ಬಸ್ ನಿಲ್ದಾಣದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತಳನ್ನು ಲತಾ ಎಂದು ಗುರುತಿಸಲಾಗಿದೆ. ನಿರ್ಗತಿಕಳಾಗಿದ್ದ ಈಕೆ ಎನ್.ಟಿ.ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿ ಬಳಿ ಬಸ್ ನಿಲ್ದಾಣದ ಬಳಿ ಇದ್ದರು. ಮಲಗಿದ್ದಾಗ ಲತಾಳ ತಲೆ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ … Read more