ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ |SORABA NEWS | 21 NOVEMBER 2020 ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಚೌಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳ ಜೊತೆಗೆ ಬಟ್ಟೆ ಒಗೆಯಲು ತೆರಳಿದ್ದಾಗ ಅವಘಡವಾಗಿದೆ. ವಿದ್ಯಾ (32), ಮಕ್ಕಳಾದ ನಯನಾ (3), ಕನ್ನಿಕಾ (5) ಮೃತ ದುರ್ದೈವಿಗಳು. ಆಟ ಆಡುತ್ತ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಅವರ … Read more

ಶಿವಮೊಗ್ಗದಲ್ಲಿ ಪಾನಮತ್ತನಾಗಿ ರಸ್ತೆ ಪಕ್ಕ ಮಲಗಿದ್ದವನ ತಲೆ ಮೇಲೆ ಹತ್ತಿದ ವಾಹನ, ಸ್ಥಳದಲ್ಲೇ ಸಾವು

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 19 ನವೆಂಬರ್ 2020 ಪಾನಮತ್ತನಾಗಿ ರಸ್ತೆ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ವಾಹನ ಹತ್ತಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಾಗರಾಜ್ (63), ಮೃತ ದುರ್ದೈವಿ. ಈತ ಜಟ್‌ಪಟ್ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಆಟೋ ಕಾಂಪ್ಲೆಕ್ಸ್‌ಗೆ ಹೋಗುವ ದಾರಿಯಲ್ಲಿ ಶುಭ ಮಂಗಳ ಕಲ್ಯಾಣ ಮಂಟಪ ಸಮೀಪ ಘಟನೆ ಸಂಭವಿಸಿದೆ. ಪಾನಮತ್ತನಾಗಿದ್ದ ನಾಗರಾಜ್, ರಸ್ತೆ ಬದಿಯಲ್ಲಿ ಮಲಗಿದ್ದ. ಈ ವೇಳೆ ವಾಹನವೊಂದು ಆತನ ತಲೆ ಮೇಲೆ … Read more

ಸಾಗರದಲ್ಲಿ ಕಾರು, ಬೈಕ್ ಡಿಕ್ಕಿ, ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 19 ನವೆಂಬರ್ 2020 ಕಾರು, ಬೈಕ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.ಸಾಗರ ತಾಲೂಕಿನ ಶಿರೂರು ಆಲಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಉಷಾ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಉಷಾ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಲಾಠಿ ಬಿಟ್ಟು ಮೈಕ್ ಹಿಡಿದ ಶಿವಮೊಗ್ಗ ಪೊಲೀಸ್, ಕಳ್ಳತನದ ವಿರುದ್ಧ ಜಾಗೃತಿಗೆ ವಿಭಿನ್ನ ಪ್ರಯೋಗ

141120 Shimoga Police Announcement in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಹಬ್ಬದ ಸಂದರ್ಭ ಶಿವಮೊಗ್ಗ ಸಿಟಿಯಲ್ಲಿ ಪೊಲೀಸರು ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಹೆಚ್ಚು ಜನ ಸೇರುವ ಕಡೆಯಲ್ಲಿ ಮೈಕ್ ಹಿಡಿದು ಎಚ್ಚರಿಕೆಯ ಸಂದೇಶ ಸಾರುತ್ತಿದ್ದಾರೆ. ‘ಇದು ಶಿವಮೊಗ್ಗ ಪೊಲೀಸ್ ಪ್ರಕಟಣೆ’ ಹಬ್ಬದ ಖರೀದಿಯಲ್ಲಿ ತಲ್ಲೀನರಾದವರಲ್ಲಿ ಜಾಗೃತಿ ಮೂಡಿಸಲು, ಪೊಲೀಸರು ಮೈಕ್ ಹೆಗಲಿಗೇರಿಸಿಕೊಂಡು ನಗರದಾದ್ಯಂತ ಸಂಚರಿಸುತ್ತಿದ್ದಾರೆ. ಹೆಚ್ಚು ಜನರು ಸೇರಿರುವ ಕಡೆಯಲ್ಲಿ ಮೈಕ್ ಹಿಡಿದು, ‘ಇದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆ’ ಅಂತಾ ಸಾರ್ವಜನಿಕರ ಗಮನ ಸೆಳೆದು, ಮಾಹಿತಿ … Read more

ಜನ ಶತಾಬ್ದಿ ರೈಲಿನಿಂದ ತುಂಗಾ ಹೊಳೆಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆ

141120 Search Operation For Girl Ends in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಜನ ಶತಾಬ್ದಿ ರೈಲಿನಿಂದ ಅಯಾತಪ್ಪಿ ತುಂಗಾ ನದಿಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ರೈಲ್ವೆ ಸೇತುವೆಯಿಂದ ಫರ್ಲಾಂಗ್ ದೂರದಲ್ಲಿ ಯುವತಿ ಶವ ಇವತ್ತು ಕಾಣಿಸಿಕೊಂಡಿದೆ. 36 ಗಂಟೆ ಬಳಿಕ ಮೃತದೇಹ ನವೆಂಬರ್ 12ರಂದು ರಾತ್ರಿ ಜನ ಶತಾಬ್ದಿ ರೈಲಿನಿಂದ ಆಯಾತಪ್ಪಿ ಸಹನಾ (24) ತುಂಗಾ ಹೊಳೆಗೆ ಬಿದ್ದಿದ್ದಳು. ರಾತ್ರಿಯೇ ಶೋಧ ಕಾರ್ಯ ನಡೆದರೂ ಸಹನಾ ಪತ್ತೆಯಾಗಿರಲಿಲ್ಲ. ಇವತ್ತು ಅಗ್ನಿಶಾಮಕ ಸಿಬ್ಬಂದಿ ಮತ್ತು ಕೋಟೆ ಠಾಣೆ ಪೊಲೀಸರು … Read more

ಬೈಕ್, ಪಿಕಪ್ ಡಿಕ್ಕಿ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲರು ಸಾವು

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 14 NOVEMBER 2020 ಬೈಕ್ ಮತ್ತು ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ತೀರ್ಥಹಳ್ಳಿಯ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಟಿ.ರಾಮಪ್ಪ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಡಾ. ಬಿ.ಟಿ.ರಾಮಪ್ಪ ಅವರು ಬೈಕ್‍ನಲ್ಲಿ ಬಿದರಗೋಡಿನಲ್ಲಿರುವ ತಮ್ಮ ಜಮೀನಿಗೆ ತೆರಳುತ್ತಿದ್ದರು. ನಾಲೂರು ಸಮೀಪ ಕೊಳಿಗೆ ತಿರುವಿನ ಬಳಿ ಎದುರಿನಿಂದ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನ ಉಡುಪಿ ಕಡೆಗೆ ತೆರಳುತ್ತಿತ್ತು. ತೀವ್ರ ಪೆಟ್ಟು, ರಕ್ತಸ್ರಾವ, … Read more

ಜನ ಶತಾಬ್ದಿ ರೈಲಿನಿಂದ ತುಂಗಾ ನದಿಗೆ ಬಿದ್ದ ಯುವತಿ, ಮುಂದುವರೆದ ಶೋಧ ಕಾರ್ಯ

141120 Search Operation For Girl who fell from Train 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಜನ ಶತಾಬ್ದಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬರುವಾಗ ಆಯಾತಪ್ಪಿ ತುಂಗಾ ನದಿಗೆ ಬಿದ್ದ ಯುವತಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಶೋಧ ಕಾರ್ಯದಲ್ಲಿ ನಡೆಸುತ್ತಿದ್ದಾರೆ. ಯುವತಿ ಬಿದ್ದಿದ್ದು ಹೇಗೆ? ಬೆಂಗಳೂರಿನಿಂದ ಗುರುವಾರ ರಾತ್ರಿ ಜನ ಶತಾಬ್ದಿ ರೈಲು ಶಿವಮೊಗ್ಗಕ್ಕೆ ಬರುತ್ತಿತ್ತು. ತುಂಗಾ ಸೇತುವೆ ಮೇಲೆ ರೈಲು ಬರುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ಯುವತಿಯೊಬ್ಬಳು ಆಯಾತಪ್ಪಿ ಹೊಳೆಗೆ ಬಿದ್ದಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೋಟೆ … Read more

ಶಿವಮೊಗ್ಗದ ಬಸವನಗುಡಿಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

091120 Murder at Basavanagudi 1

ಶಿವಮೊಗ್ಗ ಲೈವ್‌.ಕಾಂ | SHIMOGA CRIME NEWS | 9 ನವೆಂಬರ್ 2020 ಶಿವಮೊಗ್ಗದ ಬಸವನಗಡಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಿಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕರ ಗುಂಪೊಂದು ಹತ್ಯೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಮೃತನನ್ನು ಮಂಜುನಾಥ ಭಂಡಾರಿ (30) ಎಂದು ಗುರುತಿಸಲಾಗಿದೆ. ಬಸವನಗುಡಿ 5ನೇ ಕ್ರಾಸ್‌ನಲ್ಲಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಹಳೆ ದ್ವೇಷವೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಜಿಲ್ಲಾ … Read more

ಒಂದು ಕೆ.ಜಿ ಗಾಂಜಾ ಜೊತೆ ಪೊಲೀಸರ ಬಲೆಗೆ ಬಿದ್ದ ಕಡೆಕಲ್ ಅಬೀದ್

Tunga Nagara Police station building

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಒಂದು ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕು ಕಡೇಕಲ್ ಗ್ರಾಮದ ಅಬೀದ್ (35) ಬಂಧಿತ. ಇಂದಿರಾನಗರ ಶ್ರೀರಾಮನಗರ ರಸ್ತೆ ಪಕ್ಕದ ಲೇಔಟ್‍ನಲ್ಲಿ ಅಬೀದ್ ಖಾನ್ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಅಬೀದ್‍ನಿಂದ 1 ಕೆ.ಜಿ. … Read more

ಶಿವಮೊಗ್ಗದ ಟಿಪ್ಪುನಗರದಲ್ಲಿ ಗಾಂಜಾ ಮಾರುತ್ತಿದ್ದ ಟ್ಯೂಬ್, ನೇಪಾಳಿ ಅರೆಸ್ಟ್

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಟಿಪ್ಪು ನಗರದಲ್ಲಿ ಬೈಕ್‍ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದವರ ಮೇಲೆ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಗಾಂಜಾ ಮತ್ತು ಬೈಕನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರದ ಅಯೂಬ್ ಖಾನ್ ಅಲಿಯಾಸ್ ಅಯೂಬ್ ಟ್ಯೂಬ್ (21), ಕೆಳಗಿನ ತುಂಗಾನಗರದ ಸಲ್ಮಾನ್ ಅಲಿಯಾಸ್ ನೇಪಾಳಿ ಸಲ್ಮಾನ್ (20) ಬಂಧಿತರು. ಟಿಪ್ಪುನಗರದಲ್ಲಿ ಇವರು ಗಾಂಜಾ ಮಾರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿತರಿಂದ 100 … Read more