ದಿನೇ ದಿನೇ ಹೆಚ್ಚುತ್ತಿದೆ ವಾಹನಗಳ ಸೀಜ್, ಶಿವಮೊಗ್ಗದಲ್ಲಿ ಶುಕ್ರವಾರ ಪೊಲೀಸರು ವಶಕ್ಕೆ ಪಡೆದ ವಾಹನಗಳೆಷ್ಟು ಗೊತ್ತಾ?

280421 Shimoga Police seize vehicles 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021 ಕೋರನ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಿದ್ದರೂ ಶಿವಮೊಗ್ಗದಲ್ಲಿ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಕಡಿಮೆಯೇನಿಲ್ಲ. ಇದೆ ಕಾರಣಕ್ಕೆ ದಿನೇ ದಿನೆ ವಾಹನಗಳು ಸೀಜ್‍ ಆಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಜಿಲ್ಲೆಯಾದ್ಯಂತ ಶುಕ್ರವಾರ 152 ವಾಹನಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ 147 ದ್ವಿಚಕ್ರ ವಾಹನ. ನಾಲ್ಕು ಕಾರುಗಳಿವೆ. ಅನಗತ್ಯವಾಗಿ ರಸ್ತೆಗಿಳಿದಿದ್ದರಿಂದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಮೋಟಾರ್ ವೆಹಿಕಲ್ ಕಾಯ್ದೆ ಅಡಿ 152 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ … Read more

ಕರ್ಫ್ಯೂ ಮೊದಲ ದಿನ ಸಾಲು ಸಾಲು ಬೈಕು, ಕಾರು ಪೊಲೀಸ್ ವಶಕ್ಕೆ, ಇವತ್ತು ಸೀಜ್ ಆಗಿದ್ದೆಷ್ಟು? ದಂಡ ಕಟ್ಟಿದವರೆಷ್ಟು?

280421 Shimoga Police seize vehicles 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021 ಲಾಕ್​ಡೌನ್ ಮಾದರಿ ಕರ್ಫ್ಯೂ ಜಾರಿಯಾದ ಮೊದಲ ದಿನವೇ ಜಿಲ್ಲೆಯಾದ್ಯಂತ ನೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡಿದರೂ, ಹಲವರು ರಸ್ತೆಗಿಳಿದಿದ್ದರು. ಈ ಹಿನ್ನೆಲೆಯಲ್ಲಿ 88 ದ್ವಿಚಕ್ರ ವಾಹನಗಳು, 12 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಮೋಟರ್ ವೆಹಿಕಲ್ ಕಾಯ್ದೆ ಅಡಿ 245 ಪ್ರಕರಣಗಳನ್ನು ದಾಖಲು ಮಾಡಿ, 1,16,600 ದಂಡ ವಿಧಿಸಲಾಗಿದೆ. ವಿನೋಬನಗರದಲ್ಲಿ ಒಂದು … Read more

ಸಿಆರ್​ಪಿಎಫ್​ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್‍ಗೆ ಸಿಆರ್‍ಪಿಎಫ್‍ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್‍ಪಿಎಫ್‍ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ … Read more

ಹೊಳೆಹೊನ್ನೂರು ಬಳಿ ಡಣಾಯಕಪುರದಲ್ಲಿನ ಮರ್ಡರ್ ಕೇಸ್, ಯುವಕ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021 ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೃತನ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಶುರುವಾಗದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಭದ್ರಾವತಿ ತಾಲೂಕು ಡಣಾಯಕಪುರದಲ್ಲಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 12ರಂದು ರಾತ್ರಿ ಘಟನೆ ಸಂಭವಿಸಿತ್ತು. ಬಸಪ್ಪ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಡಣಾಯಕಪುರದ ಚೌಡಪ್ಪ (27) … Read more

ಗಾಂಧಿ ಬಜಾರ್ ಸಮೀಪ ಮನೆಯಲ್ಲಿ ಖಾಸಗಿ ಕಾಲೇಜು ಉಪನ್ಯಾಸಕಿ ನೇಣು ಬಿಗಿದು ಸಾವು

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಖಾಸಗಿ ಕಾಲೇಜೊಂದರ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಜೆ.ಸ್ವಾತಿ (26) ನೇಣು ಬಿಗಿದುಕೊಂಡ ಉಪನ್ಯಾಸಕಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಂಧಿ ಬಜಾರ್‍ ಬಳಿಯ ತಿಗಳಯ್ಯನ ಕೇರಿಯಲ್ಲಿ ಸ್ವಾತಿ ಅವರ ಮನೆ ಇದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ … Read more

ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಹೊಳೆಯಲ್ಲಿ ಮುಳುಗಿದ್ದ ಯುವಕ ಸಾವು, ಮೃತದೇಹ ಪತ್ತೆ

130421 Hole Bhairanahalli Youth Drowned in Tunga River 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ಹೊಳೆಯಲ್ಲಿ ಸ್ನಾನಕ್ಕೆ ಹೋಗಿ ಕಣ್ಮರೆಯಾಗಿದ್ದ ಯುವಕ ಶವವಾಗಿ ಪತ್ತೆಯಗಿದ್ದಾನೆ. ಯುವಕ ಮುಳುಗಿದ್ದಾನೆ ಎನ್ನಲಾದ ಸ್ಥಳದಿಂದ ಸನಿಹದಲ್ಲೆ ಮೃತದೇಹ ಪತ್ತೆಯಾಗಿದೆ. ಹೊಳೆಭೈರನಹಳ್ಳಿ ಗ್ರಾಮದ ಅರುಣ್ (15) ಮೃತನು. ಸೋಮವಾರ ತನ್ನ ಸ್ನೇಹಿತರೊಂದಿಗೆ ಅರುಣ್ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಈತ ಈಜಲು ಬಾರದೆ ಹೊಳೆಯಲ್ಲಿ ಮುಳುಗಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇವತ್ತು ಮಧ್ಯಾಹ್ನ ಮೃತದೇಹ … Read more

ಕಲ್ಲಿನಿಂದ ಮುಖ, ತಲೆಗೆ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ವ್ಯಕ್ತಿಯೊಬ್ಬನ ತಲೆ ಮತ್ತು ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಡಣಾಯಕಪುರ ಗ್ರಾಮದ ನಿವಾಸಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಕೃತ್ಯ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಯಲ್ಲಿ ಕೃತ್ಯ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿವಮೊಗ್ಗ ಲೈವ್‍ಗೆ … Read more

ಗಾಂಜಾ ಸಾಗಿಸುತ್ತಿದ್ದವರ ಬಳಿ ಹರಿತವಾದ ತಲ್ವಾರ್​​ಗಳು, ಟಿಪ್ಪುನಗರದಲ್ಲಿ ಪೊಲೀಸರ ದಾಳಿ

Tunga Nagara Police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 APRIL 2021 ಗಾಂಜಾ ಸಾಗಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ತಲ್ವಾರ್‍ಗಳು ಪತ್ತೆಯಾಗಿವೆ. ತಲ್ವಾರ್, ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಟಿಪ್ಪುನಗರದಲ್ಲಿ ಕಾರ್ಯಾಚರಣೆ ನಡೆಸಿ, ಅಣ್ಣಾನಗರದ ಅಬ್ದುಲ್ ಮುನಾಫ್‍ (22), ಮಿಳಘಟ್ಟದ ಅಸಾದಿ ಅಲಿಯಾಸ್ ಅಸಾದುಲ್ಲಾ ಖಾನ್ (22), ಮಂಜುನಾಥ ಬಡಾವಣೆಯ ಮಹಮ್ಮದ್ ಅನಾಸ್ (18), ಟಿಪ್ಪುನಗರದ ಸಯ್ಯದ್ ಇಬ್ರತ್ ಖಾನ್ (19), ಸದಾತ್ ಇಮ್ತಿಯಾಜ್ (23) ಮತ್ತು ಗುಲಾಮ್ ನಾಜ್ … Read more

ಹೊಸನಗರ ಪೊಲೀಸರ ಭರ್ಜರಿ ಬೇಟೆ, ಗಾಂಜಾಗಾಗಿ ಕಾರು ಶೋಧಿಸುತ್ತಿದ್ದ ಖಾಕಿ ಪಡೆಗೆ ಕಾದಿತ್ತು ಶಾಕ್

Hosanagara Police Station 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 7 APRIL 2021 ಹೊಸನಗರ ಠಾಣೆ ಪೊಲೀಸರು ದೊಡ್ಡ ಬೇಟೆಯಾಡಿದ್ದಾರೆ. ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ಗಾಂಜಾ, ನಾಲ್ಕು ಬಂದೂಕು, ಜೀವಂತ ಗುಂಡುಗಳು, ಮೊಬೈಲ್ ಮತ್ತು ನಗದು ವಶಕ್ಕೆ ಪಡೆದಿದ್ದಾರೆ. ಕಳೂರು ನಂದ್ಯಾಲಕೊಪ್ಪ ಗ್ರಾಮದ ಸುನಿಲ್ (45) ಎಂಬುವವರ ಕಾರಿನಲ್ಲಿ ಗಾಂಜಾ ಇರಿಸಿಕೊಂಡಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರಿಗೆ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ ಸುನಿಲ್‍ನ ಕಾರಿನಲ್ಲಿ … Read more