ಭದ್ರಾವತಿ ಕೂಲಿ ಬ್ಲಾಕ್ ಶೆಡ್ ಕಡೆಗೆ ತೆರಳುತ್ತಿದ್ದ ಕಾರಿನ ಮೇಲೆ ಪೊಲೀಸರ ದಾಳಿ, ಮೂವರು ಅರೆಸ್ಟ್

260821 Bhadravathi New Town Police Arrest Ganja smugglers

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡುತಿದ್ದವರ ಮೇಲೆ ಭದ್ರಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಮೂವರನ್ನು ಬಂಧಿಸಿದ್ದು, ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಕಡೆಯಿಂದ ಕೂಲಿ ಬ್ಲಾಕ್ ಶೆಡ್ ಕಡೆಗೆ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 11.440 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 1.30 ಲಕ್ಷ ರೂ. … Read more

ಭದ್ರಾವತಿ ಕಾರೇಹಳ್ಳಿ ಸರ್ಕಲ್’ನಲ್ಲಿ ಹಿಟ್ ಅಂಡ್ ರನ್ ಪ್ರಕರಣ, ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ. ವಾಹನ ನಿಲ್ಲಿಸದೆ ಪರಾರಿ ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ … Read more

ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು

260821 Accident Between Two Cars at barandur in Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೇಗಾಯ್ತು ಆಪಘಾತ? ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು … Read more

ಭದ್ರಾ ನಾಲೆಗೆ ಬಿತ್ತು ಕಾರು, ಭದ್ರಾವತಿಯ ಒಂದೇ ಕುಟುಂಬದ ನಾಲ್ವರ ಪೈಕಿ ಇಬ್ಬರು ಪಾರು, ಘಟನೆಗೆ ಟ್ವಿಸ್ಟ್ ಕೊಟ್ಟಿದೆ ಆಡಿಯೋ

260821 car falls to Bhadra Channel At MC Halli in Tarikere

ಶಿವಮೊಗ್ಗ ಲೈವ್.ಕಾಂ | TARIKERE NEWS | 26 ಆಗಸ್ಟ್ 2021 ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಭದ್ರಾ ನಾಲೆಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಇನ್ನಿಬ್ಬರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕರೆ ತಾಲೂಕು ಎಂ.ಸಿ.ಹಳ್ಳಿ ಬಳಿ ಘಟನೆ ಸಂಭವಿಸಿದೆ. ಬೆಳಗಿನ ಜಾವ ಕಾರು ನಾಲೆಗೆ ಬಿದ್ದಿದೆ. ಇವರು ಭದ್ರಾವತಿ ತಾಲೂಕು ಹಳೆ ಜೇಡಿಕಟ್ಟೆ ವಾಸಿಗಳು ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬೆಂಗಳೂರಿನಿಂದ ಭದ್ರಾವತಿಗೆ ಮರಳುತ್ತಿದ್ದಾಗ ಎಂ.ಸಿ.ಹಳ್ಳಿ … Read more

BREAKING NEWS | ಯುವತಿ ಅನುಮಾನಾಸ್ಪದ ಸಾವು, ರಿಪ್ಪನ್ ಪೇಟೆ ಬಳಿ ಸಿಕ್ತು ಮೃತದೇಹ

breaking news graphics

ಶಿವಮೊಗ್ಗ ಲೈವ್.ಕಾಂ | RIPPONPETE NEWS | 26 ಆಗಸ್ಟ್ 2021 ಕಾಡಿನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಹಲವು ಅನುಮಾನ ಉಂಟಾಗಿದೆ. ರಿಪ್ಪನ್’ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳಗಿ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಹೊಸಕೆರೆ ಕೆರೆ ಬಳಿ ಯುವತಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರದು ಯುವತಿ? ಸಾವಿಗೇನು ಕಾರಣ? ಮೃತ ಯುವತಿ ಭಟ್ಕಳ ಮೂಲದವಳು ಎಂದು ಹೇಳಲಾಗುತ್ತಿದೆ. ಈಕೆ ಸಾವಿಗೆ ನಿಖರ ಕಾರಣ ತಿಳಿದು … Read more

ರಾತ್ರೋರಾತ್ರಿ ಶಿವಮೊಗ್ಗದ ತುಂಗಾ ನದಿ ತೀರದಲ್ಲಿರುವ ದೇವಸ್ಥಾನದ ಬೀಗ ಒಡೆದು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2021 ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಶಿವಮೊಗ್ಗದ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ ಶ್ರೀ ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ಹೇಗಾಯ್ತು ಘಟನೆ? ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. … Read more

ಸೀರೆಯಿಂದ ಕಟ್ಟಿದ್ದ ಜೋಕಾಲಿಗೆ ಸಿಲುಕಿ ಭದ್ರಾವತಿಯ ಬಾಲಕ ಶಿವಮೊಗ್ಗದಲ್ಲಿ ಸಾವು

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಆಟವಾಡುತ್ತಿದ್ದ ಬಾಲಕನಿಗೆ ಜೋಕಾಲಿಯೇ ಉರುಳಾಗಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಜಯನಗರದಲ್ಲಿ ಘಟನೆ ಸಂಭವಿಸಿದೆ. ಭರತ್ (12) ಮೃತ ದುರ್ದೈವಿ. ಸೀರೆಯಿಂದ ಕಟ್ಟಿದ ಜೋಕಾಲಿ ಕುತ್ತಿಗೆಗೆ ಬಿಗಿದುಕೊಂಡಿದ್ದು, ಭರತ್ ಕೊನೆಯುಸಿರೆಳೆದಿದ್ದಾನೆ. ಹೇಗಾಯ್ತು ಘಟನೆ? ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಭರತ ತನ್ನ ತಾಯಿಯೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ. ಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಸೀರೆಯಿಂದ … Read more

ಆಗುಂಬೆ ಘಾಟಿಯ ತಿರುವಿನ ತಡೆಗೋಡೆ ಹತ್ತಿ ನಿಂತ ಲಾರಿ, ಈ ತಿಂಗಳಲ್ಲಿ ಎರಡನೇ ಕೇಸ್

240821 Truck Accident at Agumbe Ghat Turn number 8

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಆಗಸ್ಟ್ 2021 ಆಗುಂಬೆ ಘಾಟಿಯಲ್ಲಿ ಮತ್ತೊಂದು ಲಾರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಆಗುಂಬೆ ಘಾಟಿಯ ಎಂಟನೇ ತಿರುವಿನಲ್ಲಿ ಕೆಳಗೆ ಜಾರಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದ ಕಡೆಗೆ ಮುಖ ಮಾಡಿ ನಿಂತಿದೆ. ಸೋಮವಾರ ಘಟನೆ ಸಂಭವಿಸಿದ್ದು, ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಲಾಜಿಸ್ಟಿಕ್ಸ್ ಕಂಪನಿಯೊಂದಕ್ಕೆ ಸೇರಿದ್ದ ಲಾರಿ ಅಪಘಾತಕ್ಕಿಡಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ … Read more

ಅನ್ನ ಮಾಡುವ ವಿಚಾರದಲ್ಲಿ ಜಗಳ, ಬಿಸಿ ಬಿಸಿ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದ ಸೊಸೆ

ಶಿವಮೊಗ್ಗ ಲೈವ್.ಕಾಂ | SAGARA NEWS | 24 ಆಗಸ್ಟ್ 2021 ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದು, ಸೊಸೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಗರ ತಾಲೂಕು ಮುಳಕೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಪಾರ್ವತಮ್ಮ (58) ಅವರು ಸುಟ್ಟ ಗಾಯಗಳಿಂದಾಗಿ ಸಾಗರ … Read more

ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

230821 Milk Truck Accident Near Ayanur

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೇಗಾಯ್ತು ಅಪಘಾತ? ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ … Read more