ಭದ್ರಾವತಿಯಲ್ಲಿ ಶ್ರೀಗಂಧ ಮರ ಕಡಿದು ಸಾಗಿಸುತ್ತಿದ್ದವರಿಗೆ ಜೈಲು, ದಂಡ, ಏನಿದು ಕೇಸ್? ಶಿಕ್ಷೆಗೊಳಗಾದವರು ಯಾರು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಗಂಧದ ಮರ ಕಡಿದು ಸಾಗಿಸಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಆರು ವರ್ಷ ಜೈಲು ಶಿಕ್ಷೆ ಮತ್ತು ತಲಾ 55 ಸಾವಿರ ರೂ. ದಂಡ ವಿಧಿಸಿದೆ. ಏನಿದು ಕೇಸ್? ಭದ್ರಾವತಿ ವಿಐಎಸ್‍ಎಲ್ ಆಫೀಸರ್ಸ್ ಕ್ವಾರ್ಟರ್ಸ್‍ನಲ್ಲಿ ಬೆಳೆದಿದ್ದ ಗಂಧದ ಮರವನ್ನು 2018ರ ಜನವರಿ 9ರಂದು ಕಳ್ಳರು ಕಡಿದು ಸಾಗಿಸಲು ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಶಿವಮೊಗ್ಗದ  ಸಮೀವುಲ್ಲಾ (39), ತೇನ್‍ ಸಿಂಗ್ … Read more

ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಶಿವಮೊಗ್ಗದಲ್ಲಿ ಸಹೋದರರ ಮೇಲೆ ದಾಳಿ, ಗಾಂಭೀರ ಗಾಯ

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ಕಾರಿನಲ್ಲಿ ಬಂದ ಮುಸುಕುಧಾರಿಗಳು ಮನೆಯೊಳಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸಹೋದರರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಿಪ್ಪು ನಗರದ ಏಳನೆ ಅಡ್ಡರಸ್ತೆಯಲ್ಲಿರುವ ಮನೆಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದರು. ಸಯ್ಯದ್ ಇಮ್ರಾನ್ (45) ಮತ್ತು ಸಯ್ಯದ್ ಸಾದಿಕ್ (40) ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ. ಹೇಗಾಯ್ತು ಘಟನೆ? ಇವತ್ತು ಮಧ್ಯಾಹ್ನ ಟಿಪ್ಪು ನಗರಕ್ಕೆ ಕಾರಿನಲ್ಲಿ ಬಂದ ಮುಸುಕುಧಾರಿಗಳು … Read more

SHIMOGA | ಮಹಿಳೆಯೊಬ್ಬರ ಹೆಸರು, ಫೋಟೊ ಬಳಸಿ ನಕಲಿ ಫೇಸ್‌ಬುಕ್‌ ಖಾತೆ, ಆಶ್ಲೀಲ ಮೆಸೇಜ್, ಒಬ್ಬ ಅರೆಸ್ಟ್

facebook logo

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021 ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕೆಯ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ | CRIME | ಅಣ್ಣನಿಗೊಂದು ಸರಿ, ತಮ್ಮನಿಗೊಂದು ಸರಿ ಫೋನ್ ಮಾಡಿದರು, ಇಬ್ಬರ ಅಕೌಂಟ್’ನಿಂದಲೂ ದುಡ್ಡು ಲಪಟಾಯಿಸಿದರು ಮೈಸೂರಿನ ನಂಜನಗೂಡಿನ ಸುಪ್ರೀತ್ (22) ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಮೊಬೈಲ್‍ ಫೋನನ್ನು ಪೊಲೀಸರು ವಶಕ್ಕೆ … Read more

SHIMOGA | ಹೊಸ ವರ್ಷದ ಸೂಪರ್ ಮಾರ್ಕೆಟ್ ಕಿಟಕಿ ಮುರಿದು ಕಳ್ಳತನ ಮಾಡಿದ್ದವನು ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಹೊಸ ವರ್ಷದ ದಿನ ಶಿವಮೊಗ್ಗದ ಸೂಪರ್ ಮಾರ್ಕೆಟ್ ಒಂದರ ಕಿಟಕಿ ಮುರಿದು ಒಳ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿಯ ಉದಯ್ ಕುಮಾರ್ (29) ಬಂಧಿತ ಆರೋಪಿ. ಜನವರಿ 1ರಂದು ಶಿವಮೊಗ್ಗದ ರೆಡ್ ಪಾಂಡಾ ಸೂಪರ್ ಮಾರ್ಕೆಟ್‍ನ ಕಿಟಕಿ ಮುರಿದು ಒಳ ಪ್ರವೇಶಿಸಿದ್ದ. 3.85 ಲಕ್ಷ ರೂ. ಕಳ್ಳತನ ಮಾಡಿದ್ದ. ಉದಯ್ ಕುಮಾರ್‍ನಿಂದ 1.80 ಲಕ್ಷ … Read more

SHIMOGA | ಪ್ರೀತಿಸಿ ಮದುವೆಯಾಗಿದ್ದ ಆಯನೂರಿನ ಯುವತಿ, ಗಾಡಿಕೊಪ್ಪದಲ್ಲಿ ಅನುಮಾನಾಸ್ಪದ ಸಾವು, ಗಂಡ ವಶಕ್ಕೆ

Women Police Station Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಗಾಡಿಕೊಪ್ಪದ ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿತ್ತು. ಆದರೆ ಇದು ವರದಕ್ಷಿಣೆಗಾಗಿ ನಡೆದ ಕೊಲೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ವರ್ಷದ ಹಿಂದೆ ಪ್ರೀತಿಸಿ ಮದುವೆ ಮೋನಿಕಾ (20) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ಆಯನೂರು ತಾಂಡಾದ ಶಂಕರ ನಾಯ್ಕ್  ಅವರ ಪುತ್ರಿ ಮೋನಿಕಾ, ಗಾಡಿಕೊಪ್ಪದ ಚಂದನ್‍ ಎಂಬಾತನನ್ನು ಪ್ರೀತಿಸಿದ್ದಳು. ವರ್ಷದ ಹಿಂದೆ ಮದುವೆಯಾಗಿದ್ದರು. ಆರಂಭದಲ್ಲಿ ಎಲ್ಲವೂ … Read more

SHIMOGA | ಮೂರು ಕಡೆ ಪೊಲೀಸರ ದಾಳಿ, ಮಟ್ಕಾ, ಜೂಜಾಟದಲ್ಲಿ ತೊಡಗಿದ್ದವರು ಅರೆಸ್ಟ್, ನಗದು ವಶಕ್ಕೆ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಶಿವಮೊಗ್ಗ ಡಿಸಿಐಬಿ ಪೊಲೀಸರು ಮೂರು ಕಡೆ ದಾಳಿ ನಡೆಸಿ ಮಟ್ಕಾ, ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 42 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ದಾಳಿ ನಡೆಸಲಾಗಿದೆ? ಸ್ಥಳ  1 : ಯಲವಟ್ಟಿ ಸರ್ಕಲ್ ಜೂಜಾಟದಲ್ಲಿ ತೊಡಗಿದ್ದ ರಾಘವೇಂದ್ರ (36) ಎಂಬಾತನ ಬಂಧನ. 15,090 ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ಥಳ 2 : ಮತ್ತೋಡು ರಸ್ತೆ ಸುರೇಶ್ (42) ಎಂಬಾತನ … Read more

SHIMOGA | ಆರನೆ ವ್ಯಕ್ತಿಯ ದೇಹ ಹತ್ತು ಭಾಗ, ಗುರುತು ಪತ್ತೆಗೆ 52 ಮಂದಿಯ ಡಿಎನ್ಎ ಮಾದರಿ ಸಂಗ್ರಹ

220121 Blast At Mattodu Mining 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಸ್ಪೋಟ ಕೇಸ್‍ನಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಗುರುತು ಈತನಕ ಪತ್ತೆಯಾಗಿಲ್ಲ. ಸ್ಪೋಟದಿಂದ ದೇಹ ಛಿದ್ರ ಛಿದ್ರವಾಗಿದ್ದು, ಹತ್ತು ಭಾಗ ಸಿಕ್ಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಕ್ರಷರ್ ಜಾಗದ ಮಾಲೀಕ, ಆತನ ಮಗ ಅರೆಸ್ಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸ್ಪೋಟದಲ್ಲಿ ಅರು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐವರ ಗುರುತು ಸಿಕ್ಕಿದೆ. ಮತ್ತೊಬ್ಬ … Read more

SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಕ್ರಷರ್ ಜಾಗದ ಮಾಲೀಕ, ಆತನ ಮಗ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಸ್ಪೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಕ್ರಷರ್ ಜಾಗದ ಮಲೀಕರನ್ನು ಬಂಧಿಸಲಾಗಿದೆ. ಜಾಗದ ಮಾಲೀಕ ಮತ್ತು ಆತನ ಪುತ್ರನನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಂಕರಗೌಡ ಕುಲಕರ್ಣಿ (76) ಮತ್ತು ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪರೈಕೆ … Read more

SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸ್ಪೋಟಕ ಪೂರೈಕೆ ಮಾಡಿದ್ದ ಆಂಧ್ರ ಪ್ರದೇಶದ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಪಿ.ಶ್ರೀರಾಮುಲು (68), ಆತನ ಪುತ್ರ ಪಿ.ಮಂಜುನಾಥ ಸಾಯಿ (36), ಕಲ್ಲಗಂಗೂರಿನ ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ (76), ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ಮುಂಬೈನಲ್ಲಿ ಸಿಕ್ಕಿಬಿದ್ದ … Read more

SHIKARIPURA | ಕಳ್ಳಭಟ್ಟಿ ಅಡ್ಡೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಬೆಲ್ಲದ ಕೊಳೆ ವಶಕ್ಕೆ

040221 Kallabatti Seized at Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 04 FEBRUARY 2021 ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 315 ಲೀಟರ್‍ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರದ ಚಿಕ್ಕಮಾಗಡಿ ತಾಂಡ ಸಮೀಪದ ಜವಳಕಟ್ಟೆ ಕೆರೆ ಮತ್ತು ಕರೇಕಟ್ಟೆ ಕೆರೆಯ ದಡದಲ್ಲಿ ಕಳ್ಳಭಟ್ಟಿ ತಯಾರಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ  ಅಬಕಾರಿ ಇಲಾಖೆ ಅಧಿಕಾರಿಗಳು ಎರಡು ಕಡೆ ದಾಳಿ ನಡೆಸಿದ್ದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, … Read more