ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಮರಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

280521 car accident near tree park sagara road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಟ್ರಿ ಪಾರ್ಕ್ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ರಿಪ್ಪನ್‍ ಪೇಟೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಬೇರೆ ವಾಹನ ಸವಾರರು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎದುರಿನಿಂದ ಬೇರೆ ವಾಹನಗಳು ಬಂದಿದ್ದರೆ ದೊಡ್ಡ … Read more

ಸಣ್ಣ ವಿಚಾರಕ್ಕೆ ಕಿರಿಕ್, ಭದ್ರಾವತಿಯಲ್ಲಿ ಯುವಕನ ಬೆನ್ನಿಗೆ ಚಾಕು, ಹತ್ಯೆ ಮಾಡಿದ ಐವರು ಅರೆಸ್ಟ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ |  BHADRAVATHI NEWS | 26 MAY 2021 ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವ ಯುವಕನ ಕೊಲೆಗೆ ಕಾರಣವಾಗಿದೆ. ಭದ್ರಾವತಿ ಹಳೆ ನಗರದ ಜೈ ಭೀಮ್ ನಗರದಲ್ಲಿ ಘಟನೆ ಸಂಭವಿಸಿದೆ. ಈ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಏನಿದು ಘಟನೆ? ಕೃತ್ಯಕ್ಕೆ ಕಾರಣವೇನು? ಶ್ರೀಕಂಠ, ಸುನಿಲ್ ಮತ್ತು ರಹೀಂ ಎಂಬುವವರು ಜೈ ಭೀಮ್ ನಗರದ ತಮ್ಮ  ಮನೆ ಬಳಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ನಿಶಾದ್ ಪಾಷಾ ಮತ್ತು ಮಹಮ್ಮದ್ ಜುನೇದ್ … Read more

ಕರೋನ ಪಾಸಿಟಿವ್ ಆಗಿ ಗುಣವಾಗಿದ್ದ ಶಿವಮೊಗ್ಗ ಕಾರಾಗೃಹದ ಖೈದಿಗೆ ಹೃದಯಾಘಾತ, ಸಾವು

shimoga central jail building

ಶಿವಮೊಗ್ಗ ಲೈವ್.ಕಾಂ |  SHIMOGA NEWS | 26 MAY 2021 ಕರೋನ ಪಾಸಿಟಿವ್ ಆಗಿ ಗುಣವಾಗಿದ್ದ ಖೈದಿಯೊಬ್ಬ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ. ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಹಿನ್ನೆಲೆ ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಸ್ಮಾಯಿಲ್ ಖಾನ್ (72) ಮೃತ ಖೈದಿ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿ. ಖಜಾನೆ ಅಧಿಕಾರಿಯಾಗಿದ್ದ ಇಸ್ಮಾಯಿಲ್ ಖಾನ್ ನಿವೃತ್ತರಾಗಿದ್ದರು. ಆದರೆ ಇದಕ್ಕೂ ಮುನ್ನ ಇವರ ವಿರುದ್ಧ  ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ … Read more

ಮದುವೆ ವಾರ್ಷಿಕೋತ್ಸವದ ಮುನ್ನಾ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | AGUMBE NEWS | 25 MAY 2021 ಮದುವೆ ವಾರ್ಷಿಕೋತ್ಸವದ ಮುನ್ನಾ ದಿನವೇ ಗೃಹಿಣಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಮತ್ತು ಅತ್ತೆಯೆ ಹತ್ಯೆ ಮಾಡಿ, ನೇಣು ಬಿಗಿದಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದ ಬಿಳಿಗಿರಿಯಲ್ಲಿ ಘಟನೆ ಸಂಭವಿಸಿದೆ. ಜ್ಯೋತಿ (25) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಜ್ಯೋತಿ ಪೋಷಕರು ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದ … Read more

ನಿದಿಗೆ ಬಳಿ ಕಾರಿಗೆ ಲಾರಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರಿ ದುರಂತ

230521 Lorry Car Accident Near Nidige 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MAY 2021 ಚಲಿಸುತ್ತಿದ್ದ ಓಮ್ನಿ ಕಾರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನಿದಿಗೆ ಬಳಿ ಘಟನೆ ಸಂಭವಿಸಿದೆ. ನಿದಿಗೆ ಬಳಿ ತಿರುವಿನಲ್ಲಿ ಕಾರು ಚಾಲಕ ವೇಗ ತಗ್ಗಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ರಸ್ತೆಯ ಡಿವೈಡರ್‍ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ  ನಾಲ್ವರಿಗೆ ಗಾಯವಾಗಿದ್ದು ಕೂಡಲೆ ಅವರನ್ನು ಆಸ್ಪತ್ರೆ ರವಾನಿಸಲಾಯಿತು. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು … Read more

ಕರೋನಾ ಭೀತಿಯಲ್ಲಿ ಕಾಲುವೆಗೆ ಹಾರಿದ ವ್ಯಕ್ತಿ, ಚೈನಾ ಗೇಟ್ ಬಳಿ ಮಧ್ಯಾಹ್ನ ಸಿಕ್ತು ಮೃತದೇಹ

Kargal Police Station Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 22 MAY 2021 ಕರೋನ ಭೀತಿಯಲ್ಲಿ ವ್ಯಕ್ತಿಯೊಬ್ಬರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಲಿಂಗೇಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿದ್ದಾರೆ. ಲಿಂಗೇಗೌಡ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದ್ದು, ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗೇಗೌಡ ಅವರಿಗೆ ಕಳೆದ ಮೂರ್ನಾಲ್ಕು ದಿನದಿಂದ ಆರೋಗ್ಯ ಸರಿ ಇರಲಿಲ್ಲ.  ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುವಂತೆ … Read more

ಕಾರು ಗ್ಲಾಸ್ ಪೀಸ್ ಪೀಸ್ ಕೇಸ್, ಮತ್ತಿಬ್ಬರು ಆರೋಪಿಗಳು ಅರೆಸ್ಟ್

200521 Car Glass Breaking CCTV Visuals 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 MAY 2021 ಹಳೆ ಶಿವಮೊಗ್ಗ ಭಾಗದಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕುಗಳು, ಆಟೋದ ಗಾಜು ಒಡೆದು, ಹಾನಿಗೊಳಿಸಿದ ಆರೋಪದ ಮೇಲೆ ಸೂಳೆಬೈಲಿನ ಮಹಮ್ಮದ್ ಸಲೀಂ (30) ಮತ್ತು ಭರ್ಮಪ್ಪನಗರದ ಅಕ್ರಿ ಖಾನ್ (32) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ | ಕಾರು ಗಾಜು ಪುಡಿ ಪುಡಿ … Read more

ಶಿವಮೊಗ್ಗ ಗಾಂಧಿ ಬಜಾರ್ ಸುತ್ತಮುತ್ತ ಮನೆ ಮುಂದೆ ನಿಲ್ಲಿಸಿದ್ದ ಸಾಲು ಸಾಲು ಕಾರುಗಳ ಗ್ಲಾಸ್ ಪೀಸ್ ಪೀಸ್

200521 Car Glass Broken in Shimoga Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021 ಲಾಕ್ ಡೌನ್ ಸಂದರ್ಭದಲ್ಲೂ ಕಿಡಿಗೇಡಿಗಳು ಅಟ್ಟಹಾಸ ಮುಂದುವರೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ಕುಕೃತ್ಯ ಎಸಗಿದ್ದಾರೆ. ಶಿವಮೊಗ್ಗದ ಎಂಕೆಕೆ ರಸ್ತೆ, ಸಿದ್ದಯ್ಯ ರಸ್ತೆ, ಮಂಜುನಾಥ ಟಾಕೀಸ್ ರಸ್ತೆ, ಗಾಂಧಿ ಬಜಾರ್ ಸುತ್ತಮುತ್ತ ಕಾರುಗಳ ಗ್ಲಾಸ್‍ ಒಡೆಯಲಾಗಿದೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗ್ಲಾಸ್‍ಗಳನ್ನು ಒಡೆದು ಹಾಕಲಾಗಿದೆ. ಬೈಕುಗಳಿಗೂ ಹಾನಿ ಉಂಟು ಮಾಡಲಾಗಿದೆ. ಸುಮಾರು ಹನ್ನೊಂದು ಕಾರುಗಳ ಗಾಜು ಪುಡಿಪುಡಿಯಾಗಿದೆ. ತಡರಾತ್ರಿ ಅಥವಾ … Read more

ಶಿವಮೊಗ್ಗದ ಮಂಡ್ಲಿಯಲ್ಲಿ ರಸ್ತೆ ಪಕ್ಕದ ಅಂಗಡಿಗೆ ನುಗ್ಗಿದ ಲಾರಿ, ಸಣ್ಣದೊಂದು ಗಾಯವಾಗದಿದ್ದರೂ ಚಾಲಕ ಸಾವು

190521 Truck Accident at Mandli In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021 ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಂಗಡಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಮಂಡ್ಲಿಯ ಕೆ.ಆರ್‍.ವಾಟರ್‍ ವರ್ಕ್ಸ್‍ ಬಳಿ ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ತುರುವೇಕೆರೆಯ ಚಾಲಕ ರಾಜು (52) ಮೃತರಾಗಿದ್ದಾರೆ. ಚಾಲಕನ ದೇಹದ ಮೇಲೆ ಯಾವುದೆ ಗಾಯದ ಗುರುತುಗಳಿಲ್ಲ. ಹಾಗಾಗಿ ಹೃದಯಾಘಾತದಿಂತ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ … Read more

ಶಿವಮೊಗ್ಗ ಹೊಸಮನೆಯಲ್ಲಿ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಕೇಸ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021 ಲಾಕ್‍ ಡೌನ್ ಸಂದರ್ಭ ನಡುರಾತ್ರಿ ಪಟಾಕಿ ಹೊಡೆದ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹೊಸಮನೆ ಬಡಾವಣೆಯಲ್ಲಿ ಮೂರನೆ ಕ್ರಾಸ್‍ನಲ್ಲಿರುವ ಚರ್ಚ್ ಸಮೀಪ ಯುವಕರ ಗುಂಪೊಂದು ಪಟಾಕಿ ಸಿಡಿಸಿದೆ. ಮೇ 15ರ ನಡುರಾತ್ರಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಜೀಪ್ ಬರುತ್ತಿರುವುದನ್ನು ಗಮನಿಸಿದ ಯುವಕರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ … Read more