ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್‌, ಏನಿದು ಕೇಸ್‌?

Scrap-theft-case-four-arrested-by-bhadravathi-police

ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ (Scrap) ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್‌ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್‌ (24), ಭದ್ರಾವತಿ ಬಾರಂದೂರಿನ ಅಜಿತ್‌ ಅಲಿಯಾಸ್‌ … Read more

ಶಿವಮೊಗ್ಗದ ವಿವಿಧ ಪೊಲೀಸ್‌ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Jeep-in-Shimoga-city

ಶಿವಮೊಗ್ಗ : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ (Transferred) ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ. ಯಾರೆಲ್ಲ ಎಲ್ಲಿಗೆ ವರ್ಗವಾಗಿದ್ದಾರೆ? ಭರತ್‌ ಕುಮಾರ್.‌ ಡಿ.ಆರ್‌ – ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಿಂದ ವಿನೋಬನಗರ ಪೊಲೀಸ್‌ ಠಾಣೆಗೆ ವರ್ಗಾವಣೆ. ಸಂತೋಷ್‌ ಎಂ.ಪಾಟೀಲ್‌ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರನ್ನು ಶಿಕಾರಿಪುರ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಗಾಯತ್ರಿ.ಆರ್‌ – ಆಂತರಿಕ ಭದ್ರತಾ ವಿಭಾಗದಿಂದ ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ಬೆಳಗ್ಗೆ ದೇಗುಲಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದೇವರ ವಿಗ್ರಹಗಳೇ ಮಾಯ, ಆಗಿದ್ದೇನು?

Police-Jeep-With-Light-New.

ಶಿವಮೊಗ್ಗ : ದೇವಸ್ಥಾನವೊಂದರ (Temple) ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮೂರ್ತಿಗಳನ್ನೇ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಆನಂದರಾವ್‌ ಬಡಾವಣೆಯ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಇದನ್ನೂ ಓದಿ » ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ ಬೆಳಗ್ಗೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗ ಮುರಿಯಲಾಗಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಹುಂಡಿ ಒಡೆದು ಸುಮಾರು 8 ಸಾವಿರ ರೂ. ಕಳ್ಳತನ ಮಾಡಲಾಗಿತ್ತು. ಇನ್ನು, ಒಳಗಿದ್ದ ಚೌಡೇಶ್ವರಿ ಮತ್ತು ಗಣಪತಿ ದೇವರ ಹಿತ್ತಾಳೆ … Read more

ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್‌, ದಾಖಲಾಯ್ತು ಕೇಸ್‌, ಏನಿದೆ ವಿಡಿಯೋದಲ್ಲಿ?

instagram.webp

ಶಿವಮೊಗ್ಗ : ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ (Video) ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸ್‌ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಆಯುಧ ಪ್ರದರ್ಶಿಸುವ ವಿಡಿಯೋವನ್ನು (Video) ಎಡಿಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಯು ಆರ್‌ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್‌ ಮಾಡಿದ್ದ ಜಬೀರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಸ್ವಯಂ … Read more

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

Car-Mishap-in-shikaripura-shiralakoppa-road.

ಶಿಕಾರಿಪುರ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Mishap) ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ರಸ್ತೆಯ ಕುಮದ್ವತಿ ನದಿ ಸೇತುವೆ ಮೇಲೆ ಇಂದು ಅಪಘಾತ ಸಂಭವಿಸಿದೆ. ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ರೂಪ (40) ಮೃತರು. ಕಾರಿನಲ್ಲಿದ್ದ ರೂಪ ಅವರ ಪತಿ ಕಾಂತರಾಜ್‌, ಸಹೋದರಿ ರೇಖಾ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಎಂಬುವವರಿಗು ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಘಟನೆಯಲ್ಲಿ (Mishap) … Read more

ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

Online-Fraud-In-Shimoga

ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‌ ಕ್ಲಿಕ್‌ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು? ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್‌ ಕ್ಲಿಕ್‌ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿಸಿಕೊಂಡು … Read more

ಮೊಬೈಲ್‌ಗಾಗಿ ಕೈ ಕೈ ಮಿಲಾಯಿಸಿದ ಇಬ್ಬರು ಯುವಕರು, ದೂರು, ಪ್ರತಿದೂರು ದಾಖಲು

crime name image

ಭದ್ರಾವತಿ : ಮೊಬೈಲ್‌ (Mobile) ವಿಚಾರವಾಗಿ ಇಬ್ಬರು ಯುವಕರು ಕೈ ಕೈ ಮಿಲಾಯಿಸಿದ್ದಾರೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ಘಟನೆ ಸಂಭವಿಸಿದ್ದು, ದೂರು, ಪ್ರತಿದೂರು ದಾಖಲಾಗಿದೆ. ಚೇತನ್‌ ಮತ್ತು ರೋಷನ್‌ ಎಂಬುವವರು ಹೊಡೆದಾಡಿಕೊಂಡಿದ್ದಾರೆ. ಅಷ್ಟಕ್ಕು ಆಗಿದ್ದೇನು? ರೋಷನ್‌ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಪರಿಚಿತರೊಬ್ಬರಿಗೆ ಕರೆ ಮಾಡಬೇಕಿದ್ದರಿಂದ ಅಲ್ಲಿಯೇ ಇದ್ದ ಚೇತನ್‌ ಮೊಬೈಲ್‌ ಕೇಳಿದ್ದಾರೆ. ಆಗ ಇಬ್ಬರ ಮಧ್ಯೆ ಗಲಾಟೆಯಾಗಿದೆ. ದೂರು, ಪ್ರತಿದೂರು ದಾಖಲು ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ಕರೆ ಮಾಡಿ ಕೊಡುತ್ತೇನೆ ಎಂದು ಚೇತನ್‌ಗೆ ಕೇಳಿದಾಗ … Read more

ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಏನಿದು ಕೇಸ್‌?

Police-Shoot-nasrulla-on-leg-at-Bhadravathi

ಭದ್ರಾವತಿ : ಪಿಸ್ತೂಲ್‌ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್‌ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ. ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪಿಸ್ತೂಲು, ಡ್ರ್ಯಾಗರ್‌ನಿಂದ ದಾಳಿಗೆ ಯತ್ನ ಓಲ್ಡ್‌ ಟೌನ್‌ ಠಾಣೆ … Read more

ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿಯ ಮೃತದೇಹ ಪತ್ತೆ

Man-Succumbed-in-a-Lodge-in-Shimoga-city.

ಶಿವಮೊಗ್ಗ : ಲಾಡ್ಜ್‌ ಕೊಠಡಿಯಲ್ಲಿ (Room) ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ಕೊಠಡಿ ಬಾಡಿಗೆಗೆ ಪಡೆದಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್‌ ಸಿಬ್ಬಂದಿ ಪರಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ಬಸವರಾಜ್‌ ಬಾಗಲಕೋಟೆ (46) ಎಂಬುವವರು ಬಿ.ಹೆಚ್‌.ರಸ್ತೆಯ ದುರ್ಗಾ ಲಾಡ್ಜ್‌ನಲ್ಲಿ ಕೊಠಡಿ (Room) ಬಾಡಿಗೆಗೆ ಪಡೆದಿದ್ದರು. ಬಾತ್‌ರೂಮ್‌ನಲ್ಲಿ ಸಿಕ್ತು ಮೃತದೇಹ ಬಸವರಾಜ್‌ ಬಾಗಲಕೋಟೆ ಬಾಗಿಲು ತೆರೆಯದ ಹಿನ್ನೆಲೆ ಇವತ್ತು ಬೆಳಗ್ಗೆ ಲಾಡ್ಜ್‌ ಸಿಬ್ಬಂದಿ ಪರಿಶೀಲನೆ ನಡೆಸಿದರು. ಬಾಗಿಲು ತೆರೆದು … Read more

ಆಗಷ್ಟೆ ಮನೆಗೆ ಮರಳಿದ್ದರು ಮಾಲೀಕರು, ಅಂಗಡಿಯಿಂದ ಕೇಳಿತು ವಿಚಿತ್ರ ಸದ್ದು, ಹಿಂತಿರುಗಿದಾಗ ಕಾದಿತ್ತು ಶಾಕ್‌

Crime-News-General-Image

ಶಿವಮೊಗ್ಗ : ಮಾಲೀಕರು ಊಟಕ್ಕೆ ತೆರಳಿದ್ದಾಗ ಹುಡುಗನೊಬ್ಬ ಅಂಗಡಿಯ (SHOP) ಒಳಗೆ ಬಗ್ಗಿ ಕ್ಯಾಶ್‌ ಡ್ರಾದಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ಕೆಂಚರಾಯ ಬೀದಿಯ ಕಿರಾಣಿ ಅಂಗಡಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು ಅಂಗಡಿಯ ಮಾಲೀಕರಾದ ಸವಿತಾ ಅವರು ಮಧ್ಯಾಹ್ನ ಊಟಕ್ಕೆ ಮನೆಯ ಒಳಗೆ ತೆರಳಿದ್ದರು. ಆಗ ಅಂಗಡಿಯಿಂದ (SHOP) ಜೋರು ಶಬ್ದ ಕೇಳಿಸಿದೆ ಎಂದು ಮರಳಿದ್ದರು. ಅವರನ್ನು ಕಂಡು … Read more