ಶಿವಮೊಗ್ಗ ಸೆಂಟ್ರಲ್ ಜೈಲ್ನಲ್ಲಿ ಖೈದಿಗಳ ಕಿರಿಕ್, ಜಗಳ ಬಿಡಿಸಲು ಹೋದ ಮೂವರಿಗೆ ಚಮಚದಿಂದ ಇರಿತ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 DECEMBER 2020 ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ಖೈದಿಯೊಬ್ಬ ಮೂವರು ಖೈದಿಗಳಿಗೆ ಇರಿದು, ಗಂಭೀರವಾಗಿ ಗಾಯಗೊಳಿಸಿದ್ದಾನೆ. ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಏನಿದು ಘಟನೆ? ಹೇಗಾಯ್ತು? ಕ್ಷುಲಕ ವಿಚಾರಕ್ಕೆ ಕೇಂದ್ರ ಕಾರಾಗೃಹದಲ್ಲಿ ಇವತ್ತು ಸಜಾಬಂಧಿಗಳ ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಹೋದ ಮೂವರು ಖೈದಿಗಳ ಮೇಲೆ ಪ್ರಶಾಂತ್ ಎಂಬಾತ ಇರಿದಿದ್ದಾನೆ. ಗಾಯಗೊಂಡಿರುವ ಮಾಲತೇಶ್, … Read more