SHIMOGA CRIME | 1.78 ಲಕ್ಷ ದೋಖಾ, ಪ್ರತಿಷ್ಠಿತ ಶೂ ಶೋರೂಂ ಮ್ಯಾನೇಜರ್ ವಿರುದ್ಧ ಕೇಸ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 01 FEBRUARY 2021 ಪ್ರತಿಷ್ಠಿತ ಶೂ ಶೋರೂಂ ಒಂದರ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂಡಿರುವ ಹಿನ್ನೆಲೆ, ದೂರು ದಖಲಾಗಿದೆ. ಶೂ ಕಂಪನಿಗೆ 1.78 ಲಕ್ಷ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಮಾಲ್‍ ಒಂದರಲ್ಲಿ  ಇರುವ ಶೂ ಶೋರೂಂನ ಮ್ಯಾನೇಜರ್ ಲೋಕೇಶ್ ಎಂಬುವವರು ಹಣದ ದುರುಪಯೋಗ ಮಾಡಿದ್ದಾರೆ ಎಂದು ಶೂ ಕಂಪನಿ ದೂರು ನೀಡಿದೆ. ಲೋಕೇಶ್ ಅವರ ವರ್ಗಾವಣೆಯಾಗಿದ್ದು, ನೂತನ ಮ್ಯಾನೇಜರ್ ಬಂದ ಹಿನ್ನೆಲೆ ಅಂಗಡಿಯಲ್ಲಿ ಆಡಿಟ್ … Read more

SHIMOGA | ಮೇಲಿನ ಹನಸವಾಡಿಯಲ್ಲಿ ಭೀಕರ ಅಪಘಾತ, ಬೈಕ್ ಸವಾರರ ದೇಹಗಳು ಪೀಸ್ ಪೀಸ್

010221 Bus and Bike Accident Melina Hanasavadi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021 ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಮೇಲಿನ ಹನಸವಾಡಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ. ಮೃತರನ್ನು ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು (21) ಎಂದು ಗುರುತಿಸಲಾಗಿದೆ. ಯುವತಿಯ ಗುರುತು ಪತ್ತೆ ಹಚ್ಚಲಾಗುತ್ತಿದೆ. ಹೇಗಾಯ್ತು ಆಪಘಾತ? ಕೆಎಸ್‍ಆರ್‍ಟಿಸಿ ಬಸ್ಸು ಶಿವಮೊಗ್ಗದಿಂದ ಹರಿಹರ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಎದುರಿನಿಂದ … Read more

SHIMOGA | ಬಾರ್‌ನಲ್ಲಿ ಕಿರಿಕ್ ಕೇಸ್, ಯುವಕನ ಕೊಂದ ನಾಲ್ವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?

Shimoga SP Shantharaj 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಕ್ಷುಲಕ ಕಾರಣಕ್ಕೆ ಯುವಕರ ನಡುವೆ ನಡೆದ ಗಲಾಟೆ ಮತ್ತು ಯುವಕನೊಬ್ಬನ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಒಂಭತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ರೌಡಿ ಶೀಟರ್‍ ಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ರೌಡಿ ಶೀಟರ್‍ ಗಳಾದ ಮಹಮದ್ ಸಮೀರ್ ಅಲಿಯಾಸ್ ಅಪ್ಪು, ಆದಿಲ್ ಪಾಷಾ ಎಂಬುವವರನ್ನು ಬಂಧಿಸಲಾಗಿದೆ. ಇವರೊಂದಿಗೆ ಪ್ರತಾಪ್ ಅಲಿಯಾಸ್ ಸಲೀಂ ಅಲಿಯಾಸ್ ಅಣ್ಣಾ, ಸಕ್ಲೈನ್ ಮುಸ್ತಾಕ್ ಎಂಬುವವರನ್ನು ಬಂಧಿಸಲಾಗಿದೆ ಎಂದು … Read more

BHADRAVATHI | ಹೊಳೆಹೊನ್ನೂರಿನಲ್ಲಿ ಎಸಿಬಿ ದಾಳಿ, ಮೆಸ್ಕಾಂ ಎಂಜಿನಿಯರ್ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರು. ಇವತ್ತು ಮಧ್ಯಾಹ್ನ ಪ್ರಕಾಶ್ ಅವರು ಐದು ಸಾವಿರ ರೂ. … Read more

SHIMOGA | ‘ಏನ್ ಮಗಾ?’ ಅಂತಾ ಕರೆದಿದ್ದಕ್ಕೆ ಕಿರಿಕ್, ಒಬ್ಬನ ಮರ್ಡರ್, ಸಿಟಿಯಲ್ಲಿ ಬಿಗಿ ಬಂದೋಬಸ್ತ್

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಬಾರ್‍ನಲ್ಲಿ ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಗೆ ಕಾರಣವಾಗಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಇನ್ನು, ಈ ಕಿರಿಕ್‍ ಮತ್ತು ಕೊಲೆ ಗಂಭೀರ ಸ್ವರೂಪ ಪಡೆದುಕೊಳ್ಳಬಾರದು ಎಂಬ ಕಾರಣಕ್ಕೆ, ಶಿವಮೊಗ್ಗ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕ್ಷುಲಕ ಕಾರಣವೇನು? ಶಿವಮೊಗ್ಗದ ಎನ್‍.ಟಿ.ರಸ್ತೆಯ ಸುಂದರ ಆಶ್ರಯ ಬಾರ್‍ನಲ್ಲಿ ಗಲಾಟೆಯಾಗಿ, ಕೆ.ಆರ್‍.ಪುರಂ ನಿವಾಸಿ ಜೀವನ್‍ ಎಂಬಾತನ ಕೊಲೆಯಾಗಿದೆ. ಸೀಗೆಹಟ್ಟಿಯ ಕೇಶವ್ ಶೆಟ್ಟಿಗೆ ಗಂಭೀರ ಗಾಯವಾಗಿದೆ. ಬಾರ್‍ನಲ್ಲಿ ಪಾರ್ಟಿ … Read more

SHIMOGA CRIME | ಯುವಕನ ಬರ್ಬರ ಹತ್ಯೆ, ಮತ್ತೊಬ್ಬನಿಗೆ ಗಂಭೀರ ಗಾಯ, ತಡರಾತ್ರಿ ಕೃತ್ಯ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಶಿವಮೊಗ್ಗದಲ್ಲಿ ಇಬ್ಬರು ಯುವಕರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಇರಿಯಲಾಗಿದೆ. ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಕೆ.ಆರ್.ಪುರಂ ನಿವಾಸಿ ಜೀವನ್ ಮೃತ ದುರ್ದೈವಿ. ಸೀಗೆಹಟ್ಟಿಯ ಕೇಶವ್‍ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಹೇಗಾಯ್ತು ಘಟನೆ? ಎನ್‍.ಟಿ.ರಸ್ತೆಯ ಸುಂದರ ಆಶ್ರಯ ಲಾಡ್ಜ್ ಸಮೀಪ ತಡರಾತ್ರಿ ಘಟನೆ ಸಂಭವಿಸಿದೆ. ಕ್ಷುಲಕ ವಿಚಾರಕ್ಕೆ ಚಾಕು ಇರಿದಿರುವ ಶಂಕೆ ಇದೆ. … Read more

SHIMOGA | ಸ್ಪೋಟ ಕೇಸ್, ನಾಲ್ಕು ಮಂದಿ ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ಸ್ಪೋಟಕ ಪೂರೈಸ್ತಿದ್ದ ಏಜೆಂಟ್ ಯಾರು?

250121 IGP Ravi Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021 ಹುಣಸೋಡು ಕಲ್ಲು ಗಣಿ ಸ್ಪೋಟ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಜಿಪಿ ರವಿ ಅವರು, ಜಾಗ ಲೀಸ್‍ಗೆ ಪಡೆದಿದ್ದ ರವೀಂದ್ರನಗರ ನಿವಾಸಿ ಬಿ.ವಿ.ಸುಧಾಕರ್‌ (57), ಸೂಪರ್‍ವೈಸರ್‍ ವಿನೋಬನಗರದ ನರಸಿಂಹ (39), ಚಾಲುಕ್ಯ ನಗರದ ಮುಮ್ತಾಜ್‌ ಅಹಮದ್‌ (50) ಮತ್ತು ಭದ್ರಾವತಿ ಜಂಬರಘಟ್ಟದ ರಶೀದ್‌ (44) ಎಂಬುವವರನ್ನು ಬಂಧಿಸಲಾಗಿದೆ … Read more

SHIMOGA | ಕಲ್ಲಗಂಗೂರು ಸ್ಪೋಟ, ಮೃತರ ಪೈಕಿ ಮೂವರು ಭದ್ರಾವತಿವರು, ಐವರ ಗುರುತು ಪತ್ತೆ

220121 Crusher Works stopped near kallaganguru 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021 ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಆರು ಮಂದಿಯ ಪೈಕಿ ಐವರ ಗುರುತು ಗೊತ್ತಾಗಿದೆ. ಮೃತರು ಎಲ್ಲಿಯವರು? ಆರು ಮಂದಿಯ ಪೈಕಿ ಐವರ ಗುರುತು ಪತ್ತೆಯಾಗಿದೆ. ಮೂವರು ಭದ್ರಾವತಿಯವರು. ಉಳಿದ ಮೂವರು ಆಂಧ್ರದ ಅನಂತಪುರದವರು. ಮತ್ತೊಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು. ಮೃತರ ಹೆಸರುಗಳೇನು? ಪವನ್ ಕುಮಾರ್ ಬಿನ್ ಲೇಟ್ ತಿಮ್ಮಪ್ಪ, (29) ರಾಯದುರ್ಗ, … Read more

BREAKING NEWS | ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ

240121 Fire At Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜನವರಿ 2021 ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಳಿಗೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ‌. ಕಾಸ್ಮೆಟಿಕ್ಸ್, ಫ್ಯಾನ್ಸಿ ಡ್ರೆಸ್ ಮಳಿಗೆ ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು … Read more

BREAKING NEWS | ಶಿವಮೊಗ್ಗದ ಕ್ವಾರಿಯಲ್ಲಿ ಭಾರೀ ಸ್ಫೋಟ, ಕಾರ್ಮಿಕರ ದೇಹ ಛಿದ್ರ ಛಿದ್ರ

220121 Blast At Mattodu Mining 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಸ್ಫೋಟಿಸಿದೆ. ಹಲವರು ಸಾವನ್ನಪ್ಪಿದ್ದು, ಘಟನೆ ಸಂಭವಿಸಿದ ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಲಾರಿಯಲ್ಲಿತ್ತು ಸ್ಫೋಟಕ ಹುಣಸೋಡಿನ ಕಲ್ಲು ಕ್ವಾರಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಇವತ್ತು ಸ್ಫೋಟಕ ತುಂಬಿದ್ದ ಲಾರಿಯೊಂದು ಕ್ವಾರಿಗೆ ಬಂದಿತ್ತು. ಈ ವೇಳೆ ಸ್ಪೋಟ ಸಂಭವಿಸಿದೆ. … Read more