SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸ್ಪೋಟಕ ಪೂರೈಕೆ ಮಾಡಿದ್ದ ಆಂಧ್ರ ಪ್ರದೇಶದ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಪಿ.ಶ್ರೀರಾಮುಲು (68), ಆತನ ಪುತ್ರ ಪಿ.ಮಂಜುನಾಥ ಸಾಯಿ (36), ಕಲ್ಲಗಂಗೂರಿನ ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ (76), ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ಮುಂಬೈನಲ್ಲಿ ಸಿಕ್ಕಿಬಿದ್ದ … Read more