ಶಿವಮೊಗ್ಗ ಸೆಂಟ್ರಲ್ ಜೈಲ್‌ನಲ್ಲಿ ಖೈದಿಗಳ ಕಿರಿಕ್, ಜಗಳ ಬಿಡಿಸಲು ಹೋದ ಮೂವರಿಗೆ ಚಮಚದಿಂದ ಇರಿತ

shimoga central jail building

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 DECEMBER 2020 ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ಖೈದಿಯೊಬ್ಬ ಮೂವರು ಖೈದಿಗಳಿಗೆ ಇರಿದು, ಗಂಭೀರವಾಗಿ ಗಾಯಗೊಳಿಸಿದ್ದಾನೆ. ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಏನಿದು ಘಟನೆ? ಹೇಗಾಯ್ತು? ಕ್ಷುಲಕ ವಿಚಾರಕ್ಕೆ ಕೇಂದ್ರ ಕಾರಾಗೃಹದಲ್ಲಿ ಇವತ್ತು ಸಜಾಬಂಧಿಗಳ ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಹೋದ ಮೂವರು ಖೈದಿಗಳ ಮೇಲೆ ಪ್ರಶಾಂತ್ ಎಂಬಾತ ಇರಿದಿದ್ದಾನೆ. ಗಾಯಗೊಂಡಿರುವ ಮಾಲತೇಶ್, … Read more

ಪೊಲೀಸರಿಂದ ಪ್ರಾಪರ್ಟಿ ರಿಟರ್ನ್ ಪರೇಡ್, ಕೆಜಿಗಟ್ಟಲೆ ಚಿನ್ನ, ಬೆಳ್ಳಿ, ವಾಹನ, ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ

191220 Police Property Return Parade 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020 ಪೊಲೀಸ್ ಇಲಾಖೆ ವತಿಯಿಂದ ಇವತ್ತು ಪ್ರಾಪರ್ಟಿ ರಿಟರ್ನ್ ಪರೇಡ್ ಆಯೋಜಿಸಲಾಗಿತ್ತು. ಚಿನ್ನಾಭರಣ, ಮೊಬೈಲ್, ವಾಹನಗಳನ್ನು ಕಳೆದುಕೊಂಡ ವಾರಸುದಾರರಿಗೆ ವಸ್ತುಗಳನ್ನು ಹಿಂತಿರುಗಿಸಲಾಯಿತು. ಕ್ಲಿಕ್‌ ಮಾಡಿ  | ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಾರಸುದಾರರಿಗೆ ವಸ್ತುಗಳನ್ನು ಹಿಂತಿರುಗಿಸಿದರು. … Read more

ಶಿವಮೊಗ್ಗದ ಹರಿಗೆ ಸಮೀಪ ಯುವಕನ ಕೊಲೆ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020 ಶಿವಮೊಗ್ಗದ ಹರಿಗೆ ಸಮೀಪದ ಕೆಇಬಿ ಕ್ವಾರ್ಟರ್ಸ್‍ನಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ತಿಕ್ (26), ಹತ್ಯೆಯಾದ ಯುವಕ. ಈತ ವಿದ್ಯಾನಗರದ ನಿವಾಸಿ ಎಂದು ತಿಳಿದು ಬಂದಿದೆ. ಕ್ವಾರ್ಟರ್ಸ್‍ನ ಹಿಂಭಾಗದಲ್ಲಿ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ | ‘ಗೊಮ್ಮಟೇಶನಂತೆ ನಿಂತಿದ್ದೀಯ’ ಅಂತಾ ಮಹಿಳಾ ಅಧಿಕಾರಿಗೆ ನಿಂದನೆ, ಅಧಿಕಾರಿಗಳು, ಸಿಬ್ಬಂದಿಗಳು ಗರಂ ಗ್ರಾಮಾಂತರ ಠಾಣೆ ಸಿಪಿಐ ಸಂಜೀವ್‍ ಕುಮಾರ್‌ ಸ್ಥಳಕ್ಕೆ … Read more

‘ಗೊಮ್ಮಟೇಶನಂತೆ ನಿಂತಿದ್ದೀಯ’ ಅಂತಾ ಮಹಿಳಾ ಅಧಿಕಾರಿಗೆ ನಿಂದನೆ, ಅಧಿಕಾರಿಗಳು, ಸಿಬ್ಬಂದಿಗಳು ಗರಂ

151220 Protest in Shimoga Zilla Panchayat 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020 ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ, ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು, ಅಧಿಕಾರಿಗಳು ಇವತ್ತು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಚೇರಿ ಮುಂದೆ ಸಿಬ್ಬಂದಿಗಳು ಪ್ರತಭಟನೆ ನಡೆಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರು ಆಡಳಿತ ವಿಭಾಗದ ವ್ಯವಸ್ಥಾಪಕಿಯನ್ನು ನಿಂದಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿಗಳು ಒತ್ತಾಯಿಸಿದರು. ಇದನ್ನೂ ಓದಿ … Read more

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿ ಪೊಲೀಸರ ದಾಳಿ, 21 ಮಂದಿ ಅರೆಸ್ಟ್, 19 ಮೊಬೈಲ್ ವಶಕ್ಕೆ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಶಿವಮೊಗ್ಗದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 21 ಮಂದಿನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು ಮತ್ತು ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆಟೋ ಕಾಂಪ್ಲೆಕ್ಸ್‍ನಲ್ಲಿ ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 21 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 43,520 ರೂ. ನಗದು, 19 ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಪಿಎಸ್‍ಐ ಉಮೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more

ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ

121220 Accident at Usha Nursing Home 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020 ಲಾರಿ, ಎಲೆಕ್ಟ್ರಿಕಲ್ ಬೈಕ್‍ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‍ನಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ಸವಳಂಗ ರಸ್ತೆಯಿಂದ ವಿನೋಬನಗರ ನೂರು ಅಡಿ ರಸ್ತೆಗೆ ತಿರುಗುತ್ತಿದ್ದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ನಾಗರಾಜ್ (83) ಅವರು ಕೆಳಗೆ ಬಿದ್ದಿದ್ದು, ಅವರ ಕಾಲಿನ ಮೇಲೆ ಲಾರಿ ಹತ್ತಿತ್ತು ಎಂದು ಹೇಳಲಾಗುತ್ತಿದೆ. ಗಾಯಗೊಂಡಿದ್ದ ನಾಗರಾಜ್ … Read more

ಶಿವಮೊಗ್ಗದ ಬೇಡರಹೊಸಹಳ್ಳಿ ಬಳಿ ಭೀಕರ ಅಪಘಾತ, ಕಾರು, ಟಾಟಾ ಏಸ್ ಮುಖಾಮುಖಿ ಡಿಕ್ಕಿ

111220 Bedarahosahalli Accident Car and Tata Ace 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 DECEMBER 2020 ಕಾರು, ಟಾಟಾ ಏಸ್‍ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಬೇಡರಹೊಸಹಳ್ಳಿ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮತ್ತು ಟಾಟಾ ಏಸ್‍ ಡಿಕ್ಕಿಯಾಗುತ್ತಿದ್ದಂತೆ, ಚಾಲಕರಿಬ್ಬರು ವಾಹನದ ಸೀಟು, ಸ್ಟೇರಿಂಗ್ ಮತ್ತು ಡ್ಯಾಷ್ ಬೋರ್ಡ್‍ ಮಧ್ಯೆ ಸಿಲುಕಿದ್ದರು. ಜನರು, ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿಯ ನೆರವಿನಿಂದ ಇಬ್ಬರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ … Read more

ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು

111220 Bus Glass Breaked in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ. ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್‍ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ. RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು … Read more

ಅಪ್ರಾಪ್ತೆ ಮೇಲಿನ ಅತ್ಯಾಚಾರ ಕೇಸ್, ಬಳಕೆಯಾಗಿದ್ದ ಕಾರು ಆರೋಪಿಗಳಿಗೆ ಸೇರಿದ್ದಲ್ಲ

071220 Rape Case Car in Women Police Station 1

ಶಿವಮೊಗ್ಗ ಲೈವ್.ಕಾಂ |SHIMOGA CRIME NEWS | 11 DECEMBER 2020 ಶಿವಮೊಗ್ಗದಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಳಕೆಯಾಗಿದ್ದ ಕಾರು ಆರೋಪಿಗಳದ್ದಲ್ಲ. ಮೂರನೇ ಆರೋಪಿ ಸುಳ್ಳು ಹೇಳಿ ಸ್ನೇಹಿತನೊಬ್ಬನಿಂದ ಪಡೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ತಾಯಿ ಅನಾರೋಗ್ಯದ ಕಥೆ ಕಟ್ಟಿದ್ದ ಪ್ರಕರಣದ ಮೂರನೇ ಆರೋಪಿ ವಿನಯ್‍, ತಾಯಿಗೆ ಅನಾರೋಗ್ಯವಿದ್ದು, ಆಸ್ಪತ್ರೆಗೆ ಕರೆದೊಯ್ಯಬೇಕಿದೆ ಎಂದು ನೆಪ ಹೇಳಿ, ಸ್ನೇಹಿತನ ಕಾರನ್ನು ಪಡೆದುಕೊಂಡಿದ್ದ. ಸಾಮೂಹಿಕ ಅತ್ಯಾಚಾರದ ಬಳಿಕ ರಾತ್ರಿಯೇ ಕಾರನ್ನು ಕೊಂಡೊಯ್ದು ಸ್ನೇಹಿತನ ಮನೆ ಬಳಿ … Read more