ಜಯನಗರ, ವಿನೋಬನಗರ ವ್ಯಾಪ್ತಿಯಲ್ಲಿ ಮನೆಗಳ್ಳತನ, ಕಳ್ಳ ಅರೆಸ್ಟ್, 12 ಲಕ್ಷದ ಚಿನ್ನಾಭರಣ ವಶಕ್ಕೆ

jayanagara police station in shimoga

  ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಶಿವಮೊಗ್ಗದಲ್ಲಿ ಮನೆಗಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ರಮೇಶ್ (67) ಬಂಧಿತ. ಈತನ ವಿರುದ್ಧ ಜಯನಗರ ಠಾಣೆ ಮತ್ತು ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳ್ಳತನ ಪ್ರಕರಣ ದಾಖಲಾಗಿದೆ. ರಮೇಶನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 255 … Read more

ಶಿವಮೊಗ್ಗದಲ್ಲಿ ರೋಡ್ ಸೈಡಲ್ಲಿ ನಿಂತಿದ್ದ ಯುವಕರಿಗೆ ಚಾಕು ತೋರಿಸಿ ಕೊಲೆ ಬೆದರಿಕೆ

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಕ್ಯಾಂಟೀನ್‍ನಲ್ಲಿ ಟೀ ಕುಡಿದು, ರೋಡ್‍ ಸೈಡಲ್ಲಿ ನಿಂತಿದ್ದ ಯುವಕರಿಗೆ ಚಾಕು ತೋರಿಸಿ ಕೊಲೆ ಬೆದರಿಕೆ ಒಡ್ಡಲಾಗಿದೆ. ಗಾಬರಿಯಿಂದ ಯುವಕರು ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ | ಕದ್ದ ಮೊಬೈಲ್‌ಗಳನ್ನು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಮಾರುತ್ತಿದ್ದವನು ಅರೆಸ್ಟ್, ಎಷ್ಟು ಮೊಬೈಲ್ ಸಿಕ್ಕಿವೆ? ಅಣ್ಣಾನಗರ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾರೆ ಕೆಲಸ ಮಾಡುವ ನವೀನ್ ರಾಜ್ ಎಂಬುವವರು ತಮ್ಮ ಸ್ನೇಹಿತರಾದ ಪ್ರಭು, ಹರೀಶ ಮತ್ತು … Read more

ಕದ್ದ ಮೊಬೈಲ್‌ಗಳನ್ನು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಮಾರುತ್ತಿದ್ದವನು ಅರೆಸ್ಟ್, ಎಷ್ಟು ಮೊಬೈಲ್ ಸಿಕ್ಕಿವೆ?

Private Bus Stand Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಕದ್ದ ಮೊಬೈಲ್‍ಗಳನ್ನು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನಿಂದ ಆರು ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ವಿಶಾಲ್ (18) ಬಂಧಿತ. ಭದ್ರಾವತಿ, ಶಿವಮೊಗ್ಗದ ವಿವಿಧೆಡೆ ಮೊಬೈಲ್‍ ಕಳ್ಳತನ ಮಾಡಿದ್ದು, ಅವುಗಳನ್ನು ಮಾರಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ, ವಿಶಾಲ್‍ನನ್ನು ಬಂಧಿಸಿದ್ದಾರೆ. ಸಿಕ್ಕಿಬಿದ್ದಿದ್ದು ಹೇಗೆ? ಖಾಸಗಿ ಬಸ್ ನಿಲ್ದಾಣದ … Read more

ಕೌನ್ ಬನೇಗಾ ಕರೋಡ್‌ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021 ಕೌನ್ ಬನೇಗಾ ಕರೋಡ್‍ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು. ಹಂತ … Read more

ಶುಂಠಿಗೆ ಸರಿಯಾದ ಬೆಲೆ ಸಿಗಲಿಲ್ಲ, ಸಾಲವು ತೀರಲಿಲ್ಲ, ಮನನೊಂದು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SHIKARIPURA CRIME NEWS | 21 FEBRUARY 2021 ಸಾಲ ಬಾಧೆಯಿಂದ ಮನನೊಂದು ಶಿಕಾರಿಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬಸವರಾಜಪ್ಪ (59) ಮೃತ ದುರ್ದೈವಿ. ಮತ್ತಿಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದೇ ಗ್ರಾಮದಲ್ಲಿ ಬಸವರಾಜಪ್ಪ ಅವರಿಗೆ 27 ಗುಂಟೆ ಜಮೀನಿದೆ. ಬೇರೆಯವರ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕೆನರಾ ಬ್ಯಾಂಕ್ ಮತ್ತು ಖಾಸಗಿಯಾಗಿಯೂ ಸಾಲ ಪಡೆದಿದ್ದರು. ಶುಂಠಿ ಬೆಲೆ … Read more

ಬೈಕ್‌ನಲ್ಲಿ ಲಾಂಗ್ ತಂದು, ಪದೇ ಪದೇ ಹೊರ ತೆಗೆದು ಜನರಲ್ಲಿ ಆತಂಕ ಮೂಡಿಸುತ್ತಿದ್ದವನು ಜೈಲಿಗೆ, ಯಾರವನು?

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 21 FEBRUARY 2021 ಬೈಕ್‍ನಿಂದ ಆಗಾಗ ಮಾರಕಾಸ್ತ್ರಗಳನ್ನು ಹೊರತೆಗೆದು, ಒಳಗೆ ಇಡುವುದನ್ನು ಮಾಡುತ್ತ, ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ ದೊಡ್ಡಪೇಟೆ ಠಾಣೆ ಪೊಲೀಸರು, ಯುವಕನನ್ನು ಅರೆಸ್ಟ್ ಮಾಡಿ, ಮಾರಕಾಸ್ತ್ರವನ್ನು ವಶಕ್ಕೆ ಪಡೆದಿದ್ದಾರೆ. ಆರ್‍ಎಂಎಲ್‍ ನಗರದ ಶಫೀವುಲ್ಲಾ ಬಂಧಿತ. ಕೆಎಸ್‍ಆರ್‍ಟಿಸಿ ಬಸ್ ಡಿಪೋ ಬಳಿ ಬೈಕ್‍ನಲ್ಲಿ ಮಾರಕಾಸ್ತ್ರ ತಂದಿದ್ದ. ಪದೇ ಪದೇ ಅದನ್ನು ಹೊರಗೆ ತೆಗೆಯುವುದು, ಒಳಗೆ ಇಡುವುದು … Read more

ಭದ್ರಾವತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರು ನ್ಯೂಟೌನ್ ಪೊಲೀಸರ ಬಲೆಗೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 FEBRUARY 2021 ಭದ್ರಾವತಿ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿ, ತಲೆಮರೆಸಿಕೊಂಡಿದ್ದ ಮೂವರು, ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರಿಂದ ವಿವಿಧ ಠಾಣೆಗಳ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಶಿವಮೊಗ್ಗದ ಸೂಳೆಬೈಲಿನ ಸಯ್ಯದ್ ಇಬ್ರಾಹಿಂ ರಾಹಿಲ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಅಲ್ಲಾಭಕ್ಷ್ ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? 2019ರ ಏಪ್ರಿಲ್ 28ರಂದು ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ, … Read more

BREAKING NEWS | ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸ್

190221 Police Firing on rowdy sheeter deepu at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಶಿವಮೊಗ್ಗ ಪೊಲೀಸರ ಬಂದೂಕು ಮತ್ತೆ ಸದ್ದು ಮಾಡಿದೆ. ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್‍ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರಿದು ರೌಡಿ ಶೀಟರ್? ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಫೈರ್ ಮಾಡಿದ್ದಾರೆ. ಪ್ರಕರಣವೊಂದರ ಸಂಬಂಧ ರೌಡಿ ಶೀಟರ್‍ ದೀಪುನನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ … Read more

ಗಾಂಧಿ ಬಜಾರ್‌ನಲ್ಲಿ ಮಟ್ಕಾ, ಜೂಜಾಟ, ಒಬ್ಬ ಅರೆಸ್ಟ್, ನಗದು ವಶಕ್ಕೆ, ಎಷ್ಟು ಹಣ ಸಿಕ್ಕಿದೆ?

020520 Left Right Policy in Shimoga Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021 ಗಾಂಧಿ ಬಜಾರ್‍ನಲ್ಲಿ ಮಟ್ಕಾ, ಜೂಜಾಟ ಆಡಿಸುತ್ತಿದ್ದ ಆರೋಪಿಯೊಬ್ಬನ ಮೇಲೆ ದಾಳಿ ನಡೆಸಿ, ಬಂಧಿಸಲಾಗಿದೆ. ಆತನಿಂದ ನಗದು, ಜೂಜಾಟಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಕುಮಾರ್ (28) ಎಂಬಾತನನ್ನು ಬಂಧಿಸಲಾಗಿದೆ. ಗಾಂಧಿ ಬಜಾರ್ನ‌ ರಸ್ತೆಯಲ್ಲಿ ಪ್ರವೀಣ್ ಕುಮಾರ್ ಮಟ್ಕಾ, ಜೂಜಾಡಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತನಿಂದ 27,860 ರೂ. ನಗದು, ಜೂಜಾಟದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. … Read more

ಹಲ್ಲೆ, ಕೊಲೆ ಯತ್ನ, ಇಬ್ಬರು ಬಾಲಪರಾಧಿಗಳು ಸೇರಿ ಐವರು ಅರೆಸ್ಟ್, ಏನಿದು ಪ್ರಕರಣ?

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021 ಕ್ಷುಲಕ ಕಾರಣಕ್ಕೆ  ಇಬ್ಬರು ಯುವಕರ ಕೊಲೆಗೆ ಯತ್ನಿಸಿದ್ದ ಐವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಇಬ್ಬರು ಬಾಲಪರಾಧಿಗಳಿದ್ದಾರೆ. ಏನಿದು ಕೇಸ್‍? ಫೆಬ್ರವರಿ 16ರಂದು ರಾತ್ರಿ ರಾಕೇಶ್ (22), ರವಿಕುಮಾರ್ (24) ಎಂಬುವವರ ಮೇಲೆ ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಲಾಗಿತ್ತು. ಎನ್.ಟಿ.ರಸ್ತೆಯ ಟೆಂಪೋ ಸ್ಟಾಂಡ್‍ ಬಳಿಯ ನಾಲ್ಕನೇ ಕ್ರಾಸ್‍ನಲ್ಲಿ ಘಟನೆ ಸಂಭವಿಸಿತ್ತು. ಐವರನ್ನ ಬಂಧಿಸಿದ ಪೊಲೀಸ್ ಘಟನೆ ಸಂಬಂಧ ವಸೀಂ ಅಲಿಯಾಸ್ … Read more