SHIMOGA | ವರದಕ್ಷಿಣೆ ಕಿರುಕುಳ, ಮಂಡ್ಲಿಯಲ್ಲಿ ಗೃಹಿಣಿ ನೇಣಿಗೆ ಶರಣು

Suicide-Hanging-General

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JANUARY 2021 ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಮಂಡ್ಲಿಯ ಮನೆಯಲ್ಲಿ ಘಟನೆ ಸಂಭವಿಸಿದೆ. ಸವಿತಾ (31) ನೇಣು ಬಿಗಿದುಕೊಂಡ ಗೃಹಿಣಿ. ಗಂಡ ಹೇಮಂತ್, ಆತನ ತಾಯಿ ಮತ್ತು ಮೈದುನನ ಕಿರುಕುಳದಿಂದಾಗಿ ಸವಿತಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಹೇಗಾಯ್ತು ಘಟನೆ? ಸವಿತಾ ಮತ್ತು ಹೇಮಂತ್ … Read more

SAGARA | ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು

Sagara Rural Police Station

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 21 JANUARY 2021 ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ  ಘಟನೆ ಸಂಭವಿಸಿದೆ. ಅಂಜಲಿ (19) ಮೃತ ದುರ್ದೈವಿ. ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಅಂಜಲಿ, ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ದನಗಳಿಗೆ ಕುಡಿಸಲು ಬಾವಿಯಿಂದ ನೀರು ಸೇದಲು ಅಂಜಲಿ ತನ್ನ ಸಂಬಂಧಿಯ ಮನೆ ಬಳಿಗೆ ಬಂದಿದ್ದಳು. ಬಾವಿಯಿಂದ ನೀರು … Read more

ಆಲ್ಕೊಳ ಸರ್ಕಲ್ ಸಮೀಪ ಡಿವೈಡರ್‌ಗೆ ಬೈಕ್ ಡಿಕ್ಕಿ, ಯುವಕ ಸಾವು

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021 ಡಿವೈಡರ್‍ಗೆ ಬೈಕ್ ಡಿಕ್ಕಿಯಾಗಿ ಯುವಕೊಬ್ಬ ಸಾವನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಆಲ್ಕೊಳ ಸರ್ಕಲ್‍ ಸಮೀಪ ಘಟನೆ ಸಂಭವಿಸಿದೆ. ದರ್ಶನ್ ‍(18) ಮೃತ ಯುವಕ. ಆಲ್ಕೊಳದಿಂದ ಗೋಪಾಲಗೌಡ ಬಡಾವಣೆಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ದರ್ಶನ್ ಬೈಕ್ ಚಾಲನೆ ಮಾಡುತ್ತಿದ್ದ.  ರಸ್ತೆಯಲ್ಲಿ ಬರುವಾಗ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಗುದ್ದಿದೆ. ಬೈಕ್‍ನ … Read more

ಶಿವಮೊಗ್ಗದ MRS ಸರ್ಕಲ್‌ನಲ್ಲಿ ಕಾರು, ಸರ್ಕಾರಿ ಬಸ್ ನಡುವೆ ಅಪಘಾತ, ಕಾರಿನ ಗ್ಲಾಸ್ ಪೀಸ್ ಪೀಸ್

140121 MRS Bus Car Accident 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JANUARY 2021 ಶಿವಮೊಗ್ಗದ ಎಂಆರ್‍ಎಸ್‍ ಸರ್ಕಲ್‍ನಲ್ಲಿ ಕಾರು ಮತ್ತು ಬಸ್ ನಡುವೆ ಅಪಾಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಬಸ್ಸು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಕಾರು ಶಂಕರಘಟ್ಟದಿಂದ ಸಾಗರದ ಕಡೆಗೆ ತೆರಳುತ್ತಿತ್ತು. ಎಂಆರ್‍ಎಸ್‍ ಸರ್ಕಲ್‍ನಲ್ಲಿ ಡಿಕ್ಕಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಅಪಘಾತದ ಸರ್ಕಲ್ ಬೈಪಾಸ್‍ … Read more

ರಾಡ್, ಖಾರದಿ ಪುಡಿ ಹಿಡಿದು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ

130121 Dacoity Attempt Five Arrest in Kumsi 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021 ದರೋಡೆಗೆ ಹೊಂಚು ಹಾಕಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರನ್ನು ಬಂಧಿಸಲಾಗಿದೆ. ಹಾರನಹಳ್ಳಿ ಕೆರೆ ಸಮೀಪ ಐವರ ಗ್ಯಾಂಗ್ ದರೋಡೆಗೆ ಹೊಂಚು ಹಾಕಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಇಡೀ ಗ್ಯಾಂಗನ್ನ ವಶಕ್ಕೆ ಪಡೆಯಲಾಗಿದೆ. ರಾಡ್, ಗರಗಸ, ಖಾರದ ಪುಡಿ ರತಿಕ್, ಆಂಜನಪ್ಪ, ಹನುಮಂತಪ್ಪ, ಧರ್ಮಪ್ಪ ಮತ್ತು … Read more

ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021 ಗಾಜನೂರಿನ ತುಂಗಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿ ಬಿದ್ದು, ಯುವಕನೊಬ್ಬ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಾಯಕ (22), ಮೃತ ದುರ್ದೈವಿ. ಇವತ್ತು ಕುಟುಂಬದವರ ಜೊತೆಗೆ ವಿನಾಯಕ ಗಾಜನೂರಿಗೆ ಆಗಮಿಸಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳುತ್ತಿದ್ದಾಗ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾನೆ. … Read more

ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಳ ಮಾಡ್ತೀವಿ ಅಂತಾ ಭದ್ರಾವತಿಯ ಮಹಿಳೆಗೆ 1.10 ಲಕ್ಷ ರೂ. ವಂಚನೆ, ಹೇಗಾಯ್ತು?

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 JANUARY 2021 ಬ್ಯಾಂಕ್‍ನಿಂದ ಕರೆ ಮಾಡುತ್ತಿರುವುದಾಗಿ ನಂಬಸಿ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‍ ಖಾತೆಗೆ ಖದೀರಿಮರು ಕನ್ನಾ ಹಾಕಿದ್ದಾರೆ. ಭದ್ರಾವತಿಯ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಅಕೌಂಟ್‍ನಿಂದ 1.10 ಲಕ್ಷ ರೂ. ಲಪಟಾಯಿಸಲಾಗಿದೆ. ಭದ್ರಾವತಿಯ ಎಂ.ಎಂ.ಕಾಂಪೌಂಡ್‍ನ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಒಮ್ಮೆ 80 ಸಾವಿರ ರೂ. ಮತ್ತೊಮ್ಮೆ 30 ಸಾವಿರ ಹಣವನ್ನು ಲಪಟಾಯಿಸಲಾಗಿದೆ. ಇದನ್ನೂ … Read more

ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಭದ್ರಾವತಿಯ ವ್ಯಕ್ತಿಗೆ ಒಂದು ಲಕ್ಷ ರೂ. ವಂಚನೆ

BHADRAVATHI-MAP-GRAPHICS

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 09 JANUARY 2021 ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ, ಒಂದು ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಕೋಲ್ಕತ್ತಾ ಮೂಲದ ವ್ಯಕ್ತಿಯೊಬ್ಬ, ಭದ್ರಾವತಿಯ ಭೂತನಗುಡಿ ನಿವಾಸಿ ರಫಿಕ್ ಅಹಮದ್ ಎಂಬುವವರ ಮಗನಿಗೆ, ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ಕೊಡಿಸುವುದಾಗಿ … Read more

ಕಣದಲ್ಲಿ ಒಣಗಲು ಹಾಕಿದ್ದ ಅಡಕೆ ರಾತ್ರೋರಾತ್ರಿ ಕಳ್ಳತನ, ಎಷ್ಟು ಅಡಕೆ ಕಳ್ಳತನವಾಗಿದೆ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಕಣದಲ್ಲಿ ಒಣಗಿಸಲು ಹಾಕಿದ್ದ 150 ಕೆ.ಜಿ ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಖದೀಮರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲಿನ ಬೇಡರ ಹೊಸಹಳ್ಳಿಯ ಸುಭಾಷ್ ಎಂಬುವವರ ತೋಟದಲ್ಲಿ ಕಳ್ಳತನವಾಗಿದೆ. ಅಡಕೆಯನ್ನು ಬೇಯಿಸಿ, ಕಣದಲ್ಲಿ ಒಣಗಿಸಲು ಹಾಕಲಾಗಿತ್ತು. ಜನವರಿ 5ರ ರಾತ್ರಿ ತೋಟದಲ್ಲಿ ಕಳ್ಳರು, 55 ಸಾವಿರ … Read more

ಹಣ ಡ್ರಾ ಮಾಡಿಲ್ಲ, ಆನ್‌ಲೈನ್‌ ವ್ಯವಹಾರವು ಆಗಿಲ್ಲ, ಆದರೂ ಉದ್ಯಮಿಯ ಖಾತೆಯಿಂದ 83 ಸಾವಿರ ಮಾಯ

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 09 JANUARY 2021 ಹಣ ಡ್ರಾ ಮಾಡಿಲ್ಲ. ಆನ್‍ಲೈನ್ ಮೂಲಕವು ವ್ಯವಹಾರ ಮಾಡಿಲ್ಲ. ಆದರೂ ಉದ್ಯಮಿಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಕಣ್ಮರೆಯಾಗಿದೆ. ತೀರ್ಥಹಳ್ಳಿಯ ಉದ್ಯಮಿಯೊಬ್ಬರ ಖಾತೆಯಿಂದ 83,017 ರೂ. ಹಣ ನಾಪತ್ತೆಯಾಗಿದೆ. 2020ರ ಡಿಸೆಂಬರ್ 9ರಿಂದ ಡಿಸೆಂಬರ್ 25ರ ನಡುವೆ ಈ ಹಣವು ಖಾತೆಯಿಂದ ಮಾಯವಾಗಿದೆ. ಹಣ ಕಡಿತವಾಗಿರುವ ಬಗ್ಗೆ ಉದ್ಯಮಿಯ ಮೊಬೈಲ್‍ಗೆ … Read more