ಹತ್ತು ರುಪಾಯಿ ರೀಚಾರ್ಜ್ ಮಾಡಲು ಮುಂದಾದ ಉಪನ್ಯಾಸಕಿ ಬ್ಯಾಂಕ್ ಖಾತೆಯಿಂದ 10 ಸಾವಿರ ಮಾಯ

CEN-Police-Station-General-Image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಕಸ್ಟಮರ್ ಕೇರ್ ಅಧಿಕಾರಿಯಂತೆ ನಟಿಸಿ ಮೊಬೈಲ್ ಆಪ್‍ ಒಂದನ್ನು ಇನ್‍ ಸ್ಟಾಲ್ ಮಾಡಿಕೊಳ್ಳುವಂತೆ ಸೂಚಿಸಿ, ಉಪನ್ಯಾಸಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಲಾಗಿದೆ. ಶಿವಮೊಗ್ಗದ ಖಾಸಗಿ ಕಾಲೇಜು ಉಪನ್ಯಾಸಕಿಯೊಬ್ಬರ ಮೊಬೈಲ್‍ಗೆ, ಇನ್ನು 24 ಗಂಟೆಯಲ್ಲಿ ನಿಮ್ಮ  ನಂಬರ್ ‍ಬ್ಲಾಕ್ ಆಗಲಿದೆ ಎಂದು ಮೆಸೇಜ್ ಬಂದಿದೆ. ವಿಚಲಿತರಾದ ಉಪನ್ಯಾಸಕಿ ಮೆಸೇಜು ಬಂದಿದ್ದ ನಂಬರ್‍ಗೆ ಕರೆ ಮಾಡಿದ್ದಾರೆ. ಕಸ್ಟಮರ್ ಕೇರ್ ಅಧಿಕಾರಿಯಂತೆ ಮಾತನಾಡಿದ ವ್ಯಕ್ತಿಯೊಬ್ಬ ಕೂಡಲೆ 10 … Read more

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಸಾಗರದ ಯುವಕನ ವಿರುದ್ಧ ಕೇಸ್

sagara graphics

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಮಕ್ಕಳ ಅಶ್ಲೀಲ ವಿಡಿಯೋ ಅಪ್‍ಲೋಡ್ ಮಾಡಿದ ಆರೋಪದ ಮೇಲೆ ಸಾಗರದ ಯುವಕನೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸಾಗರ ಎಸ್‍ಪಿಎಂ ರಸ್ತೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಘಟಕದ ಸೈಬರ್‍ ಟಿಪ್‍ ಲೈನ್‍ ಮಾಹಿತಿ ಆಧಾರದ ಮೇಲೆ ಯುವಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ. ಯುವಕ ತನ್ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಕ್ಕಳ ಅಶ್ಲೀಲ … Read more

ಶಿವಮೊಗ್ಗ ವಿದ್ಯಾನಗರದಲ್ಲಿ ಯುವಕರ ಮಧ್ಯೆ ಕಿರಿಕ್, ಜಗಳ ಬಿಡಿಸಲು ಹೋದ ಸ್ನೇಹಿತನಿಗೆ ಗಂಭೀರ ಗಾಯ

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಕ್ಷುಲಕ ಕಾರಣಕ್ಕೆ ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕರ ನಡುವೆ ಗಲಾಟೆಯಾಗಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಜೀವ್ ಗಾಂಧಿ ಬಡಾವಣೆಯ ಚಿತಾಗಾರದ ಬಳಿ ಗಲಾಟೆ ಸಂಭವಿಸಿದೆ. ಪರಶುರಾಮ್, ಅಬ್ಬು, ತಿಪ್ಪಗೆ ಸಾದಿಕ್, ಅಂಗೂರಿ ಸೇರಿದಂತೆ ಕೆಲವರು ಮಾಲತೇಶ್ ಎಂಬಾತನ ಜೊತೆಗೆ ಜಗಳವಾಡುತ್ತಿದ್ದರು. ಇದೆ ದಾರಿಯಲ್ಲಿ ಬಂದ ಮಾಲತೇಶ್‍ನ ಸ್ನೇಹಿತರಾದ ಗುರುರಾಜ್, ತಿಲಕ್, ದರ್ಶನ್ ಅವರು ಜಗಳ … Read more

ನಾಲ್ಕು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

HOLALURU NEWS 1

ಶಿವಮೊಗ್ಗ ಲೈವ್.ಕಾಂ | HOLALURU NEWS | 12 JUNE 2021 ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಭೀಮವ್ವ (32) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಶಿವಮೊಗ್ಗ ತಾಲೂಕು ಹೊಳಲೂರಿನ ಜನತಾ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಭೀಮವ್ವ ಅವರು ಪವನ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗೋಕಾಕ್‍ನಲ್ಲಿ ನೆಲೆಸಿದ್ದ ದಂಪತಿ ಇತ್ತೀಚೆಗೆ ಪವನ್ … Read more

ಭದ್ರಾವತಿಯಲ್ಲಿ ಸ್ಮಶಾನದ ಬಳಿ ಕೆಜಿಗಟ್ಟಲೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದವರು ಖಾಕಿ ಬಲೆಗೆ

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 JUNE 2021 ಸ್ಮಶಾನದ ಬಳಿ ಕೆಜಿಗಟ್ಟಲೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭದ್ರಾವತಿಯ ಹೊಳೆಹೊನ್ನೂರು ರಸ್ತೆಯ ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಭದ್ರಾವತಿಯ ಮೋಮಿನ್ ಮೊಹಲ್ಲಾದ ಸೈಯದ್ ಅರ್ಬಾಜ್ ಅಲಿಯಾಸ್ ಮಂಡ್ಯ (23), ನೆಹರು ನಗರದ ಫರ್ವೀಜ್ ಮಾಯಾ (22) ಬಂಧಿತರು. ಆರೋಪಿಗಳಿಂದ 2 ಕೆಜಿ 100 ಗ್ರಾಂ ಗಾಂಜಾ, 1600 ರೂ. … Read more

‘ಜಿಯೋ ಕಂಪನಿ ಮ್ಯಾನೇಜರ್’ ಹೆಸರಲ್ಲಿ ಶಿವಮೊಗ್ಗದ ಮಹಿಳೆಗೆ 77 ಸಾವಿರ ವಂಚನೆ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 JUNE 2021 ಜಿಯೋ ಕಂಪನಿ ಮ್ಯಾನೇಜರ್ ಎಂದು ಫೋನ್ ಮಾಡಿ ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಗೆ 77 ಸಾವಿರ ರೂ. ವಂಚನೆ ಮಾಡಿರುವ ಪ್ರಕರಣ ವರದಿಯಾಗಿದೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಹುಮಾನದ ಆಸೆ ಹುಟ್ಟಿಸಿದ ವಂಚಕರು ಮಹಿಳೆಗೆ ಕರೆ ಮಾಡಿದ ವ್ಯಕ್ತಿಯೊಬ್ಬ ತನ್ನನ್ನು ಜಿಯೋ ಕಂಪನಿ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. 25 ಲಕ್ಷ ರೂ. ಬಹುಮಾನ ಬಂದಿದೆ ಎಂದು ತಿಳಿಸಿದ್ದಾನೆ. ಬಹುಮಾನದ ಹಣವನ್ನು … Read more

ಪ್ರೀತಿಸುವಂತೆ ಯುವಕನಿಂದ ಬೆದರಿಕೆ, ವಿಷ ಕುಡಿದಿದ್ದ ಬಾಲಕಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

farmer suicide poison

ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 JUNE 2021 ವಿಷ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನೊಬ್ಬ ಪ್ರೀತಿಸುವಂತೆ ಬೆದರಿಕೆ ಹಾಕಿದ್ದೆ ಈ ಕೃತ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಹೊಸನಗರ ತಾಲೂಕು ಕನ್ನಳ್ಳಿ ಸುಧಾಕರ್ ಅವರ ಪುತ್ರಿ ಸಹನಾ (17) ಆತ್ಮಹತ್ಯೆ ಮಾಡಿಕೊಂಡಾಕೆ. ಮೇ 3ರಂದು ಸಹನಾ ವಿಷ ಸೇವಿಸಿದ್ದಳು. ಕೂಡಲೆ ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿಂದ ಹೊಸನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ … Read more

ಫೇಸ್​​​ಬುಕ್​, ವಾಟ್ಸಪ್​​ನಲ್ಲಿ ವ್ಯಕ್ತಿಯ ನಕಲಿ ಖಾತೆ, ಹೆಂಡತಿ ಜೊತೆಗಿನ ಫೋಟೊ ಕಳುಹಿಸಿ ಸಂಬಂಧಿಗಳಿಗೆ ಮೆಸೇಜ್

facebook logo

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಶಿವಮೊಗ್ಗದ ವ್ಯಕ್ತಿಯೊಬ್ಬರ ಹೆಸರಲ್ಲಿ ನಕಲಿ ಫೇಸ್‍ ಬುಕ್ ಖಾತೆ ತೆಗೆದು, ಪ್ರತ್ಯೇಕ ವಾಟ್ಸಪ್ ಮೂಲಕ ಸ್ನೇಹಿತರು, ಸಂಬಂಧಿಗಳಿಗೆ ಸುಳ್ಳು ಮಾಹಿತಿ ಹಬ್ಬಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೊಬ್ಬರ ಹೆಸರಲ್ಲಿ ನಕಲಿ ಫೇಸ್‍ ಬುಕ್ ಖಾತೆ ಕ್ರಿಯೇಟ್ ಮಾಡಲಾಗಿದೆ. ಸ್ನೇಹಿತರು, ಸಂಬಂಧಿಗಳಿಗೆ ರಿಕ್ವೆಸ್ಟ್ ಕಳುಹಿಸಲಾಗಿದೆ. ಅದೆ ವ್ಯಕ್ತಿಗೆ ಸಂಬಂಧಿಸಿದ್ದು ಎಂಬಂತೆ ಮೊಬೈಲ್‍ ನಂಬರ್‍ ಒಂದರಿಂದ ಸ್ನೇಹಿತರು, ಸಂಬಂಧಿಗಳಿಗೆ ವಾಟ್ಸಪ್‍ನಲ್ಲಿ … Read more

ಲಾಕ್ ಡೌನ್ ಅವಧಿಯಲ್ಲಿ ಗಾಂಧಿ ನಗರದಲ್ಲಿ ಅಂಗಡಿ ಬೀಗ ಒಡೆದ ಕಳ್ಳರು

310521 Theft At Gandhi Nagar Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021 ಲಾಕ್ ಡೌನ್ ಅವಧಿಯಲ್ಲೂ ಕಳ್ಳರು ಅಂಗಡಿಯೊಂದರ ಬೀಗ ಒಡೆದು ನಗದು ಕಳ್ಳತನ ಮಾಡಿದ್ದಾರೆ. ಗಾಂಧಿ ನಗರದ ದಿನಸಿ ಆಂಗಡಿಯೊಂದರಲ್ಲಿ ರಾತ್ರಿ ವೇಳೆ ಕಳ್ಳತನಾವಾಗಿದೆ. ಗಾಂಧಿ ನಗರದ ಪಾರ್ಕ್ ಮುಂಭಾಗ ಇರುವ ಮಂಜುನಾಥ ಪ್ರಾವಿಷನ್ ಸ್ಟೋರ್ ಬೀಗ ಒಡೆದು, ಕಳ್ಳರು ನಗದು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಧ್ಯರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಅವರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ಡಿವೈಎಸ್‍ಪಿ ಪ್ರಶಾಂತ್ … Read more

ಶಿವಮೊಗ್ಗದ ಪ್ರಖ್ಯಾತ ಡಾಕ್ಟರ್ ಕೋವಿಡ್​​ಗೆ ಬಲಿ ಅಂತಾ ವಾಟ್ಸಪ್​ನಲ್ಲಿ ಸುಳ್ ಸುದ್ದಿ, ಕೇಸ್ ದಾಖಲು

CEN-Police-Station-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಕರೋನದಿಂದ ಶಿವಮೊಗ್ಗದ ಪ್ರಖ್ಯಾತ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ಪ್ರಖ್ಯಾತ ನರರೋಗ ತಜ್ಞ ಡಾ.ಶಿವರಾಮ ಕೃಷ್ಣ ಅವರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿತ್ತು. ಈ ಸುಳ್ಳು ಸುದ್ದಿಯಿಂದ ತಮಗೆ ಮಾನಸಿಕ ಆಘಾತವಾಗಿದೆ. ವೃತ್ತಿಯ ಮೇಲೂ ದುಷ್ಪರಿಣಾಮ ಉಂಟಾಗಿದೆ ಎಂದು ಆರೋಪಿಸಿ, ಡಾ. ಶಿವರಾಮ ಕೃಷ್ಣ ಅವರು ದೂರು ನೀಡಿದ್ದಾರೆ. … Read more