ಪೊಲೀಸರನ್ನು ಕಂಡು ಓಡಲು ಯತ್ನಿಸಿದವನ ವಿಚಾರಣೆ, ಬಂಧನ, ಎಫ್ಐಆರ್ ದಾಖಲು

vinobanagara police station

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಬೆಳಗಿನ ಜಾವ ರೌಂಡ್ಸ್‍ನಲ್ಲಿದ್ದ ಪೊಲೀಸರನ್ನು ಕಂಡು ಎಸ್ಕೇಪ್ ಆಗಲು ಯತ್ನಿಸಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ, ಬಂಧಿಸಲಾಗಿದೆ. ರವಿ (36) ಎಂಬಾತನನ್ನು ಬಂಧಿಸಲಾಗಿದೆ. ಹಳೆ ಬೊಮ್ಮನಕಟ್ಟೆಯಲ್ಲಿ ಬೆಳಗಿನ ಜಾವ ಪೊಲೀಸರು ಗಸ್ತು ತಿರುಗುತ್ತಿದ್ದರು. ಬೀಗ ಹಾಕಿದ ಮನೆಯೊಂದರ ಮುಂದೆ ರವಿ ಎಂಬಾತ ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಿಸಿದ ಪೊಲೀಸರು, ಆತನನ್ನು ಹಿಡಿದಿದ್ದಾರೆ. ವಿಚಾರಣೆ … Read more

ಗಾಂಧಿ ಪಾರ್ಕ್‌ಗೆ ಬಂದು ಜೂಸ್ ಕುಡಿದು ಮಕ್ಕಳು ಸಾವು ಪ್ರಕರಣ, ಇವತ್ತು ಆಸ್ಪತ್ರೆಯಲ್ಲಿ ತಾಯಿ ಸಾವು

Mc Gann Hospital Building

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಗಾಂಧಿ ಪಾರ್ಕ್‍ನಲ್ಲಿ ಜೂಸ್‍ ಕುಡಿದು ಇಬ್ಬರು ಮಕ್ಕಳು ಮೃತಪಟ್ಟ ಬೆನ್ನಿಗೆ, ತಾಯಿಯು ಸಾವನ್ನಪ್ಪಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯ ಸಾಂತ್ವನ ಕೇಂದ್ರದಲ್ಲಿ ಗೀತಾ ಕೊನೆಯುಸಿರೆಳೆದಿದ್ದಾಳೆ. ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದ ಗೀತಾ ಇವತ್ತು ಮೃತಪಟ್ಟಿದ್ದಾಳೆ. ಮೆಗ್ಗಾನ್ ಆಸ್ಪತ್ರೆ ಸಾಂತ್ವನ ಕೇಂದ್ರದಲ್ಲಿ ಗೀತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಊಟ ತ್ಯಜಿಸಿದ್ದ ಗೀತಾ ಮಕ್ಕಳು ಮೃತಪಟ್ಟ ಬೆನ್ನಿಗೆ ಗೀತಾ … Read more

ಶಿವಮೊಗ್ಗದ ಮೂರು ಕಡೆ ಡಿಸಿಐಬಿ ಪೊಲೀಸ್ ದಾಳಿ, ಜೂಜು, ಮಟ್ಕಾ ಆಡಿಸುತ್ತಿದ್ದವರು ಅರೆಸ್ಟ್, ಎಲ್ಲೆಲ್ಲಿ ದಾಳಿಯಾಗಿದೆ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021 ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಗಳ ಮೇಲೆ ಶಿವಮೊಗ್ಗ ಡಿಸಿಐಬಿ ತಂಡ ದಾಳಿ ನಡೆಸಿದೆ. ಮೂರು ಪ್ರಕರಣ ದಾಖಲು ಮಾಡಿಕೊಂಡು 61 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ, ಯಾರ ಮೇಲೆ ದಾಳಿಯಾಯ್ತು? ಕೇಸ್ 1 – ಜಯನಗರ ಪೊಲೀಸ್ ಠಾಣೆ ಸ್ಥಳ – ಲಕ್ಷ್ಮಿ ಟಾಕೀಸ್ ಹತ್ತಿರ ಸಾರ್ವಜನಿಕ … Read more

ಮೊಬೈಲ್‌ನಲ್ಲಿದ್ದ ಫೋಟೊ ವಿಚಾರಕ್ಕೆ ಅಣ್ಣ, ತಮ್ಮನ ನಡುವೆ ಕಿರಿಕ್, ಒಬ್ಬರಿಗೆ ಗಂಭೀರ ಗಾಯ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಯುವತಿಯೊಬ್ಬಳ ಫೋಟೊ ವಿಚಾರವಾಗಿ ಸಹೋದರರ ನಡುವೆ ಜಗಳವಾಗಿದ್ದು, ಒಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಕೇಸ್?‌ ಯಾಕಾಯ್ತು ಗಲಾಟೆ? ಮಗಳ ಫೋಟೊ ವಿಚಾರವಾಗಿ ಈರಾನಾಯ್ಕ  ಅವರು ತಮ್ಮ ಸಹೋದರ ರಾಮನಾಯ್ಕ ಜೊತೆಗೆ ಜಗಳವಾಡಿಕೊಂಡಿದ್ದಾರೆ. ರಾಮನಾಯ್ಕ ಅವರ ಮಗನ ಮೊಬೈಲ್‌ನಲ್ಲಿ ಈರಾನಾಯ್ಕ ಅವರ ಮಗಳ … Read more

ಶಿವಮೊಗ್ಗದಲ್ಲಿ ನಿಲ್ಲಿಸಿದ್ದ ಲಾರಿಗಳಲ್ಲಿ ಡಿಸೇಲ್ ಕಳ್ಳತನ, ಒಬ್ಬನ ಅರೆಸ್ಟ್, ಖದೀಮ ಸಿಕ್ಕಿಬಿದ್ದಿದ್ದು ಹೇಗೆ?

Tunga Nagara Police station

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಲಾರಿಗಳಲ್ಲಿ ಡಿಸೇಲ್ ಕಳವು ಮಾಡುತ್ತಿದ್ದ ಕಳ್ಳನನ್ನು ಸಿಸಿ ಟಿವಿ ಕ್ಯಾಮೆರಾಗಳ ಸಹಾಯದಿಂದ ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಬಂಧಿತ ಆರೋಪಿ. ಈತ ಮೂಲತಃ ಮಹಾರಾಷ್ಟ್ರದವನು ಎನ್ನಲಾಗಿದೆ. ಶಿವಮೊಗ್ಗ ನಗರದ ಊರುಗಡೂರು ವೃತ್ತದ ಬಳಿ ಶಂಕರ್ ಎಂಬುವರಿಗೆ ಸೇರಿದ ಲಾರಿಯಿಂದ ಡಿಸೇಲ್ ಕಳವು ಮಾಡುತ್ತಿದ್ದಾಗ ಸಲ್ಮಾನ್‌ನನ್ನು ಬಂಧಿಸಲಾಗಿದೆ. ನಿಲ್ಲಿಸಿದ್ದ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಜೂಜಾಡುತ್ತಿದ್ದ ಹನ್ನೊಂದು ಮಂದಿ ಅರೆಸ್ಟ್

Club-Cards-General-Image

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 JANUARY 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ಇಸ್ಪೀಟು ಜೂಜಾಡುತ್ತಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಗದು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 10,600 ರೂ. ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಡಿವೈಎಸ್‍ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸರ್ಕಲ್ ಇನ್ಸ್‍ಪೆಕ್ಟರ್‍ ರಾಘವೇಂದ್ರ … Read more

ತಾಯಿ ಜೊತೆ ಗಾಂಧಿ ಪಾರ್ಕ್‌ಗೆ ಬಂದ ಮಕ್ಕಳಿಬ್ಬರು ಅಸ್ವಸ್ಥ, ಆಸ್ಪತ್ರೆಯಲ್ಲಿ ಸಾವು, ಏನಿದು ಪ್ರಕರಣ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 05 JANUARY 2021 ಜ್ಯೂಸ್ ಸೇವಿಸಿದ್ದ ಇಬ್ಬರು ಮಕ್ಕಳು ತೀವ್ರ ಅಸ್ವಸ್ಥರಾಗಿ, ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜ್ಯೂಸ್‍ನಲ್ಲಿತ್ತಾ ವಿಷ? ತಾಯಿಯೊಂದಿಗೆ ಗಾಂಧಿ ಪಾರ್ಕ್‍ಗೆ ಬಂದಿದ್ದ ಮಕ್ಕಳಿಬ್ಬರು, ಜ್ಯೂಸ್ ಕುಡಿದಿದ್ದಾರೆ. ಅಲ್ಲಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಮಕ್ಕಳ ಬಾಯಲ್ಲಿ ನೊರೆ ಬಂದಿದ್ದು, ಇಬ್ಬರು ಕುಸಿದು ಬಿದ್ದಿದ್ದಾರೆ. ಅಲ್ಲಿದ್ದ … Read more

ಶಿವಮೊಗ್ಗದಲ್ಲಿ ಕತ್ತು ಹಿಸುಕಿ ಹೆಂಡತಿಯ ಕೊಲೆ ಮಾಡಿದ ಗಂಡ

vinobanagara polic station and police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 05 JANUARY 2021 ಕುತ್ತಿಗೆ ಹಿಸುಕಿ ಗಂಡನೆ ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಜಿ ಬ್ಲಾಕ್‍ನಲ್ಲಿ ಘಟನೆ ಸಂಭವಿಸಿದೆ. ರಜಿಯಾ ಬಾನು, ಕೊಲೆಯಾದ ದುರ್ದೈವಿ. ಈಕೆಯ ಗಂಡ ಅಲ್ಲಾಭಕ್ಷ ಕುಡಿದ ಮತ್ತಿನಲ್ಲಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಗಂಡ, ಹೆಂಡತಿ ಮಧ್ಯೆ ಪದೇ ಪದೆ ಗಲಾಟೆಯಾಗುತ್ತಿತ್ತು. ಇವತ್ತು ಕುಡಿದ ಮತ್ತಿನಲ್ಲಿ ಬಂದು … Read more

ಕಾರು ಡಿಕ್ಕಿ, ಬಿಜೆಪಿ ಕಾರ್ಯಕಾರಣಿ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್‌ಗೆ ಗಂಭೀರ ಗಾಯ

020121 Car Accident at sagar road 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021 ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ನಡೆಯುತ್ತಿರುವ ಹೊಟೇಲ್ ಮುಂಭಾಗ ಅಪಘಾತ ಸಂಭವಿಸಿದೆ. ಬಂದೋಬಸ್ತ್ ಡ್ಯೂಟಿಗೆ ಬಂದಿದ್ದ ಪೊಲೀಸ್ ಕಾನ್ಸ್‍ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಲ್ಫಿಕರ್, ಗಾಯಗೊಂಡ ಕಾನ್ಸ್‌ಟೇಬಲ್. ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜುಲ್ಫಿಕರ್ ಅವರು, ಬಂದೋಬಸ್ತ್‍ ಡ್ಯೂಟಿಗೆ ನಿಯೋಜನೆಗೊಂಡಿದ್ದರು. ಹೇಗಾಯ್ತು ಅಪಘಾತ? ಸಾಗರ ರಸ್ತೆಯ ಹೊಟೇಲ್‍ ಒಂದರಲ್ಲಿ ಬಿಜೆಪಿ … Read more

ಹೊಸ ವರ್ಷಾಚರಣೆ ಕೇಕ್ ಕಟ್ ಮಾಡೋ ವಿಚಾರದಲ್ಲಿ ಕಿರಿಕ್, ಯುವಕನ ಮರ್ಡರ್

police jeep

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ಜನವರಿ 2021 ಹೊಸ ವರ್ಷಾಚರಣೆ ಕೇಕ್ ಕಟ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮನೋಜ್ (22) ಮೃತ ದುರ್ದೈವಿ. ಈತ ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ. ಇದೆ ಬಡಾವಣೆಯ ಇಸಾಕ್ ಮತ್ತು ಆತನ ಸ್ನೇಹಿತರು ಮನೋಜ್‌ನ ಹತ್ಯೆ ಮಾಡಿದ್ದಾರೆ. ಕೇಕ್ ಕಟ್ ವಿಚಾರದಲ್ಲಿ ಕಿರಿಕ್ ಹೊಸ ವರ್ಷಾಚರಣೆಗೆ ಕೇಕ್ ಮಾಡುವ ವಿಚಾರದಲ್ಲಿ ಮನೋಜ್ ಮತ್ತು ಇಸಾಕ್ ನಡುವೆ ಕಿರಿಕ್ ಆಗಿತ್ತು. ಇದೆ ವಿಚಾರವಾಗಿ … Read more