್ಗದಲ್ಲಿ ಸೊಪ್ಪಿನ ರೇಟಿನ ವಿಚಾರವಾಗಿ ಮಾತಿನ ಚಕಮಕಿ, ವ್ಯಾಪಾರಿಗೆ ಥಳಿತ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಸೊಪ್ಪಿನ ರೇಟಿನ ವಿಚಾರವಾಗಿ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಶಿವಮೊಗ್ಗದ ತಿಲಕ ನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೊಪ್ಪು ಮಾರಾಟಗಾರನಿಗೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸೊಪ್ಪು ಮಾರಾಟ ಮಾಡುತ್ತಿದ್ದ ಚಿಕ್ಕಲ್’ನ ಭರತ್ ಕುಮಾರ್ ಗಾಯಗೊಂಡಿದ್ದಾರೆ. ಸೊಪ್ಪು ಕೊಳ್ಳಲು ಬಂದ ಮಹಿಳೆ ಮತ್ತು ಅವರ ಪುತ್ರನ ವಿರುದ್ಧ ದೂರು ದಾಖಲಾಗಿದೆ. ಸೊಪ್ಪಿನ ರೇಟಿನ ವಿಚಾರಕ್ಕೆ ಕಿರಿಕ್ ಭರತ್ … Read more

ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ನಾಲ್ಕು ಬಸ್ಸುಗಳಲ್ಲಿ ಡಿಸೇಲ್ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ಡಿಸೇಲ್ ಟ್ಯಾಂಕ್’ನ ಕ್ಯಾಪ್ ತೆಗೆದು 580 ಲೀಟರ್ ಡಿಸೇಲ್ ಕಳುವು ಮಾಡಲಾಗಿದೆ. ಸಮೀಪದಲ್ಲೇ ಸೆಕ್ಯೂರಿಟಿಗಳಿದ್ದರೂ ಕಳ್ಳರು ತಮ್ಮ ಕರಾಮತ್ತು ತೋರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್’ಮೆಂಟ್ ಬಳಿ ಘಟನೆ ಸಂಭವಿಸಿದೆ. ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಎರಡು ದೊಡ್ಡ ಬಸ್ ಮತ್ತು … Read more

ಬೀಗ ಹಾಕಿದ್ದ ಮನೆ ಮುಂದೆ ಅನುಮಾನಾಸ್ಪದ ವರ್ತನೆ, ಗಸ್ತು ಪೊಲೀಸರ ಕಂಡು ಎಸ್ಕೇಪ್ ಆಗಲು ಯತ್ನ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಬೀಗ ಹಾಕಿದ್ದ ಮನೆಯೊಂದರ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರ ಠಾಣೆ ವ್ಯಾಪ್ತಿಯ ರತ್ನಾಕರ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಬೀಗಿ ಹಾಕಿದ್ದ ಮನೆಯ ಬಳಿಗೆ ನಿಂತಿದ್ದ ವ್ಯಕ್ತಿಯೊಬ್ಬ, ಗಸ್ತು ಪೊಲೀಸರನ್ನು ಕಂಡು ಓಡಲು ಯತ್ನಿದ್ದಾನೆ. ರಾತ್ರಿ 8 ಗಂಟೆಗೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯ ಬೆನ್ನಟ್ಟಿ … Read more

ಗೋಪಾಳದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

310821 bike accident at Gopala draupadamma circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2021 ಬೈಕುಗಳ ಮುಖಾಮುಖಿ ಡಿಕ್ಕಿಯಾಗಿ ಖೋ ಖೋ ಆಟಗಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕುಗಳು ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆಗೆ ಬೀಳುವ ಧಾರುಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಖ್ಯಾತ ಖೋ ಖೋ ಆಟಗಾರ ನವೀನ್ (29) ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ನವೀನ್ ಸಾವನ್ನಪ್ಪಿದ್ದಾರೆ. ಹೇಗಾಯ್ತು ಅಪಘಾತ? ಶಿವಮೊಗ್ಗದ ಗೋಪಾಳದ ದ್ರೌಪದಮ್ಮ ಸರ್ಕಲ್’ನಲ್ಲಿ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಎರಡು ಬೈಕುಗಳು ಅತಿ ವೇಗವಾಗಿ ಬಂದಿದ್ದರಿಂದ … Read more

ಸಾಗರದ ಶ್ರೀಗಂಧ ಕೋಠಿಯಲ್ಲಿ ವಾಚರ್ ಕೊಲೆ ಕೇಸ್’ನ ಮತ್ತಿಬ್ಬರು ಆರೋಪಿಗಳು ಮೈಸೂರಿನಲ್ಲಿ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಆಗಸ್ಟ್ 2021 ಸಾಗರ: ಅರಣ್ಯ ಇಲಾಖೆ ವಾಚರ್ ಕೊಲೆ ಪ್ರಕರಣದ ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಾಗರ ಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನಲ್ಲಿ ರಿಯಾಜ್ ಪಾಷಾ, ಸೈಯದ್ ಆಬಿದ್‌ನನ್ನು ಬಂಧಿಸಿದ್ದಾರೆ. ಸಾಗರದ ಅರಣ್ಯ ಇಲಾಖೆಯ ಶ್ರೀಗಂಧ ಕೋಠಿಯ ಕಾವಲು ಕಾಯುತ್ತಿದ್ದ ವಾಚರ್ ನಾಗರಾಜ್ ಅವರನ್ನು ಶೀಗಂಧ ಚೋರರು 2020ರ ಫೆಬವರಿ 7 ರಂದು ಕೊಲೆ ಮಾಡಿ ಶ್ರೀಗಂಧ ದೋಚಿಕೊಂಡು ಪರಾರಿಯಾಗಿದ್ದರು. ಈ … Read more

ತಿರುವಿನಲ್ಲಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

KARGAL-SAGARA-NEWS-1.jpg

ಶಿವಮೊಗ್ಗ ಲೈವ್.ಕಾಂ | KARGAL NEWS | 29 ಆಗಸ್ಟ್ 2021 ಕಾರು ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಲ್ ಸಮೀಪದ ನಾಗವಳ್ಳಿಯ ಹೆರೋಡಿ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರವಾಗಿ ಪೆಟ್ಟಾಗಿದೆ. ಹುಬ್ಬಳ್ಳಿಯ ಪವನ್ (40) ಗಾಯಗೊಂಡವ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ ಭಟ್ಕಳ ಮಾರ್ಗವಾಗಿ ಸಾಗರಕ್ಕೆ ಹಾಗೂ ಕಾರು ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತಿತ್ತು. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ … Read more

ವಿನೋಬನಗರದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಶಿಕ್ಷಕ ಸಾವು, ಸ್ಮಾರ್ಟ್ ಸಿಟಿ ಕಾಮಗಾರಿಯ ಆಮೆಗತಿಗೆ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2021 ಶಿವಮೊಗ್ಗ ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರ, ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ, ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಂಗನಾಥ(47) ಮೃತರು. ಬೈಕ್ ಮತ್ತು ಲಾರಿ ನಡುವೆ ಅಪಘಾತದಲ್ಲಿ ಶಿಕ್ಷಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಎಂದಿನಂತೆ ರಂಗನಾಥ ಅವರು ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ 100 ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು … Read more

ಗಂಟಲು ನೋವು ತಾಳಲಾರದೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 29 ಆಗಸ್ಟ್ 2021 ಗಂಟಲು ನೋವು ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನೀತಾ ಕೋಟ್ಯಪ್ಪ (25) ನೇಣಿಗೆ ಶರಣಾದ ಮಹಿಳೆ. ಸುನೀತಾ ಕೋಟ್ಯಪ್ಪ ಅವರು ಕೆಲ ಸಮಯದಿಂದ ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ | ರಿಪ್ಪನ್ ಪೇಟೆ ಬಳಿ ಕಾಡಲ್ಲಿ … Read more

ಒಂದು ಬೈಕ್ ಕಳ್ಳತನದ ತನಿಖೆ ನಡೆಸುತ್ತಿದ್ದ ಭದ್ರಾವತಿ ಪೊಲೀಸರಿಗೆ ಮೂರು ಬೈಕ್ ಸಹಿತ ಸಿಕ್ಕಿಬಿದ್ದ ಕಳ್ಳ

Arrest News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021 ಬೈಕ್ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೂಬಾ ಮಸೀದಿ ಬಳಿ ಬೈಕ್ ಕಳವಾಗಿದ್ದ ಸಂಬಂಧ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯುವಕ ಸಿಕ್ಕಿಬಿದ್ದಿದ್ದಾನೆ. ಭದ್ರಾವತಿ ಇಂದಿರಾ ನಗರದ ಮಹಮ್ಮದ್ ಹರ್ಷದ್ (22) ಬಂಧಿತ. ಆಗಸ್ಟ್ 18ರಂದು ಮಸೀದಿ ಬಳಿ ಸೈಯದ್ ಮುಸ್ತಫಾ ಎಂಬುವವರ ಬೈಕ್ ಕಳ್ಳತನ ಮಾಡಿದ್ದ. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹಮ್ಮದ್ ಹರ್ಷದ್ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ ಮೂರು ಬೈಕ್’ಗಳನ್ನು … Read more

ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?

270821 Ripponpete Murder Case Youth Dies at Mc Gann

ಶಿವಮೊಗ್ಗ ಲೈವ್.ಕಾಂ | RIPPONPETE / SHIMOGA NEWS | 27 ಆಗಸ್ಟ್ 2021 ನೇರಲಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿ, ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಕೊಲೆಗೈದು ಆತ್ಮಹತ್ಯೆಗೆ ಯತ್ನ ಶಿವಮೊಗ್ಗದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ (22) ಎಂಬಾಕೆಯನ್ನು ಆಕೆಯ ಸ್ನೇಹಿತ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶಿವಮೂರ್ತಿ ಕೊಲೆ … Read more