ದೇಗುಲದ ಗೇಟ್ ಬೀಗ ಮುರಿದು ಕಳ್ಳತನ, ಮನೆ ಬಾಗಿಲು ಬೀಗ ಒಡೆದು ಚಿನ್ನ, ನಗದು ದೋಚಿದ ಖದೀಮರು

311220 Bommanakatte Temple Theft 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020 ಶಿವಮೊಗ್ಗದ ಮುತ್ತುಮಾರಿಯಮ್ಮ ದೇವಸ್ಥಾದನಲ್ಲಿ ಕಳ್ಳತನ ಮಾಡಲಾಗಿದೆ. ಗೇಟ್‍ನ ಬಾಗಿಲು ಮುರಿದು ಕೃತ್ಯ ಎಸಗಲಾಗಿದೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿರುವ ಮುತ್ತುಮಾರಿಯಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ದೇವಸ್ಥಾನದ ಹುಂಡಿ ಹೊಡೆದು, ಹಣದ ದೋಚಲಾಗಿದೆ ಎಂದು ತಿಳಿಸಿದ್ದಾರೆ. ಮನೆ ಬೀಗ ಮುರಿದ ಖದೀಮರು ಮತ್ತೊಂದೆಡೆ ಬೊಮ್ಮನಕಟ್ಟೆಯ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಎಸಿಬಿ ದಾಳಿ, ಯಾರ ಮನೆ ಮೇಲೆ ದಾಳಿ? ಕಾರಣವೇನು?

311220 ACB Raid at Malleshwara Nagara 1

ಶಿವಮೊಗ್ಗ ಲೈವ್.ಕಾಂ‌ | SHIMOGA NEWS | 31 ಡಿಸೆಂಬರ್ 2020 ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಅಧಿಕಾರಿಯೊಬ್ಬರ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ಕಾರ್ಯ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಜಿ.ಜಿ.ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸುರೇಶ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ಕಡೆ ದಾಳಿ … Read more

ಜನ ಶತಾಬ್ದಿ ರೈಲಿಗೆ ಸಿಲುಕಿ ಉಪ ಸಭಾಪತಿ ಆತ್ಮಹತ್ಯೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ

291220 Dharmegowda Body to Mc Gann 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಗುಣಸಾಗರ ಬಳಿ ಆತ್ಮಹತ್ಯೆ ಶರಣಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಜನ ಶತಾಬ್ದಿ ರೈಲಿಗೆ ಸಿಲುಕಿ ಸಾವು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಜನ ಶತಾಬ್ದಿ ರೈಲಿಗೆ … Read more

ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

281220 Truck Caught Fire in Anandapura 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 DECEMBER 2020 ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಆನಂದಪುರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಗೋ ಶಾಲೆಗೆ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಏನಿದು ಘಟನೆ? ಹೇಗಾಯ್ತು? ಆನಂದಪುರದ ಹಳೆ ಪೊಲೀಸ್ ಠಾಣೆ ಸಮೀಪದ ಗುಂಡಿ ಬೈಲು ರಸ್ತೆಯಲ್ಲಿ ಲಾರಿಗೆ ಹುಲ್ಲು ತುಂಬಿಕೊಂಡು ಬರಲಾಗುತ್ತಿತ್ತು. ಈ ವೇಳೆ ವೈರ್ … Read more

ಶಿವಮೊಗ್ಗದ ಪ್ರಮುಖ ಪೊಲೀಸ್ ಘಟಕಕ್ಕೆ ಬೀಗ ಜಡಿದ ಹಿರಿಯ ಅಧಿಕಾರಿ, ಕಾರಣವೇನು? ಯಾವುದದು ವಿಭಾಗ?

241220 Internal Security Division Locked in shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಶಿವಮೊಗ್ಗದ ಆಂತರಿಕ ಭದ್ರತಾ ವಿಭಾಗದ (ಐಎಸ್‍ಡಿ) ಕಚೇರಿಗೆ ಹಿರಿಯ ಅಧಿಕಾರಿಯೊಬ್ಬರು ಬೀಗ ಜಡಿದಿದ್ದಾರೆ. ಇದರು ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬೀಗ ಜಡಿದಿದ್ದು ಯಾರು? ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಶಿವಮೊಗ್ಗದ ಡಿಎಆರ್ ಗ್ರೌಂಡ್‍ ಆವರಣದಲ್ಲಿರುವ ಐಎಸ್‍ಡಿ ಕಚೇರಿಗೆ ತೆರಳಿದ್ದರು. ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ, ಬೀಗ ಜಡಿದಿದ್ದಾರೆ. VIDEO … Read more

ಶಿವಮೊಗ್ಗದ ಗುರುಪುರದಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್

241220 Bus Burn in Gurupura Shimgoa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‍ಗೆ ಬೆಂಕಿ ತಗುಲಿದ್ದು, ಮೇಲ್ಭಾಗ ಸಂಪೂರ್ಣ ಸುಟ್ಟು ಹೋಗಿದೆ. ಗುರುಪುರದ ಅಮ್ಮಾಜಿ ಅಪಾರ್ಟ್‍ಮೆಂಟ್‍ ಸಮೀಪ ರಸ್ತೆಯಲ್ಲಿ ಬಸ್  ನಿಲ್ಲಿಸಲಾಗಿತ್ತು. ಇವತ್ತು ಮಧ್ಯಾಹ್ನ ಬಸ್‍ಗೆ ಬೆಂಕಿ ತಗುಲಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ | ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ, ಸುಟ್ಟು ಕರಕಲಾಯ್ತು ವಾಹನ ಧಗಧಗ ಹೊತ್ತಿ ಉರಿದ ಬಸ್ … Read more

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ, ಸುಟ್ಟು ಕರಕಲಾಯ್ತು ವಾಹನ

241220 Bike Burn at Shrirama Nagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್‍ ಸುಟ್ಟು ಕರಕಲಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗದ ಶ್ರೀರಾಮನಗರ ಅತಿಕ್ ಉಲ್ಲಾ ಎಂಬುವವರಿಗೆ ಸೇರಿದ ಬೈಕ್‍ಗೆ ಬೆಂಕಿ ಹಚ್ಚಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ನಡುರಾತ್ರಿಯಲ್ಲಿ ಬೈಕ್‍ಗೆ ಬೆಂಕಿ ಹಚ್ಚಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿವಮೊಗ್ಗ … Read more

ವಾರದ ಹಿಂದೆ ನಾಪತ್ತೆಯಾಗಿದ್ದ ತಾಯಿ, ಇಬ್ಬರು ಮಕ್ಕಳು, ಮೈದೊಳಲು ಸಮೀಪ ಶವವಾಗಿ ಕೆರೆಯಲ್ಲಿ ಪತ್ತೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ. ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ವಾರದ ಹಿಂದೆ ಕಾಣೆಯಾಗಿದ್ದರು ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ … Read more

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 DECEMBER 2020 ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಲಲಿತಾ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಿಮ್ಸ್ ಕಾಲೇಜಿನಲ್ಲಿ ಲಲಿತಾ ಎಂಬಿಬಿಎಸ್ ಓದುತ್ತಿದ್ದಳು. ಕಳೆದ ರಾತ್ರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇವತ್ತು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಲಲಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ಗಳು ವಶಕ್ಕೆ, ಅಭ್ಯರ್ಥಿಯ ಫೋಟೊ ಇರುವ ಸ್ಟಿಕ್ಕರ್‌ಗಳು ಪತ್ತೆ

211220 Election Cooker Seized in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 DECEMBER 2020 ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‍ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು, ನೂರಕ್ಕೂ ಹೆಚ್ಚು ಕುಕ್ಕರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ನಿದಿಗೆ ಗ್ರಾಮದ ತೋಟದ ಮನೆಯೊಂದರಲ್ಲಿ ಕುಕ್ಕರ್‍ಗಳು ಪತ್ತೆಯಾಗಿವೆ. ಮೂರು ಲೀಟರ್‍ ಸಾಮರ್ಥ್ಯದ ಕುಕ್ಕರ್‍ಗಳನ್ನು ಮತದಾರರಿಗೆ ಹಂಚಲು ತರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯರ್ಥಿ ಧರಣೇಂದ್ರ (ಧಣಿ) ಎಂಬುವವರ ಭಾವಚಿತ್ರವಿರುವ ಸ್ಟಿಕರ್‍ಗಳು ಕೂಡ ಪತ್ತೆಯಾಗಿದೆ. ಕುಕ್ಕರ್‍ಗಳನ್ನು ವಶಕ್ಕೆ … Read more