ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೃತದೇಹ ಪತ್ತೆ

medical-student-vishnu-priya-no-more

ಶಿವಮೊಗ್ಗ: ಹಾಸ್ಟೆಲ್‌ನ ಕೊಠಡಿಯಲ್ಲಿ ಮೆಡಿಕಲ್‌ (Medical) ವಿದ್ಯಾರ್ಥಿನಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಬ್ಬಯ್ಯ ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿ ವಿಷ್ಣು ಪ್ರಿಯಾ (22) ಮೃತಳು. ಬೆಂಗಳೂರು ಮೂಲದ ವಿಷ್ಣು ಪ್ರಿಯಾ ಶಿವಮೊಗ್ಗದ ಸುಬ್ಬಯ್ಯ ಕಾಲೇಜಿನಲ್ಲಿ ಮೆಡಿಕಲ್‌ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇವತ್ತು ಹಾಸ್ಟೆಲ್‌ನ ಕೊಠಡಿಯಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷ್ಣು ಪ್ರಿಯಾ ವೈದ್ಯಕೀಯ ಪದವಿ ಪೂರ್ಣಗೊಳಿಸಿ ಇಂಟರ್ನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ವಿಷ್ಣು ಪ್ರಿಯಾಳ ಪೋಷಕರು ವಿದೇಶದಲ್ಲಿದ್ದಾರೆ. … Read more

ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

crime name image

ಶಿವಮೊಗ್ಗ: ಸಿಟಿ ಸೆಂಟರ್‌ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್‌ ಬೈಕ್‌ ಅನ್ನು ಗಾರ್ಡನ್‌ 2ನೇ ಅಡ್ಡರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್‌ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ » ಹವಾಮಾನ ವರದಿ | 2 ಜೂನ್‌ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ … Read more

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

Police-Jeep-With-Light-New.

ಶಿವಮೊಗ್ಗ: ATM ಮೆಷಿನ್‌ನಲ್ಲಿ ಡ್ರಾ ಮಾಡಿದ ಹಣ ಬಾರದೆ ಇರುವ ಕುರಿತು ಮೂರು ಪ್ರತ್ಯೇಕ ದೂರು ಬಂದ ಹಿನ್ನೆಲೆ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಗಮ್‌ ಟೇಪ್‌ ಮಾದರಿ ವಸ್ತು ಅಂಟಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕನ ವಿರುದ್ಧ ಕೆನರಾ ಬ್ಯಾಂಕ್‌ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಮೇ 13ರಂದು ಮೂರು ಪ್ರತ್ಯೇಕ ಗ್ರಾಹಕರು ಪ್ರತ್ಯೇಕ ಸಮಯದಲ್ಲಿ ಎಟಿಎಂನಿಂದ ಹಣ ಬಿಡಿಸಿಕೊಳ್ಳಲು ಬಂದಿದ್ದರು. ಎಟಿಎಂನಿಂದ ಹಣ ಬಾರದಿದ್ದರು ಅಕೌಂಟ್‌ನಲ್ಲಿ ಹಣ ಕಡಿತವಾಗಿತ್ತು. ಈ ಸಂಬಂಧ ಕೆನರಾ ಬ್ಯಾಂಕ್‌ಗೆ … Read more

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

crime name image

ಶಿವಮೊಗ್ಗ: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ (jewels) ಕಳ್ಳತನ ಮಾಡಲಾಗಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್‌ನಲ್ಲಿರುವ ಪ್ರವೀಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಪ್ರವೀಣ ತಮ್ಮ ಪತ್ನಿಯೊಂದಿಗೆ ಶಿಕಾರಿಪುರದಲ್ಲಿರುವ ತಮ್ಮ ಸಂಬಂಧಿಯ ಮನೆಯಲ್ಲಿ ಪೂಜೆಗೆ ತೆರಳಿದ್ದರು. ಮರುದಿನ ಬೆಳಗ್ಗೆ 6 ಗಂಟೆ ಹೊತ್ತಿಗೆ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲಿನ … Read more

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

Electric-Locomotive-train-for-Shimoga

ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್‌ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್‌ (35) ಮೃತಪಟ್ಟಿದ್ದಾರೆ. ತಿಮ್ಮೇಶ್‌ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

160125 mc gann hospital general image

ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್‌ ಬಾಬು ಎಂಬುವವರಿಗೆ R15 ಬೈಕ್‌ ಕಳ್ಳತನವಾಗಿದೆ. ಶರತ್‌ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್‌ … Read more

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

Shimoga-Private-Bus-Stand-Board

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ (Bus) ಪ್ರಯಾಣಿಸುವಾಗ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್‌ ಕಳ್ಳತನವಾಗಿದೆ. ಸುಮಾರು 70 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಬಂಗಾರದ ಬ್ರೇಸ್‌ಲೆಟ್‌ ಕಳುವಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಡಯಾನಾ ಜೋಸೆಫ್‌ ಎಂಬುವವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮುಡುಬಾದಿಂದ ಶಿವಮೊಗ್ಗಕ್ಕೆ ಖಾಸಗಿ ಬಸ್ಸಿನಲ್ಲಿ ಆಗಮಿಸಿದ್ದರು. ಬಸ್‌ನಲ್ಲಿ ಜನ ಸಂದಣಿ ಹೆಚ್ಚಿತ್ತು. … Read more

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

120525-SN-Channabasappa-visits-kote-police-station.webp

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ (status) ಪ್ರಕಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಸಮಿತಿ ವತಿಯಿಂದ ಆಗ್ರಹಿಸಲಾಯಿತು. ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ನಿಯೋಗ, ಪಾಕಿಸ್ತಾನದ ಪರವಾಗಿ ಪೋಸ್ಟ್ ಪ್ರಕಟಿಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಎಂಎಲ್‌ಎ ಹೇಳಿದ್ದೇನು? ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗದಲ್ಲಿ ದೇಶದ್ರೋಹಿಗಳಿದ್ದಾರೆ ಎಂದು ಹೇಳುತ್ತಿದ್ದೆವು. ಈಗ ಕೋಟೆ ಮತ್ತು ತುಂಗಾ ನಗರ ಠಾಣೆಗಳಲ್ಲಿ ಈ ಸಂಬಂಧ ಪ್ರಕರಣ … Read more

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

200123 Police Jeep With Light jpg

ಶಿಕಾರಿಪುರ: ಒಂದು ವರ್ಷ ಎಂಟು ತಿಂಗಳ ಹೆಣ್ಣು ಮಗುವನ್ನು ಹಣಕ್ಕಾಗಿ ಪೋಷಕರೆ ಮಾರಾಟ (Child Trafficking) ಮಾಡಿದ್ದಾರೆ. ಶಿಕಾರಿಪುರದ ದಂಪತಿ ಹಣ ನೀಡಿ ಮಗು ಖರೀದಿಸಿದ್ದಾರೆ. ಈಗ ಮಗುವಿನ ಪೋಷಕರು ಮತ್ತು ಖರೀದಿಸಿದ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವನ್ನು ರಕ್ಷಿಸಿ ತಾಯಿಗೆ ಒಪ್ಪಿಸಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದ ದಂಪತಿಗೆ 2023ರ ಆಗಸ್ಟ್‌ 15ರಂದು ಹೆಣ್ಣು ಮಗು ಜನಿಸಿತ್ತು. 2025ರ ಜನವರಿ ತಿಂಗಳಲ್ಲಿ ಈ … Read more

ಲಕ್ಕಿನಕೊಪ್ಪ ಬಳಿ ಸಿಕ್ಕಿಬಿದ್ದ ಯುವಕರಿಗೆ ನಾಲ್ಕು ವರ್ಷ ಜೈಲು, 25 ಸಾವಿರ ರೂ. ದಂಡ, ಏನಿದು ಕೇಸ್‌?

Shivamogga-Court-Balaraja-Urs-Road

ಶಿವಮೊಗ್ಗ: ಪಲ್ಸರ್‌ ಬೈಕ್‌ನಲ್ಲಿ ಗಾಂಜಾ ಸೇಗಿಸುತ್ತಿದ್ದ ಆರೋಪ ಸಾಬೀತಾಗಿದ್ದು ಐದು ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು (Jail) ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಲಾಗಿದೆ. ಜೀವನ್.ಎಂ, ಸರೋನ.ಎಂ, ಜೀವನ್.ಕೆ, ನಿತಿನ್.ಎಸ್ ಅಲಿಯಾಸ್‌ ಕಡ್ಡಿ ಮತ್ತು ಮುರುಗ.ಎಲ್ ಶಿಕ್ಷೆಗೊಳಗಾಗಿದ್ದಾರೆ. ಬೈಕಲಿನಲ್ಲಿ 3 ಕೆ.ಜಿ 380 ಗ್ರಾಂ ಗಾಂಜಾ ಸಾಗಿಸುವಾಗ ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. (ಈ ಸುದ್ದಿಯ ಮತ್ತಷ್ಟು ಭಾಗ ಜಾಹೀರಾತಿನ ಕಳೆಗಿದೆ) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ್‌ … Read more